ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗವನ್ನ ಜಾರಿಗೊಳಿಸಲು ಹೊರಟಿದೆ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸದಾಶಿವ ಆಯೋಗವ ಜಾರಿ ಗೊಳಿಸುವಂತೆ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸದಾಶಿವ ಆಯೋಗವನ್ನ ಜಾರಿಗೊಳಿಸುವಂತೆ ಬಿಜೆಪಿ ಒಳಮೀಸಲಾತಿ ತರಲು ಯೋಚಿಸಿ ಅದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಎಜೆ ಸದಾಶಿವ ಆಯೋಗವನ್ನ ಬಿಜೆಪಿ ತಿರಸ್ಕರಿದೆ, ಆದರೆ ಈಗ ಕಾಂಗ್ರೆಸ್ ಮತ್ತೆ ಆಯೋಗದ ವರದಿ ಜಾರಿಗೆತರಲು ಹೊರಟಿದೆ, ಸಮಾಜ ಕಲ್ಯಾಣದ ಪ್ರಧಾನಿ ಕಾರ್ಯದರ್ಶಿ ಮಣಿವಣ್ಣನ್...
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು !
8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ...
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ
ಆಯನೂರು, ಕುಂಸಿ, ಚೋರಡಿ, ಸುತ್ತ ಮುತ್ತಾ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಕುಂಸಿ ಮೆಸ್ಕಾಂ ಉಪ ವಿಭಾಗ ಕುಂಸಿ ಮತ್ತು ಹಾರನಹಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವು ಹಿನ್ನಲೆ ನಾಳೆ ದಿನಾಂಕ ಡಿ.1 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮ ನಗರ, ಮುದುವಾಲ, ಯಡವಾಲಾ ಕೊನಗವಳ್ಳಿ ಹಿಟ್ಟೂರು, ನಾರಾಯಣಪುರ, ರಟ್ಟೆಹಳ್ಳಿ, ಸುತ್ತು ಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ,...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್ಗೆ ನುಡಿನಮನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವೀರಯೋಧ ಪ್ರಾಂಜಲ್ಗೆ ನುಡಿನಮನ ಶಿವಮೊಗ್ಗ: ಕ್ಯಾಪ್ಟನ್ ಪ್ರಾಂಜಲ್ ಸ್ಕೌಟ್ ಆಗಿ, ರೋವರ್ ಆಗಿ ವಿವಿಧ ಹಂತಗಳಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಾಂಜಲ್ ಇಂಜಿನಿಯರ್ ಪದವಿ ಹುದ್ದೆ ಬಿಟ್ಟು ದೇಶಸೇವೆಗಾಗಿ ಜೀವನ ಮುಡಿಪಿಟ್ಟರು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರೀ ಹೇಳಿದರು. ಶಿವಮೊಗ್ಗ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ...
ವಿಶೇಷ ಲೇಖನ : ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ
ಲಂಬಾಣಿ ಸಮುದಾಯದ ವಿಶಿಷ್ಟ ದೀಪಾವಳಿ
ಐ.ಎ.ಎಸ್ – ಐ.ಪಿ.ಎಸ್ ಅಧಿಕಾರಿಗಳ ಫ್ಯಾಕ್ಟರಿ ಉತ್ತರಪ್ರದೇಶದ ಈ ಹಳ್ಳಿ.
ಐ.ಎ.ಎಸ್ - ಐ.ಪಿ.ಎಸ್ ಅಧಿಕಾರಿಗಳ ಫ್ಯಾಕ್ಟರಿ ಉತ್ತರಪ್ರದೇಶದ ಈ ಹಳ್ಳಿ.
ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಗೆ ತಂಡಗಳ ಆಹ್ವಾನ ! ಯಾರೆಲ್ಲಾ ಭಾಗವಹಿಸಿಬಹುದು ? ಸ್ಪರ್ಧೆಗಳು ಏನೇನು ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಗೆ ತಂಡಗಳ ಆಹ್ವಾನ ! ಯಾರೆಲ್ಲಾ ಭಾಗವಹಿಸಿಬಹುದು ? ಸ್ಪರ್ಧೆಗಳು ಏನೇನು ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
ARECA RATE : ಶಿವಮೊಗ್ಗ ಸಾಗರ ತೀರ್ಥಹಳ್ಳಿ ಸೇರಿದಂತೆ ವಿವಿಧ ತಾಲೂಕುಗಳ ಇಂದಿನ ಅಡಿಕೆ ದರ
ARECA RATE : ಶಿವಮೊಗ್ಗ ಸಾಗರ ತೀರ್ಥಹಳ್ಳಿ ಸೇರಿದಂತೆ ವಿವಿಧ ತಾಲೂಕುಗಳ ಇಂದಿನ ಅಡಿಕೆ ದರ
ಅರಣ್ಯ ವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ಆರಂಭ ! ಅರ್ಜಿ ಸಲ್ಲಿಸುವ ವಿಧಾನ ಹೇಗೆ ?
ಅರಣ್ಯ ವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಕೆ ಆರಂಭ ! ಅರ್ಜಿ ಸಲ್ಲಿಸುವ ವಿಧಾನ ಹೇಗೆ ?