ಶಿವಮೊಗ್ಗ : ಕೋಣಂದೂರಿನಿಂದ ರೀಪ್ಪನ್ ಪೇಟೆ ಕಡೆಗೆ ಹೋಗುತಿದ್ದ ಬ್ರಿಜಾ ಕಾರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೋಣಂದೂರು ಬಳಿ ನಡೆದಿದೆ ಕೋಣಂದೂರಿನಿಂದ ರಿಪ್ಪನ್ ಪೇಟೆ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಮುಂಜಾನೆ 3 :15 ರ ಸುಮಾರಿಗೆ ಈ ಘಟನೆ ನಡೆದಿದ್ದು ಕಾರಿನಲ್ಲಿ ಇದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...
Tag: Shimoganews
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ ಸರ್ಕಾರ ತನಿಖೆ ನಡೆಸಬೇಕು – ಆಯನೂರು ಮಂಜುನಾಥ್ !
ಶಿವಮೊಗ್ಗ : ಹಾಸನದ ಪ್ರತಿಷ್ಠಿತ ಕುಟುಂಬದ ರಾಜಕಾರಣಿಯೊಬ್ಬನ ಮೇಲೆ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಯುವ ರಾಜಕಾರಣಿಯೊಬ್ಬ ನೂರಾರು ಬಡ ಮಹಿಳೆಯರನ್ನು ಲೈಂಗಿಕ ಶೋಷಣೆಗೆ ಗುರಿಪಡಿಸಿದ್ದಾನೆ ಎಂಬ ಸುದ್ಧಿಗಳು ಹೊರಬರುತ್ತಿವೆ. ಇದು ಇಡೀ ನಾಗರೀಕ ಸಮಾಜವೇ ತಲೆತಗ್ಗಿಸುವಂತಹದ್ದು ಎಂದು ಹೇಳಿದರು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ನೇಹಾ ಹತ್ಯೆಯನ್ನ ಖಂಡಿಸುವ ನಾವು ಮನೆಕೆಲಸಕ್ಕೆ ಬಂದ ಹೆಣ್ಣುಮಗಳು ಕೈ ಮುಗಿದು ಕೇಳಿದರೂ ಅತ್ಯಾಚಾರ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ...
ಬೈಕ್ ಗೆ ಡಿಕ್ಕಿ ಹೊಡೆದ ಜೆಸಿಬಿ ಓರ್ವ ಸಾವು ; ಮತ್ತೊಬ್ಬರ ಸ್ಥಿತಿ ಗಂಭೀರ !
ಸಾಗರ : ತಾಲೂಕಿನ ಆನಂದಪುರದಲ್ಲಿ ಬೈಕ್ ಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಅಜಾಗುರುಕತೆಯಿಂದ ಚಲಿಸುತ್ತಿದ್ದ ವೇಳೆ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದು ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ ಸಾಗಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಕ್ಷುಲ್ಲಕ ಕಾರಣಕ್ಕೆ ಗಲಾಟೆ ! ಯುವಕನ ಮೇಲೆ ಚಾಕುವಿನಿಂದ ಹಲ್ಲೆ !
ಶಿವಮೊಗ್ಗ : ನಗರದ ಬುದ್ಧ ನಗರದಲ್ಲಿ ಇಬ್ಬರ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಮತ್ತೋರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಬುದ್ಧ ನಗರದ ಮೂರನೇ ತಿರುವಿನಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಅಜಯ್ ಕುಮಾರ್ ಎಂಬಾತನ ಮೇಲೆ ಲೋಹಿತ್ ಎಂಬ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ , ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಸಿನಿಮಾ ನಟ ನಟಿಯರು ! ಯಾವ ಯಾವ ನಟ ನಟಿಯರು ಬರಲಿದ್ದಾರೆ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಗೀತಾ ಶಿವರಾಜಕುಮಾರ್ ಈಗಾಗಲೇ ಹಲವು ಕಡೆ ಪ್ರಚಾರ ನಡೆಸಿದ್ದು. ಚಿತ್ರರಂಗದ ಹಲವು ನಟ ನಟಿಯರು ಶಿವಮೊಗ್ಗಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ ಫಿಲಂ ಛೇಂಬರ್ನವರು ಇದೇ ಮೊದಲ ಬಾರಿಗೆ ಗೀತಾಶಿವರಾಜ್ಕುಮಾರ್ರವರಿಗೆ ಬೆಂಬಲ ವ್ಯಕ್ತಪಡಿಸಿದ್ದು, ಘಟಾನುಘಟಿ ನಾಯಕ ನಟರು, ನಟಿಯರು ಮತ್ತು ಚಿತ್ರತಂಡದ ಪ್ರಮುಖರು ಕ್ಷೇತ್ರದ ೮ ತಾಲ್ಲೂಕುಗಳಲ್ಲಿ ಪತ್ರಿಕಾಗೋಷ್ಠಿ ಮತ್ತು ರೋಡ್ಶೋ ಮೂಲಕ ಗೀತಕ್ಕನ ಪರ...
ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ! ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ! ಯಾವಾಗ ಬರಲಿದ್ದಾರೆ ?
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬೃಹತ್ ಸಮಾವೇಶದಲ್ಲಿ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧುಬಂಗಾರಪ್ಪ ಇಡೀ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜನ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಗರದಲ್ಲಿ ಕೂಡ ಒಳ್ಳೆಯ ವಾತಾವರಣ ಕಂಡು ಬಂದಿದ್ದು, ಜನರ ಉಪಚಾರಕ್ಕೆ ನಾನು ತುಂಬಾ ಋಣಿಯಾಗಿದ್ದೇನೆ. ಈ ರೀತಿಯ ಬದಲಾವಣೆಯನ್ನು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಎಲ್ಲಾ...
ಈಶ್ವರಪ್ಪ ಪರ ಪ್ರಚಾರ ನಡೆಸುತಿದ್ದ ಮಹಿಳೆ ಮೇಲೆ ಹಲ್ಲೆ ! ದೂರು ದಾಖಲು !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪರ ಪ್ರಚಾರ ನಡೆಸಿದ ಮಹಿಳೆ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಏಪ್ರಿಲ್ 20 ರಂದು ಪೂರ್ಣಿಮಾ ಸವರ್ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಈಶ್ವರಪ್ಪ ಪರ ಪ್ರಚಾರಕ್ಕಾಗಿ ಜನರನ್ನು ಸಂಯೋಜಿಸುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ...
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಜೀಪ್ ! ವ್ಯಕ್ತಿ ಸ್ಥಳದಲ್ಲೇ ಸಾವು !
ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆಅರಸಾಳು ಸಮೀಪದಲ್ಲಿ ನಡೆದಿದೆ. ಘಟನೆಯಲ್ಲಿ ರಿಪ್ಪನ್ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
ಖಾತೆ ಮಾಡಿಸಿಕೊಡಲು ಲಂಚ ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಬ್ಬಲಗೆರೆ ಗ್ರಾಮ ಪಂಚಾಯತಿ ಕಾರ್ಯದರ್ಶಿ !
ಶಿವಮೊಗ್ಗ : ಖಾತೆ ಮಾಡಿಸಿಕೊಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ ಯೋಗೇಶ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ ಶಿವಮೊಗ್ಗದ ನವುಲೆ ನಿವಾಸಿ ಬಿ. ಯಶವಂತ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಶಿವಮೊಗ್ಗದ ಚೆನ್ನಮುಂಭಾಪುರದಲ್ಲಿ ಯಶವಂತ ಅವರು ನಿವೇಶನ ಹೊಂದಿದ್ದು, ಈ ಜಾಗವನ್ನು ತನ್ನ ಹೆಸರಿಗೆ ಖಾತೆ ಮಾಡಿಸಿಕೊಳ್ಳಲು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್ 2 ಕಾರ್ಯದರ್ಶಿ...
ಶಿವಮೊಗ್ಗ : ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು !
ಸಾಗರ : ಮಹಿಳೆಯ ಹೊಟ್ಟೆಯಲ್ಲಿ ಬೆಳೆದಿದ್ದ 7ಕೆ.ಜಿ ತೂಕದ ಗರ್ಭಕೋಶದ ಗಡ್ಡೆಯನ್ನು ಪಟ್ಟಣದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ.ಹೊಸನಗರ ತಾಲ್ಲೂಕಿನ ಜಯನಗರ ಗ್ರಾಮದ 33ವರ್ಷದ ಶಶಿಕಲಾ ಕಳೆದೆರಡು ತಿಂಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಗ್ರಾಮದ ಸ್ಥಳೀಯ ಸರ್ಕಾರಿ ವೈದ್ಯರ ಸಲಹೆ ಮೇರೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆಡಳಿತಾಧಿಕಾರಿ ಡಾ.ಪರಪ್ಪ ನೇತೃತ್ವದಲ್ಲಿ ಮಹಿಳೆಯ ಹೊಟ್ಟೆಯಲ್ಲಿನ ಗೆಡ್ಡೆಯ ಪರೀಕ್ಷೆ ನಡೆಸಿ ಶಸ್ತ್ರಚಿಕಿತ್ಸೆಗೆ ನಿರ್ಧರಿಸಿದರು. ಬುಧವಾರ ಮಧ್ಯಾಹ್ನ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ...