ಚಾಣಾಕ್ಷತನ, ಸಮಯ ಸ್ಪರ್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ : ಶಕುಂತಲಾ ಚಂದ್ರಶೇಖರ್ ಶಿವಮೊಗ್ಗ : ಜಿಲ್ಲಾ ಸ್ಕೌಟ್ ಭವನ ಶಿವಮೊಗ್ಗದಲ್ಲಿ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ರವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ರವರು ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ಪ್ರಮಾಣಪತ್ರವನ್ನು ವಿತರಿಸಿ ಶಿಕ್ಷಣ ಕೇವಲ ಅಂಕಗಳಿಗೆ...
Tag: news
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ! ಶಿವಮೊಗ್ಗ : ಪತ್ನಿ ಜೊತೆ ಎದುರು ಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ಪತಿಯೊಬ್ಬ ಯುವಕರ ಮೇಲೆ ದಾಳಿ ಮಾಡಿದ್ದಾನೆ. ಕತ್ತಿ ಮತ್ತು ರಾಡ್ನಿಂದ ಮೊದಲು ಯುವಕನ ಕಾರಿನ ಮೇಲೆ ದಾಳಿ ಮಾಡಿದ ವ್ಯಕ್ತಿ, ಯುವಕ ಮನೆಯಿಂದ ಹೊರಬರುತ್ತಿದ್ದಂತೆಯೇ ಆತನ ಮೇಲೂ ಎರಗಿದ್ದಾನೆ.ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ...
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ?
ಭದ್ರ ನದಿ, ನಾಲಾ ಸುತ್ತ ಮುತ್ತ 144 ಸೆಕ್ಷನ್ ಜಾರಿ ! ಕಾರಣವೇನು ? ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ...
ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ
ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಯುವಕ ಸಂಘದ ನಾಮ ಫಲಕ ಉದ್ಘಾಟನೆ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ನಾಮ ಫಲಕವನ್ನು ದಲಿತ ಸಮುದಾಯ ಶ್ರೀಯುತ ಸಣ್ಣ ನಾಗಯ್ಯ ರವರು ಸಮುದಾಯದ ಎಲ್ಲ ಮುಖಂಡರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ !
STATE NEWS : ಕರ್ನಾಟಕದ ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ, ಸಿಎಂ ಸಿದ್ದರಾಮಯ್ಯ ಘೋಷಣೆ! ರಾಜ್ಯ ಸುದ್ದಿ : ಕರ್ನಾಟದ ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ.ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಸೂಚಿಸಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ !
ಶೀಘ್ರದಲ್ಲೇ ಕೆಇಎ ಯಿಂದ 3,300 ಹುದ್ದೆಗೆ ನೇಮಕಾತಿ ! ಉದ್ಯೋಗ ಸುದ್ದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶೀಘ್ರದಲ್ಲೇ ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ. ವಿವಿಧ ಇಲಾಖೆಗಳಿಂದ ಒಟ್ಟು 3,300ಕ್ಕೂ ಅಧಿಕ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳಿಗೆ ನೇಮಕದ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿಡುಎಸ್ಎಸ್ಬಿ,ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಹಣಕಾಸು ಇಲಾಖೆ, ರಾಜ್ಯ ವಿದ್ಯುತ್ ನಿಯಮಿತ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ರಾಜೀವ...
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ ! ಯಾವ ಹುದ್ದೆಗಳು ಖಾಲಿ ? ಅರ್ಹತೆಗಳೇನು ? ಇಲ್ಲಿದೆ ಸಂಪೂರ್ಣ ಮಾಹಿತಿ. ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರೊಸೆಸ್ ಜಾರಿಕಾರ 05 ಹುದ್ದೆಗಳು ಹಾಗೂ ಜವಾನ 28 ಹುದ್ದೆಗಳು ಖಾಲಿ ಇದ್ದು ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು !
NATIONAL NEWS : ಲೋಕಸಭೆಯಲ್ಲಿ ಭದ್ರತಾ ಲೋಪ ! ಕಲಾಪ ನಡೆಯುವಾಗಲೇ ಸದನದ ಒಳಗಡೆ ನುಗ್ಗಿದ ಅಪರಿಚಿತರು ! ದೆಹಲಿ : ಅಧಿವೇಶನ ನಡೆಯುತ್ತಿರುವಾಗಲೇ ಸಂಸತ್ನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ವ್ಯಕ್ತಿ ಮೇಲಿನಿಂದ ಜಿಗಿದಿದ್ದಾರೆ. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ಹಿಡಿದಿದ್ದಾರೆ. ಸಂಸತ್ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಈಗ ಬಂದಿರುವ ಮಾಹಿತಿ ಪ್ರಕಾರ ಒಟ್ಟು ಎರಡು ಘಟನೆ...
ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ !
ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆ ! ಹೊನ್ನಾಳಿ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಅಂಬೇಡ್ಕರ್ ಹೊಸ ಬಡಾವಣೆ ಸಮೀಪ ನವಜಾತ ಹೆಣ್ಣು ಶಿಶುವಿನ ಮೃತ ದೇಹ ಪತ್ತೆಯಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆ ಸಮಯದಲ್ಲಿ ನವಜಾತ ಹೆಣ್ಣು ಶಿಶುವಿನ ಮೃತ ದೇಹ ಪತ್ತೆಯಾಗಿದ. ಹೆರಿಗೆಯಾದ ನಂತರ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿ ಬಿಟ್ಟು ಹೋಗಲಾಗಿದೆ ಎಂಬ ಸಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್
STATE NEWS : ವೈಜ್ಞಾನಿಕ ಸಮ್ಮೇಳನದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ, ಸದುಪಯೋಗ ಪಡಿಸಿಕೊಳ್ಳಿ – ಚಿರಂಜೀವಿ ರೋಡ್ಕರ್ ಲಿಂಗಸೂಗೂರು : ಪಟ್ಟಣದ ಪದವಿ ಪೂರ್ವ ಕಾಲೇಜು ಆವರಣ ದಲ್ಲಿ ಡಿಸೆಂಬರ್ 29, 30ರಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಸರ್ವಾ ಧ್ಯಕ್ಷತೆಯಲ್ಲಿ ನಡೆಯುವ ವೈಜ್ಞಾನಿಕ ಸಮ್ಮೇಳನದಲ್ಲಿ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯದ ವಸ್ತು ಪ್ರದರ್ಶನ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸ್ಪೇಸ್ ಆನ್ ವೀಲ್ಸ್ ವ್ಯಾನ್, ಜವಹರಲಾಲ ನೆಹರು ಪ್ಲಾನೇಟೇರಿಯಂನ ಮೊಬೈ ಲ್ ತಾರಾಲಯ ಬರುತ್ತಿದ್ದು,...