ಶಿವಮೊಗ್ಗ : ರಾಗಿಗುಡ್ಡ ಅಂಬೇಡ್ಕರ್ ವಸತಿ ಶಾಲೆಗೆ ಅರ್ಜಿ ಆಹ್ವಾನ. ಶಿವಮೊಗ್ಗ : ನಗರದ ರಾಗಿಗುಡ್ಡದ ಬಿ.ಆರ್.ಅಂಬೇಡ್ಕರ್ ಪ.ಜಾತಿ, ವರ್ಗದ ಪ್ರತಿಭಾನ್ವಿತ ಬಾಲಕಿಯರ ವಸತಿ ಶಾಲೆಯಲ್ಲಿ 2024-25ನೇ ಸಾಲಿಗೆ 5ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ 30 ವಿದ್ಯಾರ್ಥಿನಿಯರು ಮತ್ತು ಇತರೇ ವರ್ಗದ 10 ವಿದ್ಯಾರ್ಥಿನಿಯರು ಒಟ್ಟು 40 ವಿದ್ಯಾರ್ಥಿನಿಯರಿಗೆ ಮಾತ್ರ 5ನೇ ತರಗತಿಗೆ ಪ್ರವೇಶಾವಕಾಶವಿದೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಲಾಗುವುದು. ಉತ್ತಮ ಶಿಕ್ಷಣ, ಊಟ, ವಸತಿ ಸೌಕರ್ಯ, ಸಮವಸ್ತ್ರ ಪಠ್ಯ...
Tag: shikaripura
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ದಾಳಿ ! ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಎಫ್.ಡಿ.ಎ !
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ದಾಳಿ ! ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಎಫ್.ಡಿ.ಎ ! ಶಿವಮೊಗ್ಗ : ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಸಿಂಹಸ್ವಪ್ನ ಆಗಿರುವ ಲೋಕಾಯುಕ್ತ ಇಲಾಖೆ, ನೆನ್ನೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಧೀಡಿರ್ ದಾಳಿ ನಡೆಸಿದ್ದು, ಲಂಚ ಪಡೆಯುವಾಗ ಓರ್ವ ಎಫ್ಡಿಎ ಸಾಕ್ಷಿ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ ಲಂಚ ಪಡೆಯುವಾಗ ಎಫ್ಡಿಎ ಅಧಿಕಾರಿಯೊಬ್ಬ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...
BIG NEWS: ಶಿವಮೊಗದಲ್ಲಿ ಯುವಕನಿಗೆ ಚಾಕು ಇರಿತ ! ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕು ಇರಿದ ದುಷ್ಕರ್ಮಿಗಳು ! ದಾಳಿ ಮಾಡಿದ್ದೀಕೆ ?
BIG NEWS: ಶಿವಮೊಗದಲ್ಲಿ ಯುವಕನಿಗೆ ಚಾಕು ಇರಿತ ! ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕು ಇರಿದ ದುಷ್ಕರ್ಮಿಗಳು ! ದಾಳಿ ಮಾಡಿದ್ದೀಕೆ ? ಶಿವಮೊಗ್ಗ : ಶಿಕಾರಿಪುರದ ಯುವಕನೊಬ್ಬನಿಗೆ ಚಾಕುಇರಿಯಲಾಗಿದೆ. ನಾಲ್ವರು ಯುವಕರು ಕಾಲೇಜ್ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತಿದ್ದ ಯುವಕನ ಮೇಲೆ ಚಾಕು ಇರಿದಿದ್ದಾರೆ. ಬೈಕ್ನಲ್ಲಿ ವ್ಹೀಲಿಂಗ್ ಮಾಡಬೇಡಿ ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವಕನ ಮೇಲೆ ಪುಂಡರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಈ ವೇಳೆ ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ...