ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ ! ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ...
ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ?
ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ? ಶಿವಮೊಗ್ಗ : ಆಕ್ಸಿಜನ್ ಸಿಗದೆ ಉಸಿರಾಟ ತೊಂದರೆ ಇರುವ ರೋಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ ಮೊನ್ನೆ ಬುಧವಾರ ಮಧ್ಯಾಹ್ನ ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಬೆಳಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ...
ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !
ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ ! ತೀರ್ಥಹಳ್ಳಿ : ಅಕ್ರಮ ಗೋ ಸಾಗಾಟದ ಆರೋಪದ ಹಿನ್ನೆಲೆ ವಾಹನ ತಡೆದು ವಾಹನ ಚಾಲಕ ಮತ್ತು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಗ್ರಾಮದ ಬಳಿ ನಡೆದಿದೆ. ಆರೋಪದ ಹಿನ್ನೆಲೆ ಗ್ರಾಮಸ್ಥರಿಂದ ವಾಹನ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು,...
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ! ಶಿವಮೊಗ್ಗ : ಮಾರ್ಚ್ 8ರಂದು ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ !
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ ! ಬೆಂಗಳೂರು : ಸಾಕಷ್ಟು ವಿರೋಧಗಳ ಮಧ್ಯೆಯೇ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ...
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ ! ಸೊರಬ : ಲಂಚ ಸ್ವೀಕರಿಸುತ್ತಿದ್ದಾಗ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಅವರು ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...
BIG BREAKING NEWS : ದೇಶದಾದ್ಯಂತ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !
BIG BREAKING NEWS : ದೇಶದಾದ್ಯಂತ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ! ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ ಮೊಬೈಲ್ ಹಾಗೂ ಕಂಪ್ಯೂಟರ್ನಲ್ಲಿ ಎರಡೂ ಖಾತೆಗಳು ಲಾಗ್ಔಟ್ ಆಗಿದ್ದು, ಮತ್ತೆ ಲಾಗ್ಇನ್ ಆಗುತ್ತಿಲ್ಲ. ಇದರಿಂದಾಗಿ ಸಾವಿರಾರು ಜನ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ...
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...