ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ‘ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ’ ಮತ್ತು ‘ಮಂಥನ ಟ್ರಸ್ಟ್’ ವತಿಯಿಂದ ಆಯೋಜಿಸಲಾಗಿರುವ ದೇಶಭಕ್ತಿ ಗೀತೆ ಸ್ಪರ್ಧೆಯು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಈ ಸ್ಪರ್ಧೆಯಿಂದ ಕಾಲೇಜು ವಿದ್ಯಾರ್ಥಿಗಳನ್ನು ದೂರವಿರಿಸುವಂತೆ ಎನ್ಎಸ್ಯುಐ (National Students’ Union of India) ಘಟಕವು ಶಿಕ್ಷಣ ಸಚಿವರಿಗೆ ಮನವಿ ಮಾಡಿದೆ. ಇದನ್ನು ಓದಿ: ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ ಏನಿದು...