Tag: Shivamoggaexpressnews

Post
ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ! ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ! ಶಿವಮೊಗ್ಗ ಮೂಲದ 13 ಮಂದಿ ಧಾರುಣ ಸಾವು !

ಹಾವೇರಿ : ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ  ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿರುವ ಪೋಲೀಸರು.  ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ...

Post
ಶಿವಮೊಗ್ಗದಲ್ಲಿ ಅಪ್ಪನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಮಗ !

ಶಿವಮೊಗ್ಗದಲ್ಲಿ ಅಪ್ಪನನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಮಗ !

ಭದ್ರಾವತಿ : ಗ್ರಾಮ ಪಂಚಾಯಿತಿ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಜೊತೆ ಜಗಳ ಮಾಡುತ್ತಿದ್ದ ಅಪ್ಪನನ್ನು ಸ್ವಂತ ಮಗನೇ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನ ಶುಕ್ರರಾಜ್ ಯಾನೆ ಅಲಿಯಾಸ್ ಶುಕ್ರ(50) ಎನ್ನಲಾಗಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರೆಬಿಳಚಿ ಗ್ರಾಮದಲ್ಲಿ ನಡೆದಿದೆ. ತಾಯಿ ಶಿಲ್ಪಾ ಗ್ರಾಮ ಪಂಚಾಯಿತಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಅಮ್ಮನ ದುಡಿಮೆಯಿಂದ ಮನೆ ನಡೆಯುತ್ತಿತ್ತು. ಆದರೆ, ಅಪ್ಪ ಶುಕ್ರರಾಜ್ ಯಾನೆ ಅಮ್ಮ ಶಿಲ್ಪ ಮೇಲೆ ಪದೇ ಪದೇ...

Post
ಮತ್ತೆ ತವರಿಗೆ ವಾಪಸ್ ಆಗ್ತಾರಾ ಮಾಜಿ ಸಚಿವ ಕೆಎಸ್ಇ ? ಘರ್ ವಾಪಸಿ ಆಗ್ತಾರ ಈಶ್ವರಪ್ಪ ?

ಮತ್ತೆ ತವರಿಗೆ ವಾಪಸ್ ಆಗ್ತಾರಾ ಮಾಜಿ ಸಚಿವ ಕೆಎಸ್ಇ ? ಘರ್ ವಾಪಸಿ ಆಗ್ತಾರ ಈಶ್ವರಪ್ಪ ?

ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಮ್ಮ ಪುತ್ರ ಕೆ ಇ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಕಾರಣಕ್ಕಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಹರಿಹಾಯ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಬಿ ವೈ ರಾಘವೇಂದ್ರರ ವಿರುದ್ಧ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು , ಈ ವೇಳೆಯೂ ಸಾಕಷ್ಟು ಬಿಜೆಪಿಯ ಮುಖಂಡರು ನಾಯಕರು ಕಾರ್ಯಕರ್ತರು ಕೆ ಎಸ್ ಈಶ್ವರಪ್ಪರ ಮನವೊಲಿಸಲು ಪ್ರಯತ್ನ ನಡೆಸಿದ್ದರು ಕೂಡ...

Post
ನಾನ್ ವೆಜ್ ಫುಡ್ ಕೋರ್ಟ್ ನಲ್ಲಿ ಅಧಿಕಾರಿಗಳ ಧೀಡಿರ್ ದಾಳಿ ! ಪರಿಶೀಲನೆ ! ಕಾರಣವೇನು ?

ನಾನ್ ವೆಜ್ ಫುಡ್ ಕೋರ್ಟ್ ನಲ್ಲಿ ಅಧಿಕಾರಿಗಳ ಧೀಡಿರ್ ದಾಳಿ ! ಪರಿಶೀಲನೆ ! ಕಾರಣವೇನು ?

ಶಿವಮೊಗ್ಗ : ನಗರದ ಹೃದಯ ಭಾಗದಲ್ಲಿ ಇರುವಂತಹ ಮಾಂಸಹಾರ ತಿನಿಸು ಅಂಗಳ ( ನಾನ್ ವೆಜ್ ಫುಡ್ ಕೋರ್ಟ್ ) ನಲ್ಲಿ ಆಹಾರ ಸುರಕ್ಷತ ಮತ್ತು ಗುಣಮಟ್ಟ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಹಾರ ಸುರಕ್ಷತ ಮತ್ತು ಗುಣಮಟ್ಟ ಅಧಿಕಾರಿಗಳು ದಾಳಿ ನಡೆಸಿ ಸ್ವಚ್ಛತೆ ಕಾಣದೆ ಇರುವುದು, ವೈದ್ಯಕೀಯ ತಪಾಸಣೆ ಇಲ್ಲದಿರುವುದು.ಆರ್ ಒ ವಾಟರ್ ಅಳವಡಿಸದೆ ಇರುವುದು, ಆಹಾರಕ್ಕೆ ಕಲರ್ ಬೆರೆಸುತ್ತಿರುವುದು ಸಂಬಂಧಿಸಿದಂತೆ ಸುಮಾರು 15 ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ ಐಎಸ್ಐ ಮಾರ್ಕಿನ ಕಲರ್ ಗಳನ್ನ ಬಳಸಲು ಅವಕಾಶವಿದ್ದರೂ,...

Post
ಶಿವಮೊಗ್ಗ ಪೊಲೀಸರಿಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಸನ್ಮಾನ !

ಶಿವಮೊಗ್ಗ ಪೊಲೀಸರಿಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಸನ್ಮಾನ !

ಶಿವಮೊಗ್ಗ : ಜಿಲ್ಲೆಯ ಸಾಧಕ ಪೊಲೀಸರಿಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ರೌಂಡ್ ಟೇಬಲ್ 166ಮತ್ತು 266 ಹಾಗೂ ಮಲ್ನಾಡ್ ಮಾಸ್ಟರ್ 212 ಸಂಯುಕ್ತಾಶ್ರಯದೊಂದಿಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜೂನ್ 22 ಶನಿವಾರ ಸಂಜೆ 5 ಗಂಟೆಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಜಿಲ್ಲೆಯ ಸಾಧಕ ಪೊಲೀಸರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಆಗಮಿಸಲಿದ್ದು, ರೌಂಡ್ ಟೇಬಲ್ ವಲಯ 13 ರ...

Post
ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಪ್ಪನವರ್ ಅಧಿಕಾರ ಸ್ವೀಕಾರ!

ಶಿವಮೊಗ್ಗ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಕವಿತಾ ಯೋಗಪ್ಪನವರ್ ಅಧಿಕಾರ ಸ್ವೀಕಾರ!

ಶಿವಮೊಗ್ಗ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕವಿತಾ ಯೋಗಪ್ಪನವರ್ ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ವರ್ಗಾವಣೆಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.  ಈ ಹಿಂದೆ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ್ದ ಮಾಯಣ್ಣ ಗೌಡ ನೂತನ ಪಾಲಿಕೆ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕವಿತಾ ಯೋಗಣ್ಣನವರಿಗೆ ಹೂವಿನ ಬೊಕ್ಕೆ ಕೊಟ್ಟು ಸ್ವಾಗತಿಸಿದ್ದಾರೆ.  ಸುಮಾರು ಎರಡು ವರ್ಷಗಳ ಕಾಲ ಪಾಲಿಕೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದ ಮಾಯಣ್ಣ ಗೌಡ ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ...

Post
ಸೇನೆ ಸೇರ ಬಯಸುವ ಯುವಕರಿಗೆ ಇಲ್ಲಿದೆ ಸುವರ್ಣ ಅವಕಾಶ ! ಉಚಿತ ತರಬೇತಿಗೆ ಅರ್ಜಿ ಆಹ್ವಾನ !

ಸೇನೆ ಸೇರ ಬಯಸುವ ಯುವಕರಿಗೆ ಇಲ್ಲಿದೆ ಸುವರ್ಣ ಅವಕಾಶ ! ಉಚಿತ ತರಬೇತಿಗೆ ಅರ್ಜಿ ಆಹ್ವಾನ !

ಉದ್ಯೋಗ : ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಯುವಕರಿಗಾಗಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ  ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ). ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು: ಅಭ್ಯರ್ಥಿ ಮತ್ತು...

Post
ಜಿಮ್ ನಲ್ಲಿ ರಶ್ಮಿಕಾ ಮಂದಣ್ಣ ಸಕ್ಕತ್ ವರ್ಕೌಟ್ ! ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ !

ಜಿಮ್ ನಲ್ಲಿ ರಶ್ಮಿಕಾ ಮಂದಣ್ಣ ಸಕ್ಕತ್ ವರ್ಕೌಟ್ ! ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ !

ಸಿನಿಮಾ : ಕನ್ನಡ ಸಿನಿಮಾ ಮೂಲಕ ಇಂಡಸ್ಟ್ರಿಗೆ ಕಾಲಿಟ್ಟ ರಶ್ಮಿಕಾ ಮಂದಣ್ಣ ತನ್ನ ನಟನೆ ಮೂಲಕ ನ್ಯಾಶನಲ್ ಕ್ರಶ್ ಆಗಿ ಕ್ರೇಜ್ ಕ್ರಿಯೇಟ್ ಮಾಡಿಕೊಂಡಿದ್ದಾರೆ. ನಟಿ ಸೋಶಿಯಲ್ ಮೀಡಿಯಾದಲ್ಲಿ ಜಿಮ್ ಡ್ರೆಸ್ ನಲ್ಲಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿ ರಶ್ಮಿಕಾ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿದಂತೆ ಕಾಣ್ತಿದೆ. ನಟಿ ಜಿಮ್ ಶೂಟ್ ಬೆವರಿನಿಂದ ಒದ್ದೆ ಆಗಿದೆ. ಜಿಮ್ ನಿಂದ ಹೊರ ಬಂದ ರಶ್ಮಿಕಾ ಸಖತ್ ಸ್ಮೈಲ್ ಕೊಟ್ಟಿದ್ದಾರೆ. ನಟಿಯ ಸ್ಮೈಲ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಶ್ರೀವಲ್ಲಿ...

Post
ಶಿವಮೊಗ್ಗ  : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಫೇಸ್ಬುಕ್ ಲವ್ ! 26 ರ ಯುವಕನ ಜೊತೆ 48ರ ಆಂಟಿಯ ಪ್ರೀತಿ ! ಲವ್ ನಂಬಿದವಳು ಕೊಲೆಯಾಗಿ ಹೋದಳು ! ಮರ್ಡರ್ ಮಿಸ್ಟ್ರಿಯನ್ನು ಪೊಲೀಸರು ಭೇದಿಸಿದ್ದು ಹೇಗೆ ?

ಶಿವಮೊಗ್ಗ : ಒಂದು ಚಂದದ ಮುಖ, ಒಂದಿಷ್ಟು ಲೈಕ್ಸ್‌ಗಳಿಂದ ಶುರುವಾಗಿ ಇನ್‌ಬಾಕ್ಸ್‌ ನಲ್ಲಿ ಪರಿಚಯವಾಗಿ ಪರಸ್ಪರ ವಾಟ್ಸ್‌ಆ್ಯಪ್‌ ತನಕ ಹೋಗುವ ವೇಳೆಗೆ ಇಬ್ಬರ ನಡುವೆ ಒಂದು ಖಾಸಗಿ ಬಂಧ ಬೆಳೆಯುತ್ತದೆ. ನಮಗೆ ಅರಿವಿಲ್ಲದೆಯೇ ಫೇಸ್‌ಬುಕ್ನಲ್ಲಿ ತಮ್ಮತನದ ಹೆಚ್ಚುಗಾರಿಕೆಯನ್ನು ತೋರಿಸಿಕೊಳ್ಳಲು ಹೋಗುತ್ತೇವೆ. ಚಂದ ಚಂದದ ಫೋಟೋಗಳನ್ನು ಹರಿಬಿಡುತ್ತೇವೆ. ಅದಕ್ಕೊಂದಿಷ್ಟು ಲೈಕ್‌, ಕಾಮೆಂಟ್‌ಗಳನ್ನು ನಿರೀಕ್ಷಿಸುತ್ತೇವೆ. ಒಂದಿಷ್ಟು ಜನ ಇದಕ್ಕಂತಲೇ ಕಾದು ಕೂತಿರುತ್ತಾರೆ. ಕಾಮೆಂಟ್‌ಗಳಲ್ಲಿ ಒಂದಿಷ್ಟು ಮೋಡಿ ಮಾಡಿ ಬಿಡುತ್ತಾರೆ. ಚಂದದ ಹುಡುಗ ಅಥವಾ ಹುಡುಗಿಯರ ಹಿಂದೆ ಬಿದ್ದು ಬಿಡುತ್ತಾರೆ. ಮೊದಲ...

Post
MURDER : ಆಯನೂರು ಗೇಟ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ !

MURDER : ಆಯನೂರು ಗೇಟ್ ಬಳಿ ವ್ಯಕ್ತಿಯ ಬರ್ಬರ ಹತ್ಯೆ !

ಶಿವಮೊಗ್ಗ : ನಗರದ ಆಯನೂರು ಗೇಟ್ ಸಮೀಪ ಇರುವ ಸ್ಮಶಾನದಲ್ಲಿ ವ್ಯಕ್ತಿಯೋಬ್ಬನನ್ನ ಮಾರಕಾಸ್ತ್ರಗಳಿಂದ ಚುಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆನ್ನೆ ರಾತ್ರಿ ನಡೆದಿದೆ. ಆಯನೂರು ಗೇಟ್ ಸಮೀಪದ ಸ್ಮಶಾನದಲ್ಲಿ ಇಬ್ಬರು ಸ್ನೇಹಿತರು ಕುಡಿಯಲು ಬಂದಿದ್ದರು, ಕುಡಿಯಲು ಕರೆದು ಕುಡಿದ ನಶೆಯಲ್ಲಿ ಗಲಾಟೆ ತೆಗೆದು ಇಬ್ಬರೂ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ವಿಕ್ರಂ ಎನ್ನುವ ವ್ಯಕ್ತಿ ರಾಜುನಾಯ್ಕ್ ಅಲಿಯಾಸ್ ರಾಜು ಎಂಬ ಆತನನ್ನು ಮಾರಕಾಸ್ತ್ರಗಳಿಂದ ಚುಚ್ಚಿ...