ಬೆಂಗಳೂರು/ಹೈದರಾಬಾದ್: ಪ್ರತಿಭೆಗಳ ಹುಡುಕಾಟದಲ್ಲಿರುವ ಸಣ್ಣ ಕಲಾವಿದರಿಗೆ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅವಕಾಶಗಳನ್ನು ಅರಸುತ್ತಿರುವವರಿಗೆ ದೊಡ್ಡ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶದಿಂದ ‘ದಿಲ್ ರಾಜ್ ಡ್ರೀಮ್ಸ್’ (Dil Raj Dreams) ಎಂಬ ವಿನೂತನ ವೆಬ್ ಪ್ಲಾಟ್ಫಾರ್ಮ್ಗೆ ಜೂನ್ 28, 2025 ರಂದು ಹೈದರಾಬಾದ್ನ ಜೆಆರ್ಸಿ ಜುಬಿಲಿಯಿಲ್ಸ್ನಲ್ಲಿ ಭವ್ಯವಾಗಿ ಚಾಲನೆ ನೀಡಲಾಗಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಯ ಹಿಂದೆ ಸಮಾಜ ಸೇವಕ ಮತ್ತು ನಿರ್ಮಾಪಕ ದಿಲ್ ರಾಜ್ ಅವರ ದೂರದೃಷ್ಟಿ ಇದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ...
Tag: Shivamoggaexpressnews
ಮಹತ್ವದ ಮೈಲಿಗಲ್ಲು: ಡಿಜಿಟಲ್ ಇಂಡಿಯಾ ಯೋಜನೆಗೆ ಇಂದಿಗೆ 10 ವರ್ಷ! ಪ್ರಧಾನಿ ಮೋದಿಯವರಿಂದ ಅಭಿನಂದನಾ ಟ್ವೀಟ್!
ಬೆಂಗಳೂರು: ದೇಶವನ್ನು ಡಿಜಿಟಲ್ ಆಗಿ ಸಶಕ್ತಗೊಳಿಸುವ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿದ ಸಮಾಜವನ್ನಾಗಿ ರೂಪಿಸುವ ಮಹತ್ವಾಕಾಂಕ್ಷೆಯ ‘ಡಿಜಿಟಲ್ ಇಂಡಿಯಾ’ ಯೋಜನೆಗೆ ಇಂದು (ಜುಲೈ 1, 2025) 10 ವರ್ಷಗಳು ತುಂಬಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 1, 2015 ರಂದು ಈ ಕ್ರಾಂತಿಕಾರಿ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದರು. ಕಳೆದ ದಶಕದಲ್ಲಿ, ಡಿಜಿಟಲ್ ಇಂಡಿಯಾ ಭಾರತದ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ...
ಶಿವಮೊಗ್ಗದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ: ರಂಗ ಕಲಾವಿದೆ ಉಮಾಶ್ರೀಯವರ ಅಪ್ರತಿಮ ಏಕವ್ಯಕ್ತಿ ಅಭಿನಯಕ್ಕೆ ಸಿದ್ಧರಾಗಿ!
‘ಒಡಲಾಳ’ದ ಸಾಕವ್ವದಿಂದ ‘ಶರ್ಮಿಷ್ಠೆ’ಯಾಗಿ ಉಮಾಶ್ರೀ ರಂಗದ ಮೇಲೆ! ಜುಲೈ 12 ರಂದು ಕುವೆಂಪು ರಂಗಮಂದಿರದಲ್ಲಿ ಪ್ರದರ್ಶನ. ಶಿವಮೊಗ್ಗ: ಕರ್ನಾಟಕದ ರಂಗಭೂಮಿ ಕಂಡ ಶ್ರೇಷ್ಠ ಕಲಾವಿದೆ, ‘ಒಡಲಾಳ’ ನಾಟಕದ ‘ಸಾಕವ್ವ’ ಎಂದೇ ಖ್ಯಾತಿ ಪಡೆದಿರುವ ಉಮಾಶ್ರೀ ಅವರು, ಇದೇ ಮೊದಲ ಬಾರಿಗೆ ಏಕವ್ಯಕ್ತಿಯಾಗಿ ರಂಗದ ಮೇಲೆ ಅಭಿನಯಿಸುತ್ತಿರುವ “ಶರ್ಮಿಷ್ಠೆ” ನಾಟಕವು ಶಿವಮೊಗ್ಗದಲ್ಲಿ ಪ್ರದರ್ಶನಗೊಳ್ಳಲಿದೆ. ‘ರಂಗಸಂಪದ’ ತಂಡದ ಮೂಲಕವೇ ಹವ್ಯಾಸಿ ರಂಗಭೂಮಿಯಲ್ಲಿ ಮನ್ನಣೆ ಪಡೆದಿದ್ದ ಉಮಾಶ್ರೀ, ಈಗ ಅದೇ ತಂಡದ ಸಹಯೋಗದಲ್ಲಿ ‘ಶರ್ಮಿಷ್ಠೆ’ಯಾಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದನ್ನು ಓದಿ...
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಸುವರ್ಣಾವಕಾಶ: ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ!! ಮಾಸಿಕ ₹4,000 ಭತ್ಯೆ, ಜುಲೈ 31, 2025 ರೊಳಗೆ ಅರ್ಜಿ ಸಲ್ಲಿಸಿ..
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತ ವೃತ್ತಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಿದೆ. ಧಾರವಾಡ ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, 2ಎ, 3ಎ, ಮತ್ತು 3ಬಿ ವರ್ಗದ ಕಾನೂನು ಪದವೀಧರರು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಅವಧಿಯಲ್ಲಿ ಭತ್ಯೆಯನ್ನೂ ನೀಡಲಾಗುತ್ತದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಅರ್ಹತಾ...
ಚಿಕ್ಕಮಗಳೂರಿನಲ್ಲಿ ಆತಂಕಕಾರಿ ಘಟನೆ: ಮೆಡಿಕಲ್ ಶಾಪ್ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ ಹೃದಯಾಘಾತದಿಂದ ವ್ಯಕ್ತಿ ಸಾವು!
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೀಪ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್ನಲ್ಲಿ ಮಾತ್ರೆ ಖರೀದಿಸುತ್ತಿದ್ದಾಗ, ವ್ಯಕ್ತಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಕಳೆದ ಶನಿವಾರ, ಜೂನ್ 26ರಂದು ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಮೃತಪಟ್ಟವರನ್ನು ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ, 60 ವರ್ಷದ...
ಶಿವಮೊಗ್ಗ: ಶಾರ್ಟ್ ಸರ್ಕ್ಯೂಟ್ನಿಂದ ಓ ಟಿ ರಸ್ತೆ ಯ SR ಕಾಂಪ್ಲೆಕ್ಸ್ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ!
ಶಿವಮೊಗ್ಗ: ಶಿವಮೊಗ್ಗದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್ನಲ್ಲಿ ಇಂದು (ಜುಲೈ 1) ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ರಾಮಣ್ಣ ಅವರಿಗೆ ಸೇರಿದ ಈ ಕಾಂಪ್ಲೆಕ್ಸ್ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಇಡೀ ಕಟ್ಟಡ ಹೊಗೆಯಿಂದ ಆವೃತವಾಯಿತು. ಕೂಡಲೇ ಸ್ಥಳೀಯರು ಮೆಸ್ಕಾಂ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…...
ಶಿವಮೊಗ್ಗ: ಹೃದಯಾಘಾತದಿಂದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತಿದ್ದ ವಿದ್ಯಾರ್ಥಿ ಸಾವು – ಗ್ರಾಮದಲ್ಲಿ ಶೋಕ ಮಡುಗಿದೆ!
ಶಿವಮೊಗ್ಗ: ಶಿವಮೊಗ್ಗ ನಗರ ಹೊರವಲಯದ ಬಸವನಗಂಗೂರು ಗ್ರಾಮದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದು, ಡಿ.ವಿ.ಎಸ್ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿ ಶ್ರೀನಿಧಿ (20) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ದುರದೃಷ್ಟಕರ ಘಟನೆ ಗ್ರಾಮದಲ್ಲಿ ಆಳವಾದ ದುಃಖವನ್ನುಂಟು ಮಾಡಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ… ಭಾನುವಾರ, ಜೂನ್ 29 ರ ಮುಂಜಾನೆ ಶ್ರೀನಿಧಿ ಅವರ ಆರೋಗ್ಯದಲ್ಲಿ ಹಠಾತ್ ಏರುಪೇರು ಕಾಣಿಸಿಕೊಂಡಿತು. ತಕ್ಷಣವೇ...
ಬಾನುಮುಸ್ತಾಕ್ ರವರ ಕಥೆಗಳಲ್ಲಿ ಮಹಿಳೆಯರ ಸಂಕಷ್ಟದ ಆರ್ತನಾದ: ಡಾ. ಕುಂಸಿ ಉಮೇಶ್
ಶಿವಮೊಗ್ಗ: ಲೇಖಕಿ ಬಾನುಮುಸ್ತಾಕ್ ಅವರ ಕಥೆಗಳು ಜಗತ್ತಿನ ಮಹಿಳೆಯರ ಸಂಕಷ್ಟಗಳನ್ನು, ಧಮನೀತ ಹೆಣ್ಣಿನ ಆರ್ತನಾದಗಳನ್ನು ಬಿಂಬಿಸುತ್ತವೆ ಎಂದು ಲೇಖಕ ಹಾಗೂ ವಿಮರ್ಶಕ ಡಾ. ಕುಂಸಿ ಉಮೇಶ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಅಕಾಡೆಮಿಯ ಚಕೋರ ಸಾಹಿತ್ಯ ವಿಚಾರ ವೇದಿಕೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾನುಮುಸ್ತಾಕ್ ಅವರ “ಎದೆಯ ಹಣತೆ” ಪುಸ್ತಕ ಕುರಿತು ಮಾತನಾಡಿದ ಅವರು, ಈ ಕಥೆಗಳು ನಿರ್ಭಯ ಸಮಾಜ ನಿರ್ಮಾಣಕ್ಕೆ ಅನುಭೂತಿಯ ಮಹತ್ವವನ್ನು ಸಾರುತ್ತವೆ ಎಂದರು. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ...
ಜುಲೈ 2025 ಮಾಸಿಕ ಭವಿಷ್ಯ: ನಿಮ್ಮ ರಾಶಿಯ ಫಲ ಹೇಗಿದೆ? ಅದೃಷ್ಟ ಯಾರ ಕೈ ಹಿಡಿಯಲಿದೆ?
ಪ್ರತಿ ತಿಂಗಳಂತೆ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಸ್ಥಾನಪಲ್ಲಟ ಮತ್ತು ನಕ್ಷತ್ರಗಳ ಚಲನೆಯು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತದೆ. 2025ರ ಜುಲೈ ತಿಂಗಳು ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ? ಈ ತಿಂಗಳು ನಿಮಗೆ ಯಾವ ಅವಕಾಶಗಳು ಕಾದಿವೆ, ಎದುರಾಗಬಹುದಾದ ಸವಾಲುಗಳು ಯಾವುವು? ನಿಮ್ಮ ಅದೃಷ್ಟವನ್ನು ಹೆಚ್ಚಿಸುವ ಶುಭ ಬಣ್ಣಗಳು ಮತ್ತು ಸಂಖ್ಯೆಗಳೇನು? ಶಿವಮೊಗ್ಗ ಎಕ್ಸ್ಪ್ರೆಸ್ನ್ಯೂಸ್ ನಿಮ್ಮೆಲ್ಲ ರಾಶಿಗಳ ಮಾಸಿಕ ಭವಿಷ್ಯವನ್ನು ಪ್ರಸ್ತುತಪಡಿಸುತ್ತಿದೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ...
ಕರ್ನಾಟಕ ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ!
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂನ್ 30, 2025) ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಅಂತಹ ನಿರ್ಧಾರಗಳನ್ನು ಪಕ್ಷದ ಹೈಕಮಾಂಡ್ ಮಾತ್ರ ತೆಗೆದುಕೊಳ್ಳುತ್ತದೆ ಎಂದಿರುವ ಖರ್ಗೆ, ಈ ಬಗ್ಗೆ ಯಾರೂ ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನು ಓದಿ : ಯೂನಿಯನ್ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ...









