Tag: Shivamoggaexpressnews

Post
ವರ್ಷದ ಮೊದಲ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ.

ವರ್ಷದ ಮೊದಲ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ.

ವರ್ಷದ ಮೊದಲ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ. ಸಾಗರ : ತಾಲೂಕಿನ ಅನಂದಪುರ ಹೋಬಳಿಯಲ್ಲಿ ಮೊನ್ನೆ ಸುರಿದಂತಹ ವಿಪರೀತವಾದ ಧಾರಾಕಾರ ಮಳೆ ಹಾಗೂ ಗಾಳಿಯಿಂದಾಗಿ ಆನಂದಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾಕಷ್ಟು ಆಸ್ತಿಪಾಸ್ತಿ ಹಾನಿಯಾಗಿದೆ. ಹಾಗೂ ಹಲವು ಮನೆಗಳ ಮೇಲೆ ಮರ ಬಿದ್ದು ಮನೆ ಹಾನಿ ಉಂಟಾಗಿದೆ. ಇದರಿಂದಾಗಿ ನೊಂದ ಕುಟುಂಬಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿ ಅವರಿಗೆ ಸಾಂತ್ವನ ನೀಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಆಯನೂರಿನಲ್ಲಿ ಸಿಡಿಲುಬಡಿದು 18 ಕುರಿಗಳು ಸಾವು ! ಮಾಲೀಕ ಕಣ್ಣೀರು !

ಆಯನೂರಿನಲ್ಲಿ ಸಿಡಿಲುಬಡಿದು 18 ಕುರಿಗಳು ಸಾವು ! ಮಾಲೀಕ ಕಣ್ಣೀರು !

ಆಯನೂರಿನಲ್ಲಿ ಸಿಡಿಲುಬಡಿದು 18 ಕುರಿಗಳು ಸಾವು ! ಮಾಲೀಕ ಕಣ್ಣೀರು ! ಶಿವಮೊಗ್ಗ : ತಾಲೂಕಿನ ಆಯನೂರಿನಲ್ಲಿ ಸಂಜೆ ವೇಳೆ ಸುರಿದ ಗುಡುಗು ಸಹಿತ ಮಳೆಗೆ ಸಿಡಿಲು ಬಡಿದು ಕುರಿಗಳು ಬಲಿಯಾಗಿರುವ ಘಟನೆ ನಡೆದಿದೆ. ಮಳೆ ಬರುತ್ತಿದ್ದ ಕಾರಣ ಆಯನೂರು ಸಮೀಪ ಮಾವಿನ ಮರದ ಕೆಳಗಡೆ ಕುರಿಗಳನ್ನು ನಿಲ್ಲಿಸಿದ್ದರು, ಅದೇ ವೇಳೆ ಸಿಡಿಲು ಬಡಿದಿದ್ದು ಸಿಡಿಲ ಹೊಡೆತಕ್ಕೆ ಸರಿಸುಮಾರು 18 ಕುರಿಗಳು ಸಾವು ಕಂಡಿವೆ. ಸರಿ ಸುಮಾರು ಮೂರುವರೆ ಲಕ್ಷ ಮೌಲ್ಯದ ಕುರಿಗಳು ಸಾವಾಗಿದ್ದು ಮಾಲೀಕ ಜಾಕೀರ್‌...

Post
ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರ ಒಟ್ಟು ಆಸ್ತಿ ಮೌಲ್ಯ ಎಷ್ಟು ? ಸಾಲ, ನಗದು, ಚಿನ್ನಾಭರಣ ಎಷ್ಟಿದೆ ? ಇಲ್ಲಿದೆ ವಿವರ  ಶಿವಮೊಗ್ಗ : ಪುತ್ರನಿಗೆ ಹಾವೇರಿ ಟಿಕೆಟ್ ತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಮುನಿಸಿಕೊಂಡು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ಅಪಾರ ಬೆಂಬಲಿಗರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಲೋಕಸಭೆ ಚುನಾವಣೆ 2024ರ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ‌ಈಶ್ವರಪ್ಪ ಅವರ ಆಸ್ತಿ ವಿವರ ಬಹಿರಂಗವಾಗಿದೆ....

Post
ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ !

ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ ! ಉರಿ ಬಿಸಿಲಿನಲ್ಲೂ ಅಬ್ಬರದ ಮೆರವಣಿಗೆ ! ಶಿವಮೊಗ್ಗ : ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಾಮಪತ್ರವನ್ನು ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ?

ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ?

ಮಳೆ ಬಳಿಕ ಕುವೆಂಪು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದ 10 ಕ್ಕೂ ಹೆಚ್ಚು ಬೈಕ್ ಗಳು ! ಕಾರಣವೇನು ? ಶಿವಮೊಗ್ಗ : ನಗರದ ಹಲವು ಕಡೆ ನಿನ್ನೆ ಸಂಜೆ ಮಳೆಯಾಗಿದೆ. ಮಳೆಯಾದ ನಂತರ ನಗರದ ಕುವೆಂಪು ರಸ್ತೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಸಮೀಪ ಸರಿ ಸುಮಾರು 15 ಬೈಕ್ ಗಳು ಸ್ಕಿಡ್ ಆಗಿ ಬಿದ್ದಿರುವ ಘಟನೆ ನಡೆದಿದೆ. ಮಳೆಗೆ ಮರದಿಂದ ಬಿದ್ದಿರುವ ಅಂಟು ದ್ರವದಿಂದ ರಸ್ತೆ ಜಾರುವಂತಾಗಿದೆ ಎಂದು ಶಂಕಿಸಲಾಗಿದ್ದು,...

Post
ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !

ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !

ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟ ! ಕಾರು ಸುಟ್ಟು ಭಸ್ಮ ! ಓರ್ವನಿಗೆ ಗಂಭೀರ ಗಾಯ !  ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ಸಮೀಪವಿರುವ ವಿಠ್ಠಲ್ ಗ್ಯಾರೇಜಿನಲ್ಲಿ ಗ್ಯಾಸ್ ಲೀಕ್ ಆಗಿ ಕಾರು ಸ್ಫೋಟವಾಗಿರುವ ಘಟನೆ ನಡೆದಿದೆ. ವಿಠಲ್ ಎಂಬುವವರು ಗಂಭೀರ ಗಾಯಗೊಂಡಿದ್ದು ಜಯಚಾಮರಾಜೆಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...

Post
ಓಮಿನಿ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ! ಮೂವರ ಧಾರುಣ ಸಾವು !

ಓಮಿನಿ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ! ಮೂವರ ಧಾರುಣ ಸಾವು !

ಓಮಿನಿ ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ ! ಮೂವರ ಧಾರುಣ ಸಾವು ! ಶಿವಮೊಗ್ಗ : ತಾಲೂಕಿನ ಶಿವಮೊಗ್ಗ- ಶಿಕಾರಿಪುರ ರಾಜ್ಯ ಹೆದ್ದಾರಿ ಚಿನ್ನಿಕಟ್ಟೆ ಬಳಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಓಮಿನಿ ವಾಹನದ ಮಧ್ಯೆೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟು, ಬಸ್‌ನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಓಮಿನಿಯಲ್ಲಿದ್ದ ಹರಮಘಟ್ಟದ ನಂಜುಂಡಪ್ಪ (83), ಸೂರಗೊಂಡನಕೊಪ್ಪದ ದೇವರಾಜ್ (27) ಚಾಲಕ ರಾಕೇಶ್ (30) ಮೃತರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗ ಜಿಲ್ಲೆಯಾದ್ಯಂತ ಯುಗಾದಿ ಚಂದ್ರದರ್ಶನ ! ಚಂದ್ರ ದರ್ಶನದ ಮಹತ್ವ  ಏನು ?

ಶಿವಮೊಗ್ಗ ಜಿಲ್ಲೆಯಾದ್ಯಂತ ಯುಗಾದಿ ಚಂದ್ರದರ್ಶನ ! ಚಂದ್ರ ದರ್ಶನದ ಮಹತ್ವ ಏನು ?

ಶಿವಮೊಗ್ಗ ಜಿಲ್ಲೆಯಾದ್ಯಂತ ಯುಗಾದಿ ಚಂದ್ರದರ್ಶನ ! ಚಂದ್ರ ದರ್ಶನದ ಮಹತ್ವ ಏನು ?  ಶಿವಮೊಗ್ಗ : ಯುಗಾದಿಯ ಅಂಗವಾಗಿ ಚಂದ್ರನನ್ನು ನೋಡುವ ಸಂಪ್ರದಾಯವಿದೆ. ಶಿವಮೊಗ್ಗ ನಗರದ ಹಲವೆಡೆ ಇಂದು ಚಂದ್ರ ದರ್ಶನವಾಗಿದ್ದು. ಮಲೆನಾಡಿನ ಜನತೆಯ ಮನದಲ್ಲಿ ಸಂಭ್ರಮ ಮನೆ ಮಾಡಿದೆ. ಸಂಜೆಯಾಗುತ್ತಲೆ ಕುಟುಂಬದ ಸದಸ್ಯರೆಲ್ಲರೂ ಮನೆಯಿಂದ ಹೊರಬಂದು ಆಗಸದೆಡೆಗೆ ಮುಖ ಮಾಡಿ ಗುಂಪು ಗುಂಪಾಗಿ ನಿಂತು ಆಕಾಶ ಕಡೆ ಬೆರಳು ತೋರಿಸಿ ಚಂದ್ರ ನನ್ನ ತೋರಿಸುತ್ತಿದ್ದ ದೃಶ್ಯಗಳು ಕಂಡು ಬಂದವು. ರಸ್ತೆಗಳು, ಕ್ರೀಡಾಂಗಣ, ಬಯಲು ಪ್ರದೇಶ, ಮನೆಯ...

Post
ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ !

ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ !

ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ ! ಶಿವಮೊಗ್ಗ : 2023-24ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸುತ್ತಿದ್ದು ಇದು ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶವಾಗಿದೆ. 6.9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದರು.  ಇದರ ಫಲಿತಾಂಶ ಇಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು ಸುದ್ದಿಗೋಷ್ಠಿ ನಡೆಸುವ ಮೂಲಕ...

Post
ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ !

ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ !

ಲಂಬಾಣಿ ಉಡುಗೆ ತೊಟ್ಟು ತಾಂಡಾಗಳಲ್ಲಿ ಗೀತಾ ಶಿವರಾಜಕುಮಾರ್ ಭರ್ಜರಿ ಮತ ಬೇಟೆ ! ಶಿವಮೊಗ್ಗ : ತಾಲೂಕಿನ ಸವಳಂಗ ರಸ್ತೆಯ ಕುಂಚೆನಹಳ್ಳಿ ತಾಂಡದಲ್ಲಿ ಲಂಬಾಣಿ ಉಡುಗೆ ತೊಟ್ಟು ಗೀತಾ ಶಿವರಾಜ್ ಕುಮಾರ್ ಬಂಜಾರ ಸಮುದಾಯದೊಂದಿಗೆ ಲಂಬಾಣಿ ಸಂಸ್ಕೃತಿಯಂತೆ ಯುಗಾದಿ ( ಆಟಮ್ ) ಹಬ್ಬವನ್ನ ಆಚರಿಸಿ ಭರ್ಜರಿ ಮತ ಬೇಟೆ ನಡೆಸಿದ್ದಾರೆ. ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ತೆರೆದ ವಾಹನದಲ್ಲಿ ವೇದಿಕೆ ಬಳಿಗೆ ಸಾಗಿದರು. ಬಂಜಾರ ಸಮುದಾಯದ ಮಹಿಳೆಯರು...