ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ ! ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...
Tag: Shimoganews
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ !
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ನಗರದ ಹಣಗರೆಕಟ್ಟೆಯ ಸಮೀಪದ ಖಾಸಗಿ ಲಾಡ್ಜ್ ಒಂದರಲ್ಲಿ ಮಹಿಳೆಯ ಮೃತ ದೇಹ ಒಂದು ಪತ್ತೆಯಾಗಿದೆ. ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದಲ್ಲಿ ಇರುವಂತಹ ಖಾಸಗಿ ಲಾಡ್ಜ್ ನಲ್ಲಿ ಸರಿಸುಮಾರು 30 ವರ್ಷದ ವಯಸ್ಸಿನ ಮಹಿಳೆ ಮತ್ತು ಒಬ್ಬ ಪುರುಷ ಎರಡು ಮೂರು ದಿನದ ಹಿಂದೆ ಬಂದು ತಂಗಿದ್ದರು ಎಂದು ಮಾಹಿತಿ ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ,...
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ ಭದ್ರಾವತಿ : ಬಿರು ಬಿಸಲಿನಿಂದ ಕೆಂಗಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ಕೊಂಚ ತಂಪೆರದಿದ್ದಾನೆ. ಭದ್ರಾವತಿ ನಗರದಾದ್ಯಂತ ಇಂದು ಮಳೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸುಮಾರು 25 ರಿಂದ 30 ನಿಮಿಷ ಭದ್ರಾವತಿ ನಗರದಾದ್ಯಂತ ಮಳೆ ಸುರಿದಿದ್ದು. ಮೊದಲ...
ಶಿವಗಂಗಾ ಯೋಗ ಕೇಂದ್ರ ದಿಂದ 15 ದಿನಗಳ ಉಚಿತ ಯೋಗ ಶಿಬಿರ
ಶಿವಗಂಗಾ ಯೋಗ ಕೇಂದ್ರ ದಿಂದ 15 ದಿನಗಳ ಉಚಿತ ಯೋಗ ಶಿಬಿರ ಶಿವಮೊಗ್ಗ : ಶಿವ ಬಸವ ನಗರ ಹಾಗೂ ವೀರಭದ್ರೇಶ್ವರ ಹಾಗೂ ಸುತ್ತಮುತ್ತಲಿನ ಬಡಾವಣೆಗಳ ಯೋಗಸಕ್ತರಿಗೆ. ಯೋಗಾಸನ. ಪ್ರಾಣಯಾಮ.ಧ್ಯಾನ. ಹಾಗೂ ಮನೆ ಮದ್ದು ಬಗ್ಗೆ ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗಚಾರ್ಯ ಸಿವಿ ರುದ್ರಾರಾಧ್ಯ ಇವರ ನೇತೃತ್ವದಲ್ಲಿ ತರಬೇತಿ ನೀಡಲಾಗುವುದು ಬಹಳ ಮುಖ್ಯವಾಗಿ ಮನೋ ದೈಹಿಕ ತೊಂದರೆ. ಸೊಂಟ. ಕುತ್ತಿಗೆ.ಬೆನ್ನು ನೋವು. ಅಸ್ತಮಾ. ಡಯಾಬಿಟಿಸ್. ಬಿಪಿ. ಮೈಗ್ರೇನ್ ತಲೆನೋವು ಇತ್ಯಾದಿ ಮಾನಸಿಕ ಹಾಗೂ ದೈಹಿಕ...
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ !
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ ! ಶಿವಮೊಗ್ಗ : ನಗರದಲ್ಲಿ ಯುವಕನೊಬ್ಬ ಕೋಮು ಪ್ರಚೋದನೆಯ 14 ಸೆಕೆಂಡ್ ಗಳ ವಿಡಿಯೋ ಒಂದನ್ನು ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಪ್ಲಾನ್ A ಮತ್ತು ಪ್ಲಾನ್ B ಎಂಬ ಹೆಸರಿನ ಅರಬಿಕ್ ಭಾಷೆಯಲ್ಲಿ ಇರುವ 14 ಸೆಕೆಂಡ್...
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ ಸಾಗರ : ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದೇ ಬರುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗೇ ಆಗುತ್ತಾರೆ ಎಂದು ಬಿ ವೈ ರಾಘವೇಂದ್ರ ಹೇಳಿದರು. ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ ವೈ ರಾಘವೇಂದ್ರ ಈ ಬಾರಿ ಮೋದಿಯವರು ಗೆಲ್ಲುವುದು ಖಂಡಿತ ಅದಕ್ಕಾಗಿ ಜನಸಾಮಾನ್ಯರು ಕಾರ್ಯಕರ್ತರು ಮೋದಿಯ ಪರವಾಗಿ ರಾಘಣ್ಣನ ಪರವಾಗಿ...
ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ !
ಏಪ್ರಿಲ್ 10 ರಿಂದ ಮಕ್ಕಳ ಬೇಸಿಗೆ ತರಬೇತಿ ಶಿಬಿರ ಆರಂಭ ! ಆನಂದಪುರ : ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹಲವು ಕ್ಷೇತ್ರಗಳ ಆಸಕ್ತಿಯ ರೆಕ್ಕೆ–ಪುಕ್ಕ ಮೂಡಿಸುತ್ತವೆ. ಮಕ್ಕಳ ಕೌಶಲ್ಯಾಭಿವೃದ್ಧಿ ಹೆಚ್ಚಿಸುವಂತಹ ವಿಶೇಷವಾದ ಬೇಸಿಗೆ ಶಿಬಿರ ಸಾಗರದ ಆನಂದಪುರದಲ್ಲಿ ಏರ್ಪಡಿಸಲಾಗಿದೆ. ಇದೇ ಮೊಟ್ಟ ಮೊದಲ ಬಾರಿಗೆ ಆನಂದಪುರದಲ್ಲಿ ಭಾಶ್ವತ್ ಚಿನ್ನರ ಅಂಗಳ ಚಿಲಿಪಿಲಿ ಕಲರವದಿಂದ ಸುಂದರ ಪರಿಸರದಲ್ಲಿ ಮಕ್ಕಳಿಗಾಗಿ ಹತ್ತು ಹಲವಾರು ಚಟುವಟಿಕೆಗಳನ್ನು ಒಳಗೊಂಡ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..?
ಕೆ ಎಸ್ ಈಶ್ವರಪ್ಪನವರಿಗೆ ಅಮಿತ್ ಶಾ ಕರೆ ! ದೆಹಲಿಗೆ ಬುಲಾವ್ ! ಲೋಕಸಭಾ ಅಖಾಡದಿಂದ ಹಿಂದೆ ಸರಿತಾರಾ ಕೆಎಸ್ಈ ..? ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ರವರಿಗೆ ಹಾವೇರಿ ಲೋಕಸಭಾ ಟಿಕೆಟ್ ಕೈ ತಪ್ಪಿದ ಪರಿಣಾಮವಾಗಿ. ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯವೆದ್ದು ಪಕ್ಷೇತರವಾಗಿ ಸ್ಪರ್ಧಿಸುವ ನಿರ್ಧಾರವನ್ನು ಕೈಗೊಂಡಿದ್ದಾರೆ, ಈ ಸಂಬಂಧ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ. ಈ...
ನೀರು ತುಂಬಿದ ಬಕೆಟ್ ಗೆ ಬಿದ್ದು ಮಗು ಸಾವು !
ನೀರಿನ ಬಕೆಟ್ ಗೆ ಬಿದ್ದು ಮಗು ಸಾವು ! ಶಿವಮೊಗ್ಗ : ನೀರು ತುಂಬಿದ್ದ ಬಕೆಟ್ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ನಗರದಲ್ಲಿ ನಡೆದಿದೆ. ಅಸೀಫ್ ಹಾಗೂ ಅಜುಂ ದಂಪತಿಯ ಪುತ್ರಿ ಆನಂ ಫಾತಿಮಾ (1.5 ವರ್ಷ) ಮೃತಪಟ್ಟ ಪುಟ್ಟ ಕಂದಮ್ಮ. ಅಸೀಫ್ ಹಾಗೂ ಅಜುಂ ಸಾಗರದ ಜೋಸೆಫ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದಂಪತಿಯ ಪುತ್ರಿ ಭಾನುವಾರ ಸಂಜೆ ಆಟವಾಡುತ್ತ, ಮನೆಯ ಬಚ್ಚಲು ಮನೆಯತ್ತ ಹೋಗಿದೆ. ಈ ವೇಳೆ ಅಲ್ಲಿ...
ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು !
ಕೆ ಎಸ್ ಈಶ್ವರಪ್ಪ ಸಮಾವೇಶ : ಬಿರಿಯಾನಿಗೆ ಬ್ರೇಕ್ ಹಾಕಿದ ಚುನಾವಣಾ ಅಧಿಕಾರಿಗಳು ! ಉಪವಾಸ ಹೋದ ಕಾರ್ಯಕರ್ತರು ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರು ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬೈಂದೂರಿನಲ್ಲಿ ಕಾರ್ಯಕರ್ತರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರಿಗೆ ಚಿಕನ್ ಬಿರಿಯಾನಿ ಮಾಡಿಸಲಾಗಿತ್ತು. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ಬಿರಿಯಾನಿಯನ್ನೇ ಎತ್ತಾಕಿಕೊಂಡು ಹೋಗಿದ್ದಾರೆ. ಬೈಂದೂರಿನಲ್ಲಿ ಸಮಾವೇಶ ಏರ್ಪಡಿಸಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಗೆ ಸಜ್ಜಾಗುತ್ತಿರುವ ಕೆ.ಎಸ್. ಈಶ್ವರಪ್ಪ...