Home » shimoga » Page 3

Tag: shimoga

Post
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ...

Post
ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !

ವಿದ್ಯಾನಗರ ಮಲ್ಸೇತುವೆ ತಡೆಗೋಡೆಗೆ ಲಾರಿ ಡಿಕ್ಕಿ ! ಉದ್ಘಾಟನೆಯಾದ ಹತ್ತೇ ದಿನಕ್ಕೆ ನಡೆಯಿತು ಅಪಘಾತ !  ಶಿವಮೊಗ್ಗ : ಕೆಲ ದಿನಗಳ ಹಿಂದೆ ಅಷ್ಟೇ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿದ್ಯಾನಗರದ ವೃತ್ತಾಕಾರ ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿತ್ತು. ಉದ್ಘಾಟನೆಯಾದ ಹತ್ತು ದಿನದಲ್ಲಿ ಈಗ ವಿದ್ಯಾನಗರ ಮೇಲ್ ಸೇತುವೆಯ ಮೇಲೆ ಮೊದಲ ಅಪಘಾತ ಸಂಭವಿಸಿದೆ. ಲಾರಿಯೊಂದು ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...

Post
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಗಾಣಿಗ ಸಂಘದಿಂದ ಸನ್ಮಾನ ಶಿವಮೊಗ್ಗ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿ, ನನ್ನ ಗೆಲುವಿಗೆ ಮತದಾರ ಪ್ರಭುಗಳ ಶ್ರೀರಕ್ಷೆ ಕಾರಣ. ನನ್ನನ್ನು ಗೆಲ್ಲಿಸಿದ ಕ್ಷೇತ್ರದ ಜನರ ಆಶೀರ್ವಾದದಿಂದ ಉನ್ನತ ಸ್ಥಾನ ಲಭಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವೆ ಸಲ್ಲಿಸುವೆ ಎಂದು ತಿಳಿಸಿದರು. ಮಲೆನಾಡಿನ...

Post
ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ !

ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕು ! ನಕ್ಸಲ್ ಶ್ರೀಮತಿ ಕೋರ್ಟ್ ಗೆ ಹಾಜರ್ ! ಶಿವಮೊಗ್ಗ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ ನಕ್ಸಲ್ ನಾಯಕ ಬಿ. ಜಿ ಕೃಷ್ಣಮೂರ್ತಿ ಯನ್ನು ಶಿವಮೊಗ್ಗದ ಕೋರ್ಟ್ ನಲ್ಲಿ ಹಾಜರುಪಡಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟಿಗೆ ಹಾಜರು ಪಡಿಸಲಾಗಿದೆ ನಕ್ಸಲ್ ಹೋರಾಟಗಳಲ್ಲಿ ಬಿ.ಜಿ ಕೃಷ್ಣಮೂರ್ತಿಯ ಜೊತೆಗೆ ಹಲವು ಹೋರಾಟಗಳಲ್ಲಿ...

Post
ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ !

ಆಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತಿದ್ದ ಮನೆಯೊಂದರ ಮೇಲೆ ಪೊಲೀಸರ ದಾಳಿ ! ಇಬ್ಬರು ವಶಕ್ಕೆ ! ಶಿವಮೊಗ್ಗ : ಬಾಡಿಗೆಗೆ ಮನೆ ಪಡೆದು ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿ ಆಧಾರದ ಮೇಲೆ ನಿನ್ನೆ ಶನಿವಾರ ಮಧ್ಯಾಹ್ನ ಹೊತ್ತಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಅಲ್ಕೊಳ ಸರ್ಕಲ್ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದೊಡ್ಡಪೇಟೆ ಪೊಲೀಸರಿಂದ ದಾಳಿ ನಡೆದಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು !

ಗೀತಾ ಸಂಸದೆಯಾಗಲಿ ಎಂಬ ಆಸೆ ಇದೆ ! ರಾಜಕೀಯದ ಕುರಿತು ಶಿವಮೊಗ್ಗದಲ್ಲಿ ಡಾ. ಶಿವರಾಜ್ ಕುಮಾರ್ ಮಾತು ! ಶಿವಮೊಗ್ಗ : ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಶಿವಮೊಗ್ಗದಲ್ಲಿ ರಾಜಕೀಯದ ಕುರಿತು ಮಾತನಾಡಿದ್ದಾರೆ. ನಾನು ರಾಜಕೀಯಕ್ಕೆ ಬರುವುದಿಲ್ಲ. ಪತ್ನಿ ಗೀತಾ ಶಿವರಾಜ್ ಕುಮಾರ್ ಸಂಸದರಾಗಲಿ ಎಂಬ ಆಸೆ ಇದೆ. ಈ ಮೂಲಕ ಮಹಿಳೆಯರಿಗೆ ಮಾದರಿಯಾಗಲಿ. ಒಬ್ಬ ಪತಿಯಾಗಿ ನಾನು‌ ಗೀತಾಳನ್ನು ಸಪೋರ್ಟ್ ಮಾಡುತ್ತೇನೆ. ಎಂದು ನಟ ಶಿವರಾಜ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಇಂದು ನಗರದ ಕಲ್ಲಹಳ್ಳಿಯಲ್ಲಿರುವ ಸಚಿವ ಮಧು...

Post
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...

Post
ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !  ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ...

Post
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...