ನವದೆಹಲಿ: ಇಂದಿನಿಂದ (ಜುಲೈ 21, ಸೋಮವಾರ) ಸಂಸತ್ ಮುಂಗಾರು ಅಧಿವೇಶನ (Parliament Monsoon Session) ಆರಂಭಗೊಂಡಿದೆ. ಈ ಅಧಿವೇಶನವು ಆಗಸ್ಟ್ 12ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ...
Tag: Shivamogga
“ಎಲ್ಲಾ ದಾನಕ್ಕಿಂತ ಶ್ರೇಷ್ಠವಾದ ದಾನ ರಕ್ತದಾನ” – ಜಿ. ವಿಜಯ್ ಕುಮಾರ್
ಶಿವಮೊಗ್ಗ: ರಕ್ತದಾನವು ಮತ್ತೊಂದು ಜೀವ ಉಳಿಸಲು ಸಹಾಯ ಮಾಡುವುದಲ್ಲದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು (ಜುಲೈ 21, 2025) ಪ್ರೇರಣ ರಕ್ತದಾನಿಗಳ ಬಳಗ, ದೇವಾಲಯ ಸಂವರ್ಧನ ಸಮಿತಿ ಶಿವಮೊಗ್ಗ ನಗರ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ...
ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!
ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್....
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...
ಕುವೆಂಪು ವಿ.ವಿ.ಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಕುಲಪತಿಗೆ ‘ಬೇಡಿಕೆಗಳ ಮನವಿ’ ಸಲ್ಲಿಕೆ, ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯ!
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಕುಲಪತಿಗಳಿಗೆ ಸಮಗ್ರ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ. ಜ್ಞಾನ ಸಹ್ಯಾದ್ರಿ, ಶಂಕರಘಟ್ಟದಲ್ಲಿರುವ ವಿ.ವಿ. ಆವರಣದಲ್ಲಿರುವ ಕುಲಪತಿಗಳ ಕಚೇರಿಗೆ ವಿದ್ಯಾರ್ಥಿಗಳು ಖುದ್ದು ತೆರಳಿ ಈ ಮನವಿಯನ್ನು ಸಲ್ಲಿಕೆ ಮಾಡಿದ್ದು, ತಮ್ಮ ಬೇಡಿಕೆಗಳ ಬಗ್ಗೆ ವಿಶ್ವವಿದ್ಯಾಲಯವು ತಕ್ಷಣ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು ಮತ್ತು ಅದರ...
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!
ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್ವರ್ಕ್ ಸಮಸ್ಯೆ ಮತ್ತು ಫೋನ್ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...
ಪ್ರತಿದಿನ ರಾತ್ರಿ ಎರಡು ಎಸಳು ‘ಬೆಳ್ಳುಳ್ಳಿ’ ತಿಂದ್ರೆ 10 ದಿನಗಳಲ್ಲಿ ಈ ಎಲ್ಲಾ ರೋಗಗಳು ಮಾಯವಾಗುತ್ವೆ.!
ಮಳೆಗಾಲದಲ್ಲಿ ಸಾಮಾನ್ಯವಾದ ಅನೇಕ ಕಾಲೋಚಿತ ಕಾಯಿಲೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ, ಪ್ರತಿದಿನ ರಾತ್ರಿ ಎರಡು ಎಸಳು ಬೆಳ್ಳುಳ್ಳಿ ತಿನ್ನುವುದರಿಂದ ನಿಮ್ಮ ಆರೋಗ್ಯದಲ್ಲಿ ಆಗುವ ಅದ್ಭುತ ಬದಲಾವಣೆಗಳನ್ನು ತಿಳಿಯಿರಿ. ಬೆಳ್ಳುಳ್ಳಿ ಅನೇಕ ರೋಗಗಳನ್ನು ನಿಯಂತ್ರಿಸುವ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಬೆಳ್ಳುಳ್ಳಿ ತಿನ್ನುವುದರಿಂದಾಗುವ ಪ್ರಮುಖ ಪ್ರಯೋಜನಗಳು: 1. ಚಯಾಪಚಯ ಸುಧಾರಣೆ ಮತ್ತು ಮಲಬದ್ಧತೆ ನಿವಾರಣೆ: ಪ್ರತಿದಿನ ರಾತ್ರಿ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ...
ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝
ಶಿವಮೊಗ್ಗ: ಸಮಾಜಮುಖಿ ಕಾರ್ಯಗಳಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲಾಗದು, ಇದು ಜೀವನದಲ್ಲಿ ಸಾರ್ಥಕ ಭಾವವನ್ನು ಮೂಡಿಸುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಮತ್ತು ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ...
ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಶಿವಮೊಗ್ಗ: ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ! ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ –...
ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!
ಶಿವಮೊಗ್ಗ: ನಗರದ ಮಥುರಾ ಪ್ಯಾರಾಡೈಸ್ನಲ್ಲಿ ಜುಲೈ 19 ಮತ್ತು 20 ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ. ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳು ಜಂಟಿಯಾಗಿ ಈ ಉಪಯುಕ್ತ ಕಾರ್ಯಾಗಾರವನ್ನು ನಡೆಸುತ್ತಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಾರ್ಯಾಗಾರಕ್ಕೆ ಜೆಸಿಐ ಸಂಸ್ಥೆಯ ಖ್ಯಾತ ಡಾ. ಎಸ್.ವಿ. ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಲ್ಲದೆ, ಪ್ರವೀಣ್...