Home » MLA GOPALAKRISHNA

Tag: MLA GOPALAKRISHNA

Post
ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಮೊಹರಂ: ಹಿಂದೂ–ಮುಸ್ಲಿಮರ ಭಾವೈಕ್ಯತೆ ಸಂಕೇತ – ಆನಂದಪುರ ಭೋವಿ ಕಾಲೋನಿಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಭಾಗಿ

ಆನಂದಪುರ: ಮೊಹರಂ ಹಬ್ಬವು ಇಂದಿಗೂ ಜನಸಮುದಾಯದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ, ಆಚರಣೆ, ಪರಂಪರೆ ಮತ್ತು ಸಾಂಸ್ಕೃತಿಕ ವೈಭವವನ್ನು ಉಳಿಸಿಕೊಂಡಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ತಾಲ್ಲೂಕಿನ ಆನಂದಪುರದ ಭೋವಿ ಕಾಲೋನಿ ಹಾಗೂ ಇಸ್ಲಾಂಪುರದಲ್ಲಿ ಶನಿವಾರ ನಡೆದ ಮೊಹರಂ ಹಬ್ಬದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೊಹರಂ ಆಚರಣೆಯು ಹಿಂದೂ-ಮುಸ್ಲಿಮರ ಬಾಂಧವ್ಯ ಮತ್ತು ಸಹೋದರತ್ವವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಿದೆ. ಪರಧರ್ಮ ಸಹಿಷ್ಣುತೆಯ ಭಾವನೆ ಸಮಾಜದಲ್ಲಿ ಜಾಗೃತಿ ಮೂಡಿಸಲು ಮೊಹರಂ ಪ್ರಮುಖ ಕಾರಣವಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು. ಚೋರರಿಗೊಂದು ಕಾಲ ಹಾಡಿಗೆ ಶಾಸಕರ...

Post
ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಸಾಗರ: ಹಸಿರುಮಕ್ಕಿ ಸೇತುವೆ ಕಾಮಗಾರಿ ಪರಿಶೀಲನೆ – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ! – “ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ” ಎಂದು ಸ್ಮರಿಸಿದ ಸಚಿವರು!

ಶಿವಮೊಗ್ಗ: ಸಾಗರ ತಾಲೂಕಿನ ಮಹತ್ವದ ಹಸಿರುಮಕ್ಕಿ ಸೇತುವೆ ಕಾಮಗಾರಿಯನ್ನು ಸಚಿವ ಮಧು ಬಂಗಾರಪ್ಪ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಇಂದು (ಶುಕ್ರವಾರ) ಜಂಟಿಯಾಗಿ ಪರಿಶೀಲಿಸಿದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಅಂಬಾರಕೊಡ್ಡು-ಕಳಸವಳ್ಳಿಯ ಸಿಗಂದೂರು ಸೇತುವೆಯ ನಿಜವಾದ ನಿರ್ಮಾತೃ ಪ್ರಸನ್ನ ಕೆರೆಕೈ ಎಂದು ಸ್ಮರಿಸಿದ್ದು ವಿಶೇಷವಾಗಿತ್ತು. ಸೇತುವೆ ನಿರ್ಮಾಣ ವಿಳಂಬಕ್ಕೆ ಬಿಜೆಪಿ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು ಮೊದಲಿಗೆ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ಕಾಗೋಡು ತಿಮ್ಮಪ್ಪನವರು ಸಚಿವರಾಗಿದ್ದಾಗ ಹಸಿರುಮಕ್ಕಿ...