BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್...
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು ! ಭದ್ರಾವತಿ : ತಡರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಅಡ್ಡಾ ದಿಡ್ಡಿ ಕಾರು ಚಲಾಯಿಸಿ ಎರಡು ಆಟೋ, ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ನಿನ್ನೆ ತಡ ರಾತ್ರಿ ಭದ್ರಾವತಿ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಆಟೋ ಬಸ್ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಆಟೋ ದಲ್ಲಿ ಕುಳಿತಿದ್ದ...
BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ !
BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ ! ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ . ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು . ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ . ಹೇಗಾಯ್ತು ಅಪಘಾತ ? ಖಾಸಗಿ ಶಾಲಾ ವಾಹನ ಮತ್ತು ಇನ್ನೊಂದು ಭಾರಿ ವಾಹನ...
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ?
ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ? ಶಿವಮೊಗ್ಗ : ನಗರದ ಶಂಕರ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋರೂಮ್ ಗೆ ತಡರಾತ್ರಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ರಾತ್ರಿ ಶೋರೂಮ್ ಮುಂಬಾಗ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಶೋರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ ...
BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ
BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಹುಂಡೈ ಕಾರ್ ಶೋರೂಮ್ ಬೆಂಕಿ ಹೊತ್ತು ಉರಿದಿದೆ. ಶೋರೂಮ್ ನ ಮೇಲ್ಚಾವಣಿ ಬೆಂಕಿಯಿಂದ ಹೊತ್ತು ಉರಿಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ...
ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ !
ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ ! ಶಿವಮೊಗ್ಗ : ಇದು ಮಲೆನಾಡಿನ ಸುಂದರಿಯ ಕಥೆ. ಸುಂದರಿ ಸನ್ನಿಧಿಗೆ ಮಲೆನಾಡಿನ ಹುಡುಗರೇ ಟಾರ್ಗೆಟ್ ಆಗಿದ್ದಾರೆ ಇವಳ ಮೈ ಮಾಟಕ್ಕೆ ಮರುಳಾಗುವ ಯುವಕರನ್ನ ಪ್ರೀತಿಯ ಬುಟ್ಟಿಗೆ ಬಿಳಿಸಿಕೊಂಡು ಹಣಕ್ಕಾಗಿ ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿ ಆಗಿದೆ. ಮದುವೆ ಆಗಿ ಒಂದಷ್ಟು ದಿನ ಸಂಸಾರ ಮಾಡ್ತಾಳೆ ನಂತರ...