Tag: Shivamoggaexpressnews

Post
BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು !

BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು !

BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು ! ಶಿವಮೊಗ್ಗ : ನಗರದಲ್ಲಿ ಮತ್ತೆ ಪೊಲೀಸ್ ಬಂದೂಕಿನ ಗುಂಡಿನ ಸದ್ದು ಮಾಡಿದೆ. ನಗರದ ಮಲ್ಲಿಗೆನಹಳ್ಳಿಯ ಬಳಿ ಕೊಲೆ ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಫಾರು ಎಂಬಾತನು ಮಲ್ಲಿಗೆನಹಳ್ಳಿಯ ಬಳಿ...

Post
ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು  : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ !

ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ !

ಯೋ.. ಬರ್ಕೊಳಯ್ಯ, ಶಿವಮೊಗ್ಗ ನಂದು : ಸಂತೆಕಡೂರಿನಲ್ಲಿ ಪತ್ನಿ ಪರ ಪ್ರಚಾರದಲ್ಲಿ ಶಿವಣ್ಣ ಮಾಸ್ ಡೈಲಾಗ್ ! ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಇಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು...

Post
ಅಧಿಕಾರಿಗಳ ಕಿರುಕುಳ ಆರೋಪ; ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಆತ್ಮಹತ್ಯೆಗೆ ಯತ್ನ !

ಅಧಿಕಾರಿಗಳ ಕಿರುಕುಳ ಆರೋಪ; ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಆತ್ಮಹತ್ಯೆಗೆ ಯತ್ನ !

ಅಧಿಕಾರಿಗಳ ಕಿರುಕುಳ ಆರೋಪ; ಶಿವಮೊಗ್ಗದಲ್ಲಿ ಕರ್ತವ್ಯ ನಿರತ ಚಾಲಕ -ಕಂ-ನಿರ್ವಾಹಕ ಆತ್ಮಹತ್ಯೆಗೆ ಯತ್ನ ! ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯನಿರತ ಚಾಲಕ -ಕಂ- ಕಾರ್ಯನಿರ್ವಾಹ ಕರ್ತವ್ಯದಲ್ಲಿದ್ದಾಗಲೇ ಬಸ್ಸಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬಸವರಾಜು ಟಿ.ವಿ. ಆತ್ಮಹತ್ಯೆಗೆ ಯತ್ನಿಸಿದವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ  ಆತ್ಮಹತ್ಯೆ !

ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ !

ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಪಿಜಿಯೊಂದರಲ್ಲಿ ಮಾಲ ಎಂಬ 26 ವರ್ಷದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾ.19 ತಾನೇ ತಾರಿಖ್ ಮಾಲಾ ತಿಂಡಿಗೆ ಬಾರದೆ ಇದ್ದಾಗ. ಮಾಲೀಕರು ಕೊಠಡಿಗೆ ಬಂದು ನೋಡಿದ್ದಾರೆ. ಆ ಸಂದರ್ಭದಲ್ಲಿ ಕೊಠಡಿಯಲ್ಲಿ ಯುವತಿ ಟವೆಲ್ ನಲ್ಲಿ ನೇಣು ಬಿಗಿದ...

Post
ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್‌ ಗೆ ಟಿಕೆಟ್ !

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್‌ ಗೆ ಟಿಕೆಟ್ !

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ; ಆಯನೂರು ಮಂಜುನಾಥ್‌ ಗೆ ಟಿಕೆಟ್ !  ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರ್ ಮಂಜುನಾಥ್ ಅವರನ್ನು ಗುರುವಾರ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಿದೆ. ಮುಂಬರುವ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ಪಾಳಯದಲ್ಲಿ ಇಬ್ಬರ ಹೆಸರು ಮುಂಚೂಣಿಯಲ್ಲಿತ್ತು.ಸತತವಾಗಿ ಎರಡು ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಎಸ್.ಪಿ ದಿನೇಶ್ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟು...

Post
ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ !

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ !

ಚುನಾವಣಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ದಾಖಲೆಯಿಲ್ಲದೇ ಸಾಗಿಸುತ್ತಿದ್ದ 2 ಲಕ್ಷ ಹಣ ಜಪ್ತಿ !  ಸಾಗರ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಅಕ್ರಮ ತಡೆಗೆ ಮಹತ್ವದ ಕ್ರಮ ವಹಿಸಿದ್ದಾರೆ. ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದನ್ನು ಜಪ್ತಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಚೂರಿಕಟ್ಟೆ ಚೆಕ್ ಪೋಸ್ಟ್ ನಲ್ಲಿ ಇಂದು ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಕಾರೊಂದನ್ನು ತಡೆದು ಪರಿಶೀಲನೆ ನಡೆಸಿದ್ದಾರೆ....

Post
ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ?

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ?

ಶಿವಮೊಗ್ಗ ಸೆಂಟ್ರಲ್ ಜೈಲ್ ಮೇಲೆ ಪೊಲೀಸರ ರೇಡ್ ! ಕಾರಣವೇನು ? ಶಿವಮೊಗ್ಗ : ಲೋಕಸಭಾ ಚುನಾವಣೆ 2014ರ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಪೊಲೀಸರು ದಾಳಿ ಮಾಡಿದ್ದಾರೆ. ಇಂದು ಬೆಳಿಗ್ಗೆ 11:30 ಸುಮಾರಿಗೆ ಇಬ್ಬರು ಡಿವೈಎಸ್​ಪಿ ಹಾಗೂ 10 ಇನ್​ಸ್ಪೆಕ್ಟರ್​ ಹಾಗೂ 60 ಕ್ಕೂ ಹೆಚ್ಚು ಪೊಲೀಸರು ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಭೂಮರೆಡ್ಡಿ ನೇತೃತ್ವದ ತಂಡ ದಾಳಿ ಮಾಡಲಾಗಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ,...

Post
ಶಿವಮೊಗ್ಗದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಭದ್ರಾವತಿಯ ಬಾರಂದೂರಿನಲ್ಲಿ ಗೀತಾ ಶಿವರಾಜಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜೈಕಾರ ಹಾಕಿ, ಭವ್ಯ ಸ್ವಾಗತವನ್ನು ಕೋರಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...

Post
ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ !

ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ !

ಮರ್ಡರ್ ಅಟ್ಯಾಕ್ ಕೇಸ್ ! 6 ಜನ ಅರೆಸ್ಟ್ ! ಶಿವಮೊಗ್ಗ : ಮಾರ್ಚ್​​​ 17 ಭಾನುವಾರ ರಾತ್ರಿ ಶಿವಮೊಗ್ಗ ಭದ್ರಾವತಿಯ ಹೈವೇ ಬಳಿ ಇರುವ ಹರಿಗೆ ಗ್ರಾಮದ ಬಳಿ ನಡೆದ ಗಲಾಟೆಯ ಪ್ರಕರಣದ ಸಂಬಂಧ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯ ಪತ್ನಿ ನೀಡಿದ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಏನಿದು ಘಟನೆ ? ಪ್ರಶಾಂತ್ (40) ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದಾನೆ. ಶಿವಮೊಗ್ಗ ತಾಲೂಕಿನ ವಡ್ಡಿನಕೊಪ್ಪ ನಿವಾಸಿ. ಆ ದಿನ...

Post
ಮಲೆನಾಡಿಗರಿಗೆ ತಟ್ಟಿದ  ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ !

ಮಲೆನಾಡಿಗರಿಗೆ ತಟ್ಟಿದ ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ !

ಮಲೆನಾಡಿಗರಿಗೆ ತಟ್ಟಿದ ಟೋಲ್ ಬಿಸಿ ! ಬಸ್ ಅಡ್ಡ ನಿಲ್ಲಿಸಿ ಪ್ರತಿಭಟನೆ ! ಶಿವಮೊಗ್ಗ : ಇತ್ತೀಚಿಗೆ ಸವಳಂಗ ರಸ್ತೆಯ ಕಲ್ಲಾಪುರದ ಬಳಿ ನಿರ್ಮಾಣವಾಗಿರುವಂತಹ ಟೋಲ್ ಗೇಟ್ವಿ ರುದ್ಧ ನಿನ್ನೆ ರೈತರು, ಸ್ಥಳೀಯರು, ವಿವಿಧ ಸಂಘಟನೆಗಳ ಮುಖಂಡರು ದಿಡೀರ್ ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಶಿಕಾರಿಪುರ ಹಾನಗಲ್ ರಾಜ್ಯ ಹೆದ್ದಾರಿಯ ಕಲ್ಲಾಪುರ ಮತ್ತು ಕುಟ್ರಳ್ಳಿಯಲ್ಲಿ ಟೋಲ್ ಗೇಟ್‌ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರಿಗೆ ಹೊರೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೆ ಟೋಲ್ ಸಂಗ್ರಹ ಮಾಡುವುದನ್ನು  ನಿಲ್ಲಿಸಬೇಕು ಎಂದು...