Tag: Shivamoggaexpressnews

Post
ವಿದ್ಯಾನಗರದ ಬಳಿ ರೈಲು‌ ಹರಿದು ಕಾರ್ಮಿಕ‌ ಸಾವು !

ವಿದ್ಯಾನಗರದ ಬಳಿ ರೈಲು‌ ಹರಿದು ಕಾರ್ಮಿಕ‌ ಸಾವು !

ಶಿವಮೊಗ್ಗ : ರೈಲು‌ ಹರಿದು ಕಾರ್ಮಿಕ‌ನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ವಿದ್ಯಾನಗರದ ಬಳಿ ನಡೆದಿದೆ. ವಿದ್ಯಾನಗರದ ಬಳಿಯಿರುವ ರೈಲ್ವೆ ಹಳಿ ಪಕ್ಕದಲ್ಲಿ ಸೌದೆ ಆರಿಸುತ್ತಿದ್ದ ಕಾರ್ಮಿಕನೋರ್ವ ರೈಲು‌ ಹರಿದು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ...

Post
ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !

ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : 10 ಸಾವಿರ ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ !

ಬೆಂಗಳೂರು : 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 Just 10ನೇ ತರಗತಿ) ಗಳಿಗೆ ವಾರ್ಷಿಕ ರೂ.10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ...

Post
ಪುರದಾಳು ಬಳಿಯ ಚಿತ್ರ ಶೆಟ್ಟಿಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ ! ಮಲೆನಾಡ ಭಾಗದಲ್ಲಿ ಮುಂದುವೆರೆದ ಕಾಡಾನೆಗಳ ಪ್ರತ್ಯಕ್ಷ !

ಪುರದಾಳು ಬಳಿಯ ಚಿತ್ರ ಶೆಟ್ಟಿಹಳ್ಳಿಯಲ್ಲಿ ಕಾಡಾನೆ ಪ್ರತ್ಯಕ್ಷ ! ಮಲೆನಾಡ ಭಾಗದಲ್ಲಿ ಮುಂದುವೆರೆದ ಕಾಡಾನೆಗಳ ಪ್ರತ್ಯಕ್ಷ !

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಪುರದಾಳು ಗ್ರಾಮದ ಚಿತ್ರ ಶೆಟ್ಟಿ ಹಳ್ಳಿಯ ಬಳಿ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ  ಇತ್ತೀಚಿಗೆ ಮಲೆನಾಡು ಭಾಗಗಳಲ್ಲಿ ಪದೇ ಪದೇ ಆನೆಗಳು ಪ್ರತ್ಯಕ್ಷವಾಗುತ್ತಿರುವುದು ಮುಂದುವರೆದಿದೆ. ಇತ್ತೀಚಿಗಷ್ಟೇ ಶಿವಮೊಗ್ಗ ಗ್ರಾಮಾಂತರದ ಭಾಗದ ಚೋರಡಿ ಬಳಿ ಕಾಡಾನೆ ಬೆಳೆಗಳನ್ನು ನಾಶ ಮಾಡಿರುವ ಘಟನೆ ನಡೆದಿತ್ತು, ನಂತರ ಶಿವಮೊಗ್ಗ ತೀರ್ಥಹಳ್ಳಿ ರಸ್ತೆಯಲ್ಲಿ ಆನೆ ಕಾಣಿಸಿಕೊಂಡಿತ್ತು, ಬಸವಪುರದಲ್ಲೂ ಕೂಡ ಆನೆ ಪ್ರತ್ಯಕ್ಷ ವಾಗಿರುವ ದೃಶ್ಯಗಳು ಲಭ್ಯವಾಗಿದ್ದವು ಈಗ ಚಿತ್ರ ಶೆಟ್ಟಿಹಳ್ಳಿ ರಸ್ತೆಯಲ್ಲಿ ಕಾಡಾನೆ ಪ್ರತ್ಯಕ್ಷ.ವಾಗಿದೆ. ಮಲೆನಾಡಿನ ಶೈಕ್ಷಣಿಕ,...

Post
ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !

ನಾಳೆ ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಇಂದಿನಿಂದಲೇ ಮಸ್ಟರಿಂಗ್ ಕಾರ್ಯ ಆರಂಭ !

ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ  ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ  ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !

ಸೀಟಿಗಾಗಿ ಮಹಿಳೆಯರಿಬ್ಬರ ಗಲಾಟೆ ! ಗಲಾಟೆ ನಿಯಂತ್ರಿಸಲಾಗದೆ ಠಾಣೆಗೆ ತಂದು ಬಸ್ಸು ನಿಲ್ಲಿಸಿದ ಚಾಲಕ !

ಶಿವಮೊಗ್ಗ : ಸೀಟಿಗಾಗಿ ಮಹಿಳೆಯರಿಬ್ಬರು ಗಲಾಟೆ ಮಾಡಿಕೊಂಡಿರುವ ಘಟನೆ ಸಾಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ‌ ಶುಕ್ರವಾರ ರಾತ್ರಿ ‌ನಡೆದಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಆರಂಭವಾದಾಗಿನಿಂದ ಸರಕಾರಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದ್ದು ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಸನ್ನು ಅವಲಂಭಿಸುತ್ತಿದ್ದಾರೆ ಈ ನಡುವೆ ಸೀಟಿಗಾಗಿ ಬಸ್ಸಿನಲ್ಲಿ ಮಹಿಳೆಯರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ  ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
ಮತ ಏಣಿಕೆಗೆ ಸಕಲ ಸಿದ್ಧತೆ  – ಜಿಲ್ಲಾಧಿಕಾರಿ ಗುರುದತ್  ಹೆಗಡೆ

ಮತ ಏಣಿಕೆಗೆ ಸಕಲ ಸಿದ್ಧತೆ – ಜಿಲ್ಲಾಧಿಕಾರಿ ಗುರುದತ್ ಹೆಗಡೆ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದೆ. ಆಯೋಗದ ನಿಯಮಾನುಸಾರ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಅಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಆರಂಭಿಸಲಾಗುತ್ತದೆ. ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 17,52,885 ಮತದಾರರು ಇದ್ದು ಒಟ್ಟು 13,72,949 ಮತಗಳು ಚಲಾವಣೆಯಾಗಿವೆ. ಮತ ಎಣಿಕೆಗೆ ಒಟ್ಟು 523 ಸಿಬ್ಬಂದಿಯನ್ನು ನೇಮಿಸಲಾಗಿದೆ ಎಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು !

ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು !

ಶಿವಮೊಗ್ಗ : ಧಾರವಾಡದಿಂದ ಸಿಗಂದೂರಿಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ದರ್ಶನ ಪಡೆದು ವಾಪಸ್ ಮರಳುವ ಸಂದರ್ಭದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ನ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಿನ್ನೆ ಸಂಜೆ ಅಂಬರಗೊಂಡ್ಲು ಸಮೀಪ ನಡೆದಿದೆ ಧಾರವಾಡದ ಕಲಘಟಕಿಯ ಮಂಜುಳಾ (38) ಮೃತ ದುರ್ದೈವೆ ಮಹಿಳೆ ಆಗಿದ್ದಾರೆ. ಕುಟುಂಬದೊಂದಿಗೆ ಸಿಗಂದೂರು ದೇವಿಯ ದರ್ಶನಕ್ಕೆ ಬಂದಿದ್ದ ಇವರು ಸಾಗರಕ್ಕೆ ಮರಳುವಾಗ ಬಸ್ ಹತ್ತುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಮಳೆಗೆ ಸೋರುತಿವೆ ರೈಲುಗಳು ! ಶಿವಮೊಗ್ಗ ಜನಶತಾಬ್ದಿ ರೈಲಿನಲ್ಲಿ ಛಾವಣಿಯಿಂದ  ಸುರಿದ ಮಳೆ ! ಪ್ರಯಾಣಿಕರ ಪರದಾಟ !

ಮಳೆಗೆ ಸೋರುತಿವೆ ರೈಲುಗಳು ! ಶಿವಮೊಗ್ಗ ಜನಶತಾಬ್ದಿ ರೈಲಿನಲ್ಲಿ ಛಾವಣಿಯಿಂದ ಸುರಿದ ಮಳೆ ! ಪ್ರಯಾಣಿಕರ ಪರದಾಟ !

ಶಿವಮೊಗ್ಗ : ಒಂದು ಕಡೆ ಇಷ್ಟು ದಿನ ಬಿಸಿಲ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಮಳೆರಾಯ ತಂಪೆರ್ದಿದ್ದಾನೆ ಎಂದು ಖುಷಿ ಪಡುತ್ತಿದ್ದರೆ, ಇನ್ನೊಂದು ಕಡೆ ರೈಲಿನಲ್ಲಿ ಪ್ರಯಾಣಿಕರು ಮಳೆರಾಯನಿಗೆ ಹಿಡಿ ಶಾಪವನ್ನು ಹಾಕಿದ್ದಾರೆ, ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಭೋಗಿಯ ಛಾವಣಿಯಿಂದ ಮಳೆ ಸುರಿದಿರುವ ಘಟನೆ ನಡೆದಿದೆ  ನಿನ್ನೆ ಅಂದರೆ ಶುಕ್ರವಾರ ಸಂಜೆ 5:15ಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ ರೈಲಿನ ಪ್ರಯಾಣಿಕರಿಗೆ ರೈಲಿನ ಒಳಗಡೆಯೇ ಮಳೆಯ ಅನುಭವವಾಗಿದೆ ಡಿ 10 ಭೋಗಿಯ ಹಲವು ಪ್ರಯಾಣಿಕರು ಮಳೆಯಿಂದ...

Post
ತಿರುಪತಿಗೆ ಹೊರಡಬೇಕಾದವನು ವಿದ್ಯುತ್ ಶಾಕ್ ನಿಂದ ಸಾವು ! ತಂತಿಯಲ್ಲಿ ಅಡಗಿ ಕುಳಿತಿದ್ದ ಜವರಾಯ ! ಬದುಕಿ ಬಾಳಬೇಕಾದವನ ದುರಂತ ಅಂತ್ಯ !

ತಿರುಪತಿಗೆ ಹೊರಡಬೇಕಾದವನು ವಿದ್ಯುತ್ ಶಾಕ್ ನಿಂದ ಸಾವು ! ತಂತಿಯಲ್ಲಿ ಅಡಗಿ ಕುಳಿತಿದ್ದ ಜವರಾಯ ! ಬದುಕಿ ಬಾಳಬೇಕಾದವನ ದುರಂತ ಅಂತ್ಯ !

ಶಿವಮೊಗ್ಗ : ಅವನು ಬದುಕಿ ಬಾಳಬೇಕಾದ 30 ರ ಚಿರಯುವಕ, ಇನ್ನು ಬಹಳಷ್ಟು ಜೀವನದ ಪಾಠವನ್ನು ಕಲಿಯಬೇಕಿತ್ತು, ಇನ್ನು ಜೀವನವನ್ನು ನೋಡಬೇಕಿತ್ತು, ಬದುಕಿನ ಬಂಡಿಯನ್ನು ಸಾಗಿಸಬೇಕಿತ್ತು ಟೈಲರಿಂಗ್ ಕೆಲಸ ಮಾಡಿಕೊಂಡು ತಾಯಿ ಹಾಗೂ ತಮ್ಮನನ್ನು ನೋಡಿಕೊಂಡು ಜೀವನ ಸಾಗಿಸುತ್ತಿದ್ದ, ಮನೆಗೆ ಆಸರೆಯಾಗಿ ಇದ್ದ, ಮನೆಯ ಹಿಂದೆಯ ತಂತಿಯಲ್ಲಿ ಅಡಗಿ ಕುಳಿತಿದ್ದ ಜವರಾಯ ಬದುಕಿ ಬಾಳಬೇಕಾದವನ ಜೀವನವನ್ನೇ ದುರಂತ ಅಂತ್ಯ ಕಾಣುವಂತೆ ಮಾಡಿತ್ತು.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕೊರಳಿಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದ ಹರೀಶ್ (...

Post
ದಾಳಿ ವೇಳೆ  ಅಧಿಕಾರಿಗಳ ಮೇಲೆ ಲಾಟರಿ ಸೂರಿ ಹಲ್ಲೆ !  ಕೇಸ್ ದಾಖಲು ! ಇಷ್ಟಕ್ಕೂ ನಡೆದಿದ್ದೇನು ?

ದಾಳಿ ವೇಳೆ ಅಧಿಕಾರಿಗಳ ಮೇಲೆ ಲಾಟರಿ ಸೂರಿ ಹಲ್ಲೆ ! ಕೇಸ್ ದಾಖಲು ! ಇಷ್ಟಕ್ಕೂ ನಡೆದಿದ್ದೇನು ?

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಸಾರ್ವಜನಿಕರಿಂದ ಲಾಟರಿ ಸೂರಿ ವಿರುದ್ಧ ಸಹಕಾರ ನಿಬಂಧಕರ ಕಚೇರಿಗೆ ದೂರು ಬಂದಿದ್ದವು. ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಸುರೇಶ್ ಯಾನೆ ಲಾಟರಿ ಸೂರಿ ಮನೆಯ ಮೇಲೆ ಸಹಕಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.rf ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...