Home » RoadSafety

Tag: RoadSafety

Post
ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್...

Post
ತೀರ್ಥಹಳ್ಳಿ: ಭಾರೀ ಆತಂಕದಲ್ಲಿ ಭಾರತಿಪುರ ಫ್ಲೈ ಓವರ್ – ಒಂದು ಭಾಗ ಬಂದ್! ಸಾರ್ವಜನಿಕರಿಂದ ಎಂಜಿನಿಯರ್‌ಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ! 🚧

ತೀರ್ಥಹಳ್ಳಿ: ಭಾರೀ ಆತಂಕದಲ್ಲಿ ಭಾರತಿಪುರ ಫ್ಲೈ ಓವರ್ – ಒಂದು ಭಾಗ ಬಂದ್! ಸಾರ್ವಜನಿಕರಿಂದ ಎಂಜಿನಿಯರ್‌ಗಳು, ಗುತ್ತಿಗೆದಾರರ ವಿರುದ್ಧ ಆಕ್ರೋಶ! 🚧

ತೀರ್ಥಹಳ್ಳಿ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಭಾರತಿಪುರ ಫ್ಲೈ ಓವರ್‌ನ ಒಂದು ಭಾಗವನ್ನು ಸಂಚಾರಕ್ಕೆ ಮುಚ್ಚಲಾಗಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಬರುವಾಗ ಎಡ ಭಾಗದಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ಬಂದ್ ಮಾಡಲಾಗಿದ್ದು, ಧರೆ ಕುಸಿಯುವ ಭೀತಿ ಇದಕ್ಕೆ ಕಾರಣವಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಳೆಗಾಲದಲ್ಲಿ ಭೂಕುಸಿತ ಸಾಮಾನ್ಯವಾದರೂ, ಭಾರತಿಪುರದಲ್ಲಿನ ಈ ಧರೆ ಕುಸಿತದ ಭೀತಿಗೆ ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ಗಳು ಹಾಗೂ ಗುತ್ತಿಗೆದಾರರೇ ನೇರ ಕಾರಣ ಎಂದು ಸಾರ್ವಜನಿಕ...