Tag: Shivamoggaexpressnews

Post
ವಿಶೇಷ ಲೇಖನ  : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು.

ವಿಶೇಷ ಲೇಖನ : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು.

ವಿಶೇಷ ಲೇಖನ  : ಬಿಸಿಲ ತಾಪಕ್ಕೆ ಕಾದ ಹೆಂಚಿಂನಂತಾದ ಧರೆ : ಜನತೆ ಹೈರಾಣು ! ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ಜೋರಾಗಿದ್ದು ಬೆಳಿಗ್ಗೆ ಗಂಟೆ 9 ಆಗುತ್ತಿದ್ದಂತೆ ಹೊರಗೆ ಕಾಲಿಡಲು ಸಾಧ್ಯವಾಗುತ್ತಿಲ್ಲ. ಅಷ್ಟು ಏರುತ್ತಿದೆ ಸೂರ್ಯನ ತಾಪ. ಭೂಮಿಯ ಧಗೆ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದೆ. ಕಾಡುಗಳು ಒಣಗಿ ಕಾದ ಕಬ್ಬಿಣದಂತಾಗಿವೆ. ಮರಗಳೆಲ್ಲ ಎಲೆ ಉದುರಿಸಿ ಬೋಳಾಗಿ ನಿಂತಿದೆ. ತಾಪಮಾನ ಏರುತ್ತಿರುವ ಹಿನ್ನಲೆ ಬಿಸಿಲ ಧಗೆಗೆ ಅಕ್ಷರಶಃ ಕರ್ನಾಟಕದ ಜನತೆ ತತ್ತರಿಸಿ ಹೋಗಿದ್ದಾರೆ. ಹೌದು.. ಹಾಲಿ...

Post
ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !

ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ !

ಜಿಂಕೆ ಬೇಟೆ ! ನಾಡ ಬಂದೂಕು ಸಮೇತ ಮೂವರು ಅರೆಸ್ಟ್ ! ಶಿವಮೊಗ್ಗ : ಸಿಂಘಳೀಕ ವನ್ಯಜೀವಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ನಾಡ ಬಂದೂಕು ಸಮೇತ ಶಿವಮೊಗ್ಗ ವನ್ಯಜೀವಿ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ  ಬಾಳೆಕೊಪ್ಪದ ಸತೀಶ್ (39), ಯಡೇಹಳ್ಳಿ ಟಿ.ನಾಗರಾಜ್ (23) ಪ್ರಜ್ವಲ್(23) ಬಂಧಿತ ಆರೋಪಿಗಳು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್...

Post
ಕೂಡಲಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು !

ಕೂಡಲಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು !

ಕೂಡಲಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು !  ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ. 18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಅಣ್ಣಾನಗರದ ನಿವಾಸಿ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದ್ದಾಗ ಅವಘಡ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಈಶ್ವರಪ್ಪನವರ ಮನೆಯ ಸಮೀಪ ಬೆಳ್ಳಂಬೆಳಗ್ಗೆ ನಡೀತು ಘಟನೆ ! ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ !

ಈಶ್ವರಪ್ಪನವರ ಮನೆಯ ಸಮೀಪ ಬೆಳ್ಳಂಬೆಳಗ್ಗೆ ನಡೀತು ಘಟನೆ ! ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ !

ಈಶ್ವರಪ್ಪನವರ ಮನೆಯ ಸಮೀಪ ಬೆಳ್ಳಂಬೆಳಗ್ಗೆ ನಡೀತು ಘಟನೆ ! ಸಿಸಿಟಿವಿಯಲ್ಲಿ ಸೆರೆಯಾಯ್ತು ಖದೀಮರ ಕೃತ್ಯ ! ಶಿವಮೊಗ್ಗ : ನಗರದ ಗುಂಡಪ್ಪ ಶೆಡ್ ಬಳಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರ ಮನೆಯ ಸಮೀಪ ಇಂದು ಬೆಳಗ್ಗೆ 5:00ಗಂಟೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಬೆಳ್ಳಂಬೆಳಿಗ್ಗೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಒಂದೇ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು. ಮಹಿಳೆಯರಿಬ್ಬರನ್ನ ಅಡ್ಡಗಟ್ಟಿ ಮಾತನಾಡಿಸಿದ್ದಾರೆ. ಮಹಿಳೆಯರು ಆತಂಕಗೊಂಡು ಹಿಂದೆ ಸರಿದಿದ್ದಾರೆ. ಆಗ ಬೈಕ್...

Post
ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ !  ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ  ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !

ಈಶ್ವರಪ್ಪ ಭೇಟಿಗೆ ಅಮಿತ್ ಶಾ ನಿರಾಕರಣೆ ! ದೆಹಲಿಯಿಂದ ವಾಪಸ್ ಹೊರಟ ಈಶ್ವರಪ್ಪ ! ಬಿಎಸ್ ವೈ ಪುತ್ರನ ಸೋಲು ನಿಶ್ಚಿತ ಎಂದ ಕೆಎಸ್ಈ !  ಶಿವಮೊಗ್ಗ : ಎರಡು ದಿನಗಳ ಹಿಂದೆ ರಾಜ್ಯಕ್ಕೆ ಆಗಮಿಸಿದ ಬಿಜೆಪಿಯ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಸಚಿವ ಕೆ ಎಸ್ ಈಶ್ವರಪ್ಪನವರಿಗೆ ಕರೆ ಮಾಡಿ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅಮಿತ್ ಶಾ ಸೂಚನೆಯ ಮೇರೆಗೆ ಬುಧವಾರ ಸಂಜೆ ಶಿವಮೊಗ್ಗದಿಂದ ದೆಹಲಿಗೆ ತಲುಪಿದ್ದರು. ಕೇಂದ್ರ ಗೃಹ...

Post
ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ !

ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ !

ಲಾಡ್ಜ್ ನಲ್ಲಿ ಮಹಿಳೆಯ ಕತ್ತು ಸೀಳಿ ಕೊಲೆ ! ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ನಗರದ ಹಣಗರೆಕಟ್ಟೆಯ ಸಮೀಪದ ಖಾಸಗಿ ಲಾಡ್ಜ್ ಒಂದರಲ್ಲಿ ಮಹಿಳೆಯ ಮೃತ ದೇಹ ಒಂದು ಪತ್ತೆಯಾಗಿದೆ. ಹಜರತ್ ಸೈಯದ್ ಸಾದತ್ ಭೂತರಾಯ ಚೌಡೇಶ್ವರಿ ದೇವಾಲಯದ ಹಿಂಭಾಗದಲ್ಲಿ ಇರುವಂತಹ ಖಾಸಗಿ ಲಾಡ್ಜ್ ನಲ್ಲಿ ಸರಿಸುಮಾರು 30 ವರ್ಷದ ವಯಸ್ಸಿನ ಮಹಿಳೆ ಮತ್ತು ಒಬ್ಬ ಪುರುಷ ಎರಡು ಮೂರು ದಿನದ ಹಿಂದೆ ಬಂದು ತಂಗಿದ್ದರು ಎಂದು ಮಾಹಿತಿ ತಿಳಿದುಬಂದಿದೆ ಮಲೆನಾಡಿನ ಶೈಕ್ಷಣಿಕ,...

Post
ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !

ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ !

ಬಿಸಿಲಿನಿಂದ ಕಂಗೆಟ್ಟಿದ್ದ ಮಲೆನಾಡಿನ ಜನತೆಗೆ ತಂಪೆರೆದ ಮಳೆರಾಯ ಭದ್ರಾವತಿ : ಬಿರು ಬಿಸಲಿನಿಂದ ಕೆಂಗಟ್ಟಿದ್ದ ಶಿವಮೊಗ್ಗದ ಜನತೆಗೆ ಮಳೆರಾಯ ಕೊಂಚ ತಂಪೆರದಿದ್ದಾನೆ. ಭದ್ರಾವತಿ ನಗರದಾದ್ಯಂತ ಇಂದು ಮಳೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಸುಮಾರು 25 ರಿಂದ 30 ನಿಮಿಷ ಭದ್ರಾವತಿ ನಗರದಾದ್ಯಂತ ಮಳೆ ಸುರಿದಿದ್ದು. ಮೊದಲ...

Post
ಶಿವಗಂಗಾ ಯೋಗ ಕೇಂದ್ರ ದಿಂದ 15 ದಿನಗಳ ಉಚಿತ ಯೋಗ ಶಿಬಿರ

ಶಿವಗಂಗಾ ಯೋಗ ಕೇಂದ್ರ ದಿಂದ 15 ದಿನಗಳ ಉಚಿತ ಯೋಗ ಶಿಬಿರ

ಶಿವಗಂಗಾ ಯೋಗ ಕೇಂದ್ರ ದಿಂದ 15 ದಿನಗಳ ಉಚಿತ ಯೋಗ ಶಿಬಿರ ಶಿವಮೊಗ್ಗ : ಶಿವ ಬಸವ ನಗರ ಹಾಗೂ ವೀರಭದ್ರೇಶ್ವರ ಹಾಗೂ ಸುತ್ತಮುತ್ತಲಿನ ಬಡಾವಣೆಗಳ ಯೋಗಸಕ್ತರಿಗೆ. ಯೋಗಾಸನ. ಪ್ರಾಣಯಾಮ.ಧ್ಯಾನ. ಹಾಗೂ ಮನೆ ಮದ್ದು ಬಗ್ಗೆ ರಾಷ್ಟ್ರ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯೋಗಚಾರ್ಯ ಸಿವಿ ರುದ್ರಾರಾಧ್ಯ ಇವರ ನೇತೃತ್ವದಲ್ಲಿ ತರಬೇತಿ ನೀಡಲಾಗುವುದು ಬಹಳ ಮುಖ್ಯವಾಗಿ ಮನೋ ದೈಹಿಕ ತೊಂದರೆ. ಸೊಂಟ. ಕುತ್ತಿಗೆ.ಬೆನ್ನು ನೋವು. ಅಸ್ತಮಾ. ಡಯಾಬಿಟಿಸ್. ಬಿಪಿ. ಮೈಗ್ರೇನ್ ತಲೆನೋವು ಇತ್ಯಾದಿ ಮಾನಸಿಕ ಹಾಗೂ ದೈಹಿಕ...

Post
ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ  ಪೊಲೀಸರು ! ಯುವಕನ ವಿರುದ್ಧ ಕೇಸ್ !

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ !

ಇನ್ಸ್ಟಾಗ್ರಾಮ್ ನಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ! ತಕ್ಷಣ ಅಲರ್ಟ್ ಆದ ಪೊಲೀಸರು ! ಯುವಕನ ವಿರುದ್ಧ ಕೇಸ್ ! ಶಿವಮೊಗ್ಗ : ನಗರದಲ್ಲಿ ಯುವಕನೊಬ್ಬ ಕೋಮು ಪ್ರಚೋದನೆಯ 14 ಸೆಕೆಂಡ್ ಗಳ ವಿಡಿಯೋ ಒಂದನ್ನು ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯುವಕನೊಬ್ಬ ತನ್ನ ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣದಲ್ಲಿ ಪ್ಲಾನ್ A ಮತ್ತು ಪ್ಲಾನ್ B ಎಂಬ ಹೆಸರಿನ ಅರಬಿಕ್ ಭಾಷೆಯಲ್ಲಿ ಇರುವ 14 ಸೆಕೆಂಡ್...

Post
ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ  – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ

ಭಾರತೀಯ ಜನತಾ ಪಾರ್ಟಿ ಮತ್ತೊಮ್ಮೆ ಅಧಿಕಾರಕ್ಕೆ ಬಂದೇ ಬರುತ್ತದೆ – ಬಿ ವೈ ರಾಘವೇಂದ್ರ ಸಾಗರ : ಮತ್ತೊಮ್ಮೆ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದೇ ಬರುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗೇ ಆಗುತ್ತಾರೆ ಎಂದು ಬಿ ವೈ ರಾಘವೇಂದ್ರ ಹೇಳಿದರು. ಸಾಗರ ತಾಲೂಕಿನ ಆನಂದಪುರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ ವೈ ರಾಘವೇಂದ್ರ ಈ ಬಾರಿ ಮೋದಿಯವರು ಗೆಲ್ಲುವುದು ಖಂಡಿತ ಅದಕ್ಕಾಗಿ ಜನಸಾಮಾನ್ಯರು ಕಾರ್ಯಕರ್ತರು ಮೋದಿಯ ಪರವಾಗಿ ರಾಘಣ್ಣನ ಪರವಾಗಿ...