Home » shivamogga today news

Tag: shivamogga today news

Post
ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭಾರಿ ಮಳೆ ನಿರೀಕ್ಷೆ

ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್‌ 26, 2025ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜೂನ್‌ 22ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ.   ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶ ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗಾಳಿಯೊಂದಿಗೆ...

Post
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ 

ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ 

ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ  ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ  ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...

Post
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ

ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ

ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ  ವ್ಯಕ್ತಪಡಿಸಿದ ರೈತರು !

ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ  ವ್ಯಕ್ತಪಡಿಸಿದ ರೈತರು !

ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು ! ಶಿವಮೊಗ್ಗ : ಹಾಲಿನ ದರ ಇಳಿಕೆ ಖಂಡಿಸಿಇಂದು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಿಸಾನ್ ಸಂಘದ ಅಡಿಯಲ್ಲಿ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಶಿಮೂಲ್ ಆಡಳಿತ ಕಚೇರಿ ಹಾಗೂ ಡೈರಿಯ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಹಾಲು ಉತ್ಪಾದಕರ ಸಂಘ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ದಕ್ಷಿಣ ಪ್ರಾಂತ ಇಂದು ಶಿಮೂಲ್ ಮುಂದೆ ಹಾಲು ಚೆಲ್ಲುವ...

Post
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !

BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !

BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ....

Post
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ ಪಿಎಸ್ಐ ! ಶಿವಮೊಗ್ಗ : ನಗರದ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ ಜೀವದ ಮೇಲೆ ಪರಿಜ್ಞಾನವಿಲ್ಲದೆ, ಅಮಾಯಕರ ಜೀವಕ್ಕೆ ಕುತ್ತು ತರುವಂತೆ, ಅಪಾಯಕಾರಿಯಾದ ವೀಲಿಂಗ್ ಮಾಡುತ್ತಿದ್ದ ಯುವಕನ ಮೇಲೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ KA14ET9*** ದ್ವಿ...

Post
ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ, ಎಸ್ ರುದ್ರೇಗೌಡರ ಜನ್ಮ ದಿನದ ಪ್ರಯುಕ್ತ ಜ. 27ಕ್ಕೆ ” ಅಮೃತಮಯಿ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ಮಲೆನಾಡಿನ ಹೆಸರಾಂತ ಕೈಗಾರಿಕೋಧ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಶ್ರೀ ಎಸ್. ರುದ್ರೇಗೌಡರು ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ ಅವರ ಜನ್ಮದಿನದ ಪ್ರಯುಕ್ತ ‘ಅಮೃತಮಯಿ” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ  ಶ್ರೀ ಎಸ್. ರುದ್ರೇಗೌಡರು ಚನ್ನಗಿರಿ ತಾಲ್ಲೂಕಿನ ಪುಟ್ಟ ಗ್ರಾಮ ಲಿಂಗದಹಳ್ಳಿಯ...

Post
ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ? ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ರೈಲು ಹಳಿಯ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅನುಕೂಲಕ್ಕಾಗಿ ಅತ್ಯಾಧುನಿಕ ಶೈಲಿಯ ವೃತ್ತಾಕಾರದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವ ಕುರಿತು ಪೂರ್ವಭಾವಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಶನಿವಾರ...