ಆನಂದಪುರ : ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ಆನಂದಪುರಂ ರವರು ಹಮ್ಮಿಕೊಂಡಿದ್ದ “ಚಿಗುರು ಬೇಸಿಗೆ ಶಿಬಿರ 2024” ರ ಉದ್ಘಾಟನಾ ಸಮಾರಂಭವು ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ PSI ಶಿವರಾಜ್ ಕಂಬಳಿ ಅವರು ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಹೇಗೆ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ ಎಂದು ವಿವರಿಸಿ ತಮ್ಮ ಬಾಲ್ಯದ ಬೇಸಿಗೆ ರಜೆಯನ್ನು ಮೆಲುಕು ಹಾಕಿಕೊಂಡರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...
Tag: Shivamoggaexpressnews
ಕಾಂಗ್ರೆಸ್ ಮೆರವಣಿಗೆ ವೇಳೆ ಅವಘಢ ! ಕುಸಿದು ಬಿದ್ದ ಎಲ್ಇಡಿ ಬೋರ್ಡ್ ! ನಾಲ್ವರಿಗೆ ಗಾಯ !
ಶಿವಮೊಗ್ಗ : ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೀತಾ ಶಿವರಾಜಕುಮಾರ್ ಇಂದು ನಾಮಪತ್ರ ಸಲ್ಲಿಸಿದ್ದಾರೆ, ನಾಮಪತ್ರ ಸಲ್ಲಿಸುವ ವೇಳೆ ಬೃಹತ್ ಸಂಖ್ಯೆಯಲ್ಲಿ ಬೆಂಬಲಿಗರು ಮೆರವಣಿಗೆಯಲ್ಲಿ ಸೇರಿದ್ದರು. ನಗರದ ರಾಮಣ್ಣ ಶ್ರೇಷ್ಠ ಪಾರ್ಕ್ ನಿಂದ ಹೊರಟ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ! ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ! ಶಿವಣ್ಣ, ಮಧು ಬಂಗಾರಪ್ಪ ಸಾಥ್ !
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಿವಂಗತ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜಕುಮಾರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದ್ದಾರೆ ನಾಮಪತ್ರ ಸಲ್ಲಿಕೆಯ ಮೆರವಣಿಗೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೆ ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದ್ದಾರೆ, ಇದರ ಜೊತೆಗೆ ಪತಿ ಶಿವರಾಜ್ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಮೂರನೇ ಬಾರಿ ನಾಮಪತ್ರ ಸಲ್ಲಿಸಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ !
ಶಿವಮೊಗ್ಗ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇಂದು ಮತ್ತೆ ಮೂರನೇ ಬಾರಿ ಚುನಾವಣಾ ಅಧಿಕಾರಿಗಳಿಗೆ ನಾಮ ಪತ್ರ ಸಲ್ಲಿಸಿದ್ದಾರೆ. ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು. ಇಂದು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ಮೂಲಕ ತಾವು ಸ್ಪರ್ಧಿಸುವುದು ಖಚಿತಪಡಿಸಿದ್ದಾರೆ. ಈವೇಳೆ ಕೆ ಎಸ್ ಈಶ್ವರಪ್ಪ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮುಖಾಮುಖಿಯಾಗಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ! ಓರ್ವನಿಗೆ ಗಂಭೀರ ಗಾಯ ! ಸಮರ್ಪಕ ಸೂಚನ ಫಲಕ ಅಳವಡಿಸದಿರುವುದೇ ಅಪಘಾತಕ್ಕೆ ಕಾರಣವಾಯ್ತಾ ?
ರಿಪ್ಪನ್ ಪೇಟೆ : ಸಾಗರ ರಸ್ತೆಯ ಎಪಿಎಂಸಿ ಮುಂಭಾಗದಲ್ಲಿ ಟಾಟಾ ಇಂಡಿಕಾ ಕಾರ್ ಒಂದು ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ ಐವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ದೇವದಾಸ್ ಎಂಬುವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ದೇವದಾಸ್ ಅವರ ಪತ್ನಿ ಸವಿತಾ ಅವರ ಕಾಲು ಮುರಿತವಾಗಿದೆ ಮತ್ತು ಮಗಳು ಕೀರ್ತಿ ಅನ್ನುವವರಿಗೂ ತಲೆಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...
ದಾಸಕೊಪ್ಪದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ಅನಂದಪುರ: ಈ ದೇಶದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಸ್ವತಂತ್ರವಾಗಿ ನಾವು ಜೀವನ ನಡೆಸುತ್ತಿದ್ದೇವೆ ಎಂದರೆ ಅದು ಅಂಬೇಡ್ಕರ್ ರವರು ನಮಗೆ ನೀಡಿದ ಸಂವಿಧಾನದ ಶಕ್ತಿಯ ಫಲದಿಂದ ಎಂದು ಭೀಮಸೇನೆ (ರಿ) ಅಧ್ಯಕ್ಷರಾದ ವಿಕಾಸ್ ಮಾತನಾಡಿದರು. ಇಂದು ಆನಂದಪುರದ ದಾಸಕೊಪ್ಪ ಗ್ರಾಮದಲ್ಲಿ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಭೀಮಸೇನೆ ಅಧ್ಯಕ್ಷರಾದ ವಿಕಾಸ್. ಪಿ ನೆರವೇರಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಶಿವಮೊಗ್ಗದಲ್ಲಿ ಉಚಿತ ಕೆಎಎಸ್ ತರಬೇತಿ ! ಅರ್ಜಿ ಆಹ್ವಾನ !
ಶಿವಮೊಗ್ಗ : ಜಿಲ್ಲೆಯ ಸೊರಬ ಪಟ್ಟಣದಲ್ಲಿನ ಸ್ಪರ್ಧಾ ಪರೀಕ್ಷೆಗಳ ತರಬೇತಿ ಕೇಂದ್ರ (ಕಾಂಪಿಟೇಟಿವ್ ಸಕ್ಸಸ್ ವೆನ್ಯೂ) ಕೆಎಎಸ್ ಹಾಗೂ ಇನ್ನಿತರ ಸ್ಪರ್ಧಾ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಜಿ.ಹೆಚ್. ಫೌಂಡೇಷನ್ ಸೊರಬ ಪಟ್ಟಣದಲ್ಲಿ ತರಬೇತಿ ಕೇಂದ್ರ ನಡೆಸುತ್ತಿದ್ದು, ಪ್ರತಿ ವರ್ಷ ಸ್ಪರ್ಧಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ನೂರಾರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗ ಈತ್ತಿಚೆಗೆ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ಆರಂಭಿಸಿದ್ದು, ಪೂರ್ವಭಾವಿ ಪರೀಕ್ಷೆ...
ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ವತಿಯಿಂದ – ಚಿಗುರು ಬೇಸಿಗೆ ಶಿಬಿರ 2024
ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್ ವತಿಯಿಂದ – ಚಿಗುರು ಬೇಸಿಗೆ ಶಿಬಿರ 2024 ಶಿವಮೊಗ್ಗ : ಮಕ್ಕಳ ಪ್ರತಿಭೆಗೆ ಪೂರಕವಾಗಿರುವ ಮತ್ತು ಉತ್ತಮ ಚಟುವಟಿಕೆಗಳಿಂದ ಒಂದಿಲ್ಲೊಂದು ಕಾರ್ಯಕ್ರಮದಿಂದ ಸಕ್ರೀಯವಾಗಿರುವ ಸಂಸ್ಥೆಯಾದ ರಿದಂ ಡ್ಯಾನ್ಸ್ ಇನ್ಸ್ಟಿಟ್ಯೂಟ್, ಆನಂದಪುರ ಅವರು “ಚಿಗುರು – ಬೇಸಿಗೆ ಶಿಬಿರ 2024” ನ್ನು ಆಯೋಜಿಸಿದ್ದಾರೆ. ವರ್ಷವಿಡೀ ನಡೆಯುವ ಶೈಕ್ಷಣಿಕ ಚಟುವಟಿಕೆಗಳಾದ ಶಾಲೆ, ಹೊಮ್ ವರ್ಕ್, ಟ್ಯೂಷನ್ ಗಳಿಂದ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ಮುಗಿಸಿ ಅಲ್ಪ ವಿರಾಮದ ಈ ಬೇಸಿಗೆ ರಜೆಯ ಮಜವನ್ನು ಹೆಚ್ಚಿಸುವ ಜೊತೆ ಜೊತೆಗೆ...
ಹೊಳೆಬಸ್ ಸ್ಟಾಪ್ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು ! ತುಂಗಾ ಸೇತುವೆ ಬಳಿ ಟ್ರಾಫಿಕ್ ಜಾಮ್ !
ಹೊಳೆಬಸ್ ಸ್ಟಾಪ್ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು ! ತುಂಗಾ ಸೇತುವೆ ಬಳಿ ಟ್ರಾಫಿಕ್ ಜಾಮ್ ! ಶಿವಮೊಗ್ಗ : ನಗರದ ಹೊಳೆ ಬಸ್ ನಿಲ್ದಾಣದ ತುಂಗಾ ಸೇತುವೆಯ ಬಳಿ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವಾಗಿರುವ ಘಟನೆ ನಡೆದಿದೆ. ಚಲಿಸುತ್ತಿರುವ ರೈಲಿನಿಂದ ಅಂದಾಜು 30 ರಿಂದ 40 ವಯಸ್ಸಿನ ವ್ಯಕ್ತಿ ಸರಿ ಸುಮಾರು 12 ಗಂಟೆಯ ಹೊತ್ತಿಗೆ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದಿರುವ ಘಟನೆ ನಡೆದಿದೆ. ಕೆಳಗೆ ಬಿದ್ದ ಬೆನ್ನಲ್ಲೇ...
ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ?
ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ? ಶಿವಮೊಗ್ಗ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...