Home » ShimogaBuzz » Page 30

Tag: ShimogaBuzz

Post
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...

Post
ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ  : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ?

ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ?

ಶಿವಮೊಗ್ಗದ ಹುಂಡೈ ಶೋ ರೂಮ್ ಅಗ್ನಿ ಅವಘಡ : ಪಕ್ಕದ ಟಾಟಾ ಶೋ ರೂಮ್ ಕಾರ್ ಗಳಿಗೂ ಹಾನಿ ! ಅಗ್ನಿಶಾಮಕ ದಳದ ಒರ್ವ ಸಿಬ್ಬಂದಿಗೆ ಗಾಯ ! ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ?  ಶಿವಮೊಗ್ಗ : ನಗರದ ಶಂಕರ ಮಠ ರಸ್ತೆಯಲ್ಲಿರುವ ರಾಹುಲ್ ಹುಂಡೈ ಶೋರೂಮ್ ಗೆ ತಡರಾತ್ರಿ ಬೆಂಕಿ ಹೊತ್ತಿಕೊಂಡು ಉರಿದಿದ್ದು, ರಾತ್ರಿ ಶೋರೂಮ್ ಮುಂಬಾಗ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಶೋರೂಮ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ ...

Post
BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್!  ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ

BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ

BIG BREAKING NEWS : ಶಿವಮೊಗ್ಗದ ಹುಂಡೈ ಕಾರ್ ಶೋ ರೂಂನಲ್ಲಿ ಬೆಂಕಿ ! ಧಗ ಧಗ ಹೊತ್ತಿ ಉರಿದ ಶೋರೂಮ್! ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಶಿವಮೊಗ್ಗ : ನಗರದ ಪ್ರತಿಷ್ಠಿತ ಹುಂಡೈ ಕಾರ್ ಶೋರೂಮ್ ಬೆಂಕಿ ಹೊತ್ತು ಉರಿದಿದೆ. ಶೋರೂಮ್ ನ ಮೇಲ್ಚಾವಣಿ ಬೆಂಕಿಯಿಂದ ಹೊತ್ತು ಉರಿಯುತ್ತಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿದ್ದಾರೆ  ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ...

Post
ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ !

ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ !

ಮಲೆನಾಡ ಯುವಕರೇ ಎಚ್ಚರ ! ರೀಲ್ಸ್ ಸುಂದರಿಯ ಮೈ ಮಾಟಕ್ಕೆ ಮರುಳಾಗದಿರಿ ! ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿಯಂತೆ ! ಇಲ್ಲಿದೆ ರೀಲ್ಸ್ ಸುಂದರಿಯ ಕಹಾನಿ ! ಶಿವಮೊಗ್ಗ : ಇದು ಮಲೆನಾಡಿನ ಸುಂದರಿಯ ಕಥೆ. ಸುಂದರಿ ಸನ್ನಿಧಿಗೆ ಮಲೆನಾಡಿನ ಹುಡುಗರೇ ಟಾರ್ಗೆಟ್ ಆಗಿದ್ದಾರೆ ಇವಳ ಮೈ ಮಾಟಕ್ಕೆ ಮರುಳಾಗುವ ಯುವಕರನ್ನ ಪ್ರೀತಿಯ ಬುಟ್ಟಿಗೆ ಬಿಳಿಸಿಕೊಂಡು ಹಣಕ್ಕಾಗಿ ಮದುವೆಯಾಗಿ ಮೋಸ ಮಾಡುವುದೇ ಈಕೆಯ ಖಯಾಲಿ ಆಗಿದೆ. ಮದುವೆ ಆಗಿ ಒಂದಷ್ಟು ದಿನ ಸಂಸಾರ ಮಾಡ್ತಾಳೆ ನಂತರ...

Post
ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಬಜೆಟ್ -2024 : ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಸಿಕ್ಕಿದ್ದೇನು ? ಇಲ್ಲಿದೆ ಸಂಪೂರ್ಣ ಮಾಹಿತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಇಂದು ಮಾಡಿದ್ದಾರೆ ನಡುವೆ ಆರಂಭದಲ್ಲಿ ಅವರು ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14...

Post
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿಗಳನ್ನು ಓಡಿಸುವ ಕೆಲಸ ಖಾಲಿ ! ವೈರಲ್ ಆಯ್ತು ನೋಟಿಫಿಕೇಷನ್ !

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿಗಳನ್ನು ಓಡಿಸುವ ಕೆಲಸ ಖಾಲಿ ! ವೈರಲ್ ಆಯ್ತು ನೋಟಿಫಿಕೇಷನ್ !

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರಾಣಿ, ಪಕ್ಷಿಗಳನ್ನು ಓಡಿಸುವ ಕೆಲಸ ಖಾಲಿ ! ವೈರಲ್ ಆಯ್ತು ನೋಟಿಫಿಕೇಷನ್ ! ಶಿವಮೊಗ್ಗ :ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಸೃಷ್ಟಿಸಿದ್ದು, ಅದಕ್ಕೆ ಆಕರ್ಷಕ ಸಂಬಳವನ್ನೂ ನಿಗದಿ ಮಾಡಿ ಆಸಕ್ತ ಸಂಸ್ಥೆಗಳಿಂದ ಟೆಂಡರ್ ಕರಿದಿದೆ  ಪ್ರಾಣಿ, ಪಕ್ಷಿಗಳನ್ನು ಹೆದರಿಸುವ ಮತ್ತು ಪೂರಕ ಸೇವೆಗಳನ್ನು ಒದಗಿಸಲು ಏಜನ್ಸಿಗಳಿಗೆ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಕೆಎಸ್‌ಐಐಡಿಸಿ(ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ) ಟೆಂಡರ್‌ ಕರೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...

Post
ಗಾಡಿಕೊಪ್ಪ ತಾಂಡಾದಲ್ಲಿ 285ನೇ ಸೇವಾಲಾಲ್ ಜಯಂತಿ ಆಚರಣೆ, ಅದ್ದೂರಿ ಮೆರವಣಿಗೆ

ಗಾಡಿಕೊಪ್ಪ ತಾಂಡಾದಲ್ಲಿ 285ನೇ ಸೇವಾಲಾಲ್ ಜಯಂತಿ ಆಚರಣೆ, ಅದ್ದೂರಿ ಮೆರವಣಿಗೆ

ಗಾಡಿಕೊಪ್ಪ ತಾಂಡಾದಲ್ಲಿ 285ನೇ ಸೇವಾಲಾಲ್ ಜಯಂತಿ ಆಚರಣೆ, ಅದ್ದೂರಿ ಮೆರವಣಿಗೆ  ಶಿವಮೊಗ್ಗ : ತಾಲೂಕು ಬಂಜಾರ ಸಂಘ, ತಾಲೂಕು ಮಹಿಳಾ ಬಂಜಾರ ಸಂಘ, ಗಾಡಿಕೊಪ್ಪ ತಾಂಡಾ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಗುರುವಾರ ಗಾಡಿಕೊಪ್ಪ ತಾಂಡದಲ್ಲಿ ಅಯೋಜಿಸಲಾಗಿದ್ದ 285ನೇಯ ಶ್ರೀ ಸೇವಾಲಾಲ್ ಜಯಂತೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಬಂಜಾರ ಸಮುದಾಯದ ಆರಾಧ್ಯ ದೈವ ಸದ್ಗುರು ಸಂತ ಶ್ರೀ ಸೇವಾಲಾಲ್ ಮಹಾರಾಜರ ಭೋಗ್ ಕಾರ್ಯಕ್ರಮ ಮತ್ತು ಮಹಾರಾಜರ ಬೃಹತ್ ಮೆರವಣಿಗೆಯನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ ಇಂದು ತಾಲೂಕಿನ ಗಾಡಿಕೊಪ್ಪ ಗ್ರಾಮದಲ್ಲಿ ಅದ್ದೂರಿಯಾಗಿ ನಡೆಸಲಾಯಿತು....

Post
ಕುವೆಂಪು ವಿಶ್ವ ವಿದ್ಯಾಲಯದ ಯಡವಟ್ಟು ! ತಮ್ಮದಲ್ಲದ  ತಪ್ಪಿಗೆ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ !

ಕುವೆಂಪು ವಿಶ್ವ ವಿದ್ಯಾಲಯದ ಯಡವಟ್ಟು ! ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ !

ಕುವೆಂಪು ವಿಶ್ವ ವಿದ್ಯಾಲಯದ ಯಡವಟ್ಟು ! ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ !  ಶಿವಮೊಗ್ಗ : ಜಿಲ್ಲೆಯ ಶಂಕರ್ ಘಟ್ಟದಲ್ಲಿ ಇರುವ ಕುವೆಂಪು ವಿಶ್ವವಿದ್ಯಾಲಯದಿಂದ ಯಡವಟ್ಟಾಗಿದ್ದು, ತಮ್ಮದಲ್ಲದ ತಪ್ಪಿಗೆ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಬೇಕಾಗಿದೆ.  2021- 2022ನೇ ಏಪ್ರಿಲ್ /ಮೇ ತಿಂಗಳಲ್ಲಿ ಪ್ರಥಮ ಸೆಮಿಸ್ಟರ್ ನ ಫೈನಾನ್ಸಿಯಲ್ ಅಕೌಂಟಿಂಗ್, ಡಿಜಿಟಲ್ ಫ್ಲೋಯೆನ್ಸಿ ಮತ್ತು ಫಂಡಮೆಂಟಲ್ ಆಫ್ ಬಿಜಿನೆಸ್ ಅಕೌಂಟಿಂಗ್ ವಿಷಯಗಳಿಗೆ  ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಶಿವಮೊಗ್ಗದ ಯುವಜನತೆಗೆ ಭಾರತದ ಸಂಸತ್ತಿನಲ್ಲಿ ಮಾತನಾಡಲು ಸುವರ್ಣವಕಾಶ ! ರಾಷ್ಟ್ರೀಯ ಯುವ ಸಂಸತ್ತು-2024

ಶಿವಮೊಗ್ಗದ ಯುವಜನತೆಗೆ ಭಾರತದ ಸಂಸತ್ತಿನಲ್ಲಿ ಮಾತನಾಡಲು ಸುವರ್ಣವಕಾಶ ! ರಾಷ್ಟ್ರೀಯ ಯುವ ಸಂಸತ್ತು-2024

ಶಿವಮೊಗ್ಗದ ಯುವಜನತೆಗೆ ಭಾರತದ ಸಂಸತ್ತಿನಲ್ಲಿ ಮಾತನಾಡಲು ಸುವರ್ಣವಕಾಶ ! ರಾಷ್ಟ್ರೀಯ ಯುವ ಸಂಸತ್ತು-2024   ಶಿವಮೊಗ್ಗ ಜಿಲ್ಲೆಯ ಯುವಜನರಿಗೆ ಭಾರತ ಸಂಸತ್ತಿನಲ್ಲಿ ಮಾತನಾಡಲು ಇದೊಂದು ಸುವರ್ಣವಕಾಶ ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಆಯೋಜಿಸಿರುವ ರಾಷ್ಟ್ರೀಯ ಯುವ ಸಂಸತ್ತು-2024 ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿದ್ದು ಇದರಲ್ಲಿ ಭಾಗವಹಿಸಲು ಎಲ್ಲಾರಿಗೂ ಇದೊಂದು ಸುವರ್ಣವಕಾಶವಾಗಿದೆ. ಭಾಷಣ ಸ್ಪರ್ಧೆಯು (i)Making India a global Leader ii) From Atmanirbhar to Viksit Bhart iii) Empowering...

Post
ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ ! ಮೂವರಿಗೆ ಗಂಭೀರ ಗಾಯ !

ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ ! ಮೂವರಿಗೆ ಗಂಭೀರ ಗಾಯ !

ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರ ! ಮೂವರಿಗೆ ಗಂಭೀರ ಗಾಯ ! ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗೋಂದಿ ಚಟ್ನಹಳ್ಳಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...