ಶಿವಮೊಗ್ಗ: ರಾಗಿಗುಡ್ಡದ ಬಂಗಾರಪ್ಪನವರ ಕಾಲೋನಿಯಲ್ಲಿ ವಿಗ್ರಹಗಳ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಲ್ಲೇ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ: ದೇವಸ್ಥಾನದ ವಿಗ್ರಹಗಳನ್ನು ಒದ್ದು ಹಾನಿ ಮಾಡಿರುವ ಘಟನೆಯಿಂದ ರೊಚ್ಚಿಗೆದ್ದ ಈಶ್ವರಪ್ಪ, ಕೂಡಲೇ ವಿವಾದಿತ ಸ್ಥಳದ ಎದುರಿಗಿರುವ ಒತ್ತುವರಿ ಕಟ್ಟಡವನ್ನು ಮಹಾನಗರ ಪಾಲಿಕೆಯವರು ಶೀಘ್ರದಲ್ಲಿ ತೆರವುಗೊಳಿಸಬೇಕು ಎಂದು ಸ್ಥಳದಲ್ಲಿಯೇ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ದೂರವಾಣಿ ಕರೆ ಮಾಡಿ ಸೂಚಿಸಿದರು. ಸೋಮವಾರ ಸಂಜೆಯೊಳಗೆ...
Tag: Shivamoggaexpressnews
ಜ್ಯೋತಿಷ್ಯದ ಪ್ರಕಾರ ಜುಲೈ 07, 2025 ರಿಂದ ಜುಲೈ 13, 2025 ರವರೆಗಿನ ನಿಮ್ಮ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಸವಾಲು? ಸಂಪೂರ್ಣ ಮಾಹಿತಿ ಇಲ್ಲಿದೆ. ನಿಮ್ಮ ವಾರವನ್ನು ಉತ್ತಮವಾಗಿ ಯೋಜಿಸಿಕೊಳ್ಳಿ!
ಈ ವಾರ ಗ್ರಹಗಳ ಸ್ಥಾನಪಲ್ಲಟಗಳು ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರಲಿವೆ? ಆರೋಗ್ಯ, ಹಣಕಾಸು, ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಯೊಂದು ರಾಶಿಯವರಿಗೆ ನಿರ್ದಿಷ್ಟ ಸಲಹೆಗಳು ಇಲ್ಲಿವೆ. ನಿಮ್ಮ ಅದೃಷ್ಟದ ಬಾಗಿಲು ತೆರೆಯಲು ಮತ್ತು ಸವಾಲುಗಳನ್ನು ಎದುರಿಸಲು ಸಿದ್ಧರಾಗಿ! ♈ ಮೇಷ ರಾಶಿ (Aries): ಈ ವಾರ ನಿಮಗೆ ಹೊಸ ಅವಕಾಶಗಳು ಮತ್ತು ಸವಾಲುಗಳನ್ನು ತರಲಿದೆ. ನಿಮ್ಮ ಶಕ್ತಿ ಮತ್ತು ಉತ್ಸಾಹದಿಂದ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ವೃತ್ತಿ ಮತ್ತು ಹಣಕಾಸು: ವೃತ್ತಿ...
ವಿಗ್ರಹ ವಿರೂಪ : ಶಾಸಕರ ವಿರಾಟ ರೂಪ:ವಿಘ್ನ ನಿವಾರಕನಿಗೆ ರಾಗಿಗುಡ್ಡದಲ್ಲಿ ವಿಘ್ನ ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ, ಕಠಿಣ ಕ್ರಮಕ್ಕೆ ಸೂಚನೆ!
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಗಣಪತಿ ಮತ್ತು ನಾಗರ ವಿಗ್ರಹ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಶಿವಮೊಗ್ಗ ನಗರ ಶಾಸಕರಾದ ಶ್ರೀ ಚನ್ನಬಸಪ್ಪನವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯದ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ರಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...
ಶಿವಮೊಗ್ಗದ ರಾಗಿಗುಡ್ಡದಲ್ಲಿ ಗಣಪತಿ ವಿಗ್ರಹಕ್ಕೆ ಅಪಮಾನ: ಸ್ಥಳದಲ್ಲಿ ಬಿಗುವಿನ ವಾತಾವರಣ!
ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ಕಿಡಿಗೇಡಿಗಳು ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕೃತ್ಯದಿಂದಾಗಿ ಪ್ರದೇಶದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು ಕ್ಲಿಕ್ ಮಾಡಿ. ಘಟನೆಯ ಕುರಿತು ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ...
ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ಭರ್ತಿ ಶೀಘ್ರ: ಸಚಿವ ಈಶ್ವರ ಖಂಡ್ರೆ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಬಲಪಡಿಸಲು ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6000 ಖಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಇತ್ತೀಚೆಗೆ 341 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 540 ಹುದ್ದೆಗಳ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜಾಹಿರಾತು: ಇದನ್ನು ಓದಿ : ನಿಮ್ಮ ಹೃದಯವನ್ನು ಕಾಪಾಡಿಕೊಳ್ಳಿ: ಡಾ. ಸಿ. ಎನ್ ಮಂಜುನಾಥ್ ಅವರಿಂದ ಮಹತ್ವದ ಸಲಹೆಗಳು!!ಪೂರ್ತಿ ಓದಲು...
ಜೀವನದಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್ಪ್ರೆಸ್ನ್ಯೂಸ್ ವಿಶೇಷ ವರದಿ
ಹಿಂದೂ ಧರ್ಮದ ಶಕ್ತಿ ಮತ್ತು ಆಧ್ಯಾತ್ಮಿಕ ಪರಂಪರೆಯ ಪ್ರತೀಕವಾಗಿರುವ ಜ್ಯೋತಿರ್ಲಿಂಗಗಳು, ಸ್ವತಃ ಪರಶಿವನು ತನ್ನ ದೈವಿಕ ಪ್ರಕಾಶವನ್ನು ವ್ಯಕ್ತಪಡಿಸಿದ ಪವಿತ್ರ ಕ್ಷೇತ್ರಗಳಾಗಿವೆ. ಇಡೀ ಭಾರತದ ಭೂಮಿಯ ಮೇಲೆ ಹರಡಿರುವ ಈ ಜ್ಯೋತಿರ್ಲಿಂಗಗಳು, ಭಕ್ತರಿಗೆ ಮೋಕ್ಷದ ಹಾದಿ ಮಾತ್ರವಲ್ಲದೆ, ದೇಶದ ವೈವಿಧ್ಯಮಯ ಸಂಸ್ಕೃತಿ ಮತ್ತು ಭೌಗೋಳಿಕ ಸೌಂದರ್ಯವನ್ನು ಅನಾವರಣಗೊಳಿಸುವ “ಭಾರತ್ ದರ್ಶನ” ವನ್ನು ನೀಡುತ್ತವೆ. ಶಿವಮೊಗ್ಗ ಎಕ್ಸ್ಪ್ರೆಸ್ನ್ಯೂಸ್ ನಿಮ್ಮೆದುರಿಗೆ ಪ್ರಸ್ತುತಪಡಿಸುತ್ತಿರುವ ಈ ವಿಶೇಷ ಲೇಖನದಲ್ಲಿ, ನಿಮ್ಮ ಜೀವನದಲ್ಲಿ ಕನಿಷ್ಠ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪ್ರಮುಖ ಜ್ಯೋತಿರ್ಲಿಂಗಗಳ ಮಹತ್ವ,...
ಹೊಸನಗರದಲ್ಲಿ ನಾಳೆ (ಜುಲೈ 5 ರಂದು) ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!
ಹೊಸನಗರ : ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆಯು ಕೂಡ, ಜುಲೈ 5, 2025 ರಂದು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಸೀಲ್ದಾರ್ ರಶ್ಮಿ ಹಾಲೇಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ರಜೆ ನೀಡಲಾಗಿದೆ. ಪ್ರಮುಖ ಸೂಚನೆ: ರಜೆಯ ಕಾರಣದಿಂದ...
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!
ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ...
ಶಾಲಿನಿ ರಜನೀಶ್ ಪ್ರಕರಣ: ಬಿಜೆಪಿ ಮುಖಂಡ ರವಿಕುಮಾರ್ಗೆ ಜುಲೈ 8ರವರೆಗೆ ಬಂಧನದಿಂದ ಹೈಕೋರ್ಟ್ ತಾತ್ಕಾಲಿಕ ರಕ್ಷಣೆ!
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ಇಂದು (ಜುಲೈ 4, 2025) ಪ್ರಮುಖ ಆದೇಶ ನೀಡಿದೆ. ಅದರ ಪ್ರಕಾರ, ಅವರನ್ನು ಜುಲೈ 8ರವರೆಗೆ ಬಂಧಿಸದಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಶಾಲಿನಿ ರಜನೀಶ್ ಕುರಿತಾದ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ...
ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸಿದ ನಾಗರಾಜ್ ದಾಸಕೊಪ್ಪ: ಆನಂದಪುರದಲ್ಲಿ ಮಳೆನೀರು ಸಮಸ್ಯೆಗೆ ಪರಿಹಾರ!
ಆನಂದಪುರ: ಮಲೆನಾಡಿನಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿರುವ ಈ ದಿನಗಳಲ್ಲಿ, ಆನಂದಪುರದ ರಾಷ್ಟ್ರೀಯ ಹೆದ್ದಾರಿಯ ಗಾಣಿಗನ ಕೆರೆ ಬಳಿ ಮಳೆ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿತ್ತು. ರಸ್ತೆಯುದ್ದಕ್ಕೂ ಗುಂಡಿಗಳಾಗಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾದಚಾರಿಗಳು ಕೆಸರು ನೀರಿನಿಂದಾಗಿ ನಿತ್ಯ ಪರದಾಡಬೇಕಾಗಿತ್ತು. ವೇಗವಾಗಿ ಚಲಿಸುವ ವಾಹನಗಳಿಂದ ಕೆಸರು ನೀರು ಸಿಡಿದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಳಾಗಿ ಶಾಲೆಗೆ ತಲುಪುವುದೇ ಕಷ್ಟವಾಗಿತ್ತು. ಇದಲ್ಲದೆ, ವಾಹನ ಸವಾರರಿಗೂ ಸಂಚಾರಕ್ಕೆ ಬಹಳಷ್ಟು ಅಡಚಣೆಯಾಗುತ್ತಿತ್ತು. ಸಾರ್ವಜನಿಕರ ಈ ಸಮಸ್ಯೆಯನ್ನು ಮನಗಂಡ ಸಾಮಾಜಿಕ ಕಾರ್ಯಕರ್ತ ನಾಗರಾಜ್ ದಾಸಕೊಪ್ಪ...









