ಲೋಕ ಸಭಾ ಚುನಾವಣೆ : ಶಸ್ತ್ರ/ ಆಯುಧಗಳ ಠೇವಣಿ ಇಡಲು ಸೂಚನೆ ! ಶಿವಮೊಗ್ಗ : ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್- 16 ರಿಂದ ಜೂನ್ 6 ರವರೆಗೆ ಜಾರಿಯಲ್ಲಿದೆ. ಆದ್ದರಿಂದ ಎಲ್ಲ ಗ್ರಾಮ ಪಂಚಾಯಿತಿ, ಪುರಸಭೆ, ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ ಆಯುಧಗಳನ್ನು ಹೊಂದಿರುವವರು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಸಮೀಪದ ಪೊಲೀಸ್ ಠಾಣೆಯಲ್ಲಿ ಕೂಡಲೇ ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ...
Tag: Shivamoggaexpressnews
ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ !
ಮೋದಿ ಸಮಾವೇಶಕ್ಕೆ ಈಶ್ವರಪ್ಪ ಗೈರು ! ಕುಮಾರ್ ಬಂಗಾರಪ್ಪ ಧಿಡೀರ್ ಪ್ರತ್ಯಕ್ಷ ! ಶಿವಮೊಗ್ಗ : ಇಂದು ಶಿವಮೊಗ್ಗದ ಅಲ್ಲಮಹಾಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬೃಹತ್ ಬಹಿರಂಗ ಸಭೆಯನ್ನ ಆಯೋಜಿಸಲಾಗಿತ್ತು, ಸಭೆಯಲ್ಲಿ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರು ಹಾಗೂ ಹಲವು ಬಿಜೆಪಿ ಮುಖಂಡರು ಉಪಸ್ಥಿತಿ ಇದ್ದು, ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತ್ರ ಮೋದಿ ಕಾರ್ಯಕ್ರದಲ್ಲಿ ಕಾಣಿಸಲಿಲ್ಲ. ಅದೆಷ್ಟೋ ಬಿಜೆಪಿ ಕಾರ್ಯಕರ್ತರು ಈಶ್ವರಪ್ಪನವರು ಮನಸ್ಸು ಬದಲಾಯಿಸುತ್ತಾರೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಹಾಜರಾಗುತ್ತಾರೆ...
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು !
ಶಿವಮೊಗ್ಗದಲ್ಲಿ ಮೋದಿ ಮತಬೇಟೆ ! ಬೃಹತ್ ಸಮಾವೇಶ ! ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ಮೋದಿ ತಿರುಗೇಟು ! ಶಿವಮೊಗ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದು, ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ವೇದಿಕೆಗೆ ಆಗಮಿಸಿದರು. ಈ...
ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ !
ವ್ಯಕ್ತಿಯ ಮೇಲೆ ಮಚ್ಚಿನಿಂದ ದಾಳಿ ! ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು ! ಸ್ಥಿತಿ ಗಂಭೀರ ! ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು ಬೀಸಿದ ಹೊಡೆತಕ್ಕೆ ಮಚ್ಚು ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಹಲ್ಲೆಗೊಳಗಾದವನ ಸ್ಥಿತಿ ಗಂಭೀರವಾಗಿದೆ. ಬಾರ್ ಬೈಂಡಿಂಗ್ ಮೇಸ್ತ್ರಿ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (40) ಎನ್ನುವ ವ್ಯಕ್ತಿ ಹಲ್ಲೆಗೊಳಗಾದವರು. ಏಳು ಜನ ಸ್ನೇಹಿತರೊಡನೆ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ. ಪರಿಚಯಸ್ತನೊಬ್ಬ ಕರೆ...
ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ?
ನಾಳೆ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ! ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ! ಎಸ್.ಪಿ.ಜಿ ನಿರಂತರ ಗಸ್ತು ! ಹೇಗಿದೆ ವ್ಯವಸ್ಥೆ ? ಶಿವಮೊಗ್ಗ : ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬರುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಬೃಹತ್ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕಾಗಿ ನಗರದ ಅಲ್ಲಮಪ್ರಭು ಮೈದಾನದ ಆವರಣ ಸಂಪೂರ್ಣ ಸಜ್ಜಾಗಿದೆ ಹೇಗಿದೆ ಬಂದೋಬಸ್ತ್ ? ಇನ್ನೂ ನಾಳೆ ಪ್ರಧಾನಮಂತ್ರಿ...
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು !
ಕೇಸರಿಮಯವಾಗಿದ್ದ ಶಿವಮೊಗ್ಗ ನಗರ ರಾತ್ರೋ ರಾತ್ರಿ ಖಾಲಿ ಖಾಲಿ ! ಬಿಜೆಪಿಯ ಫ್ಲೆಕ್ಸ್, ಧ್ವಜಗಳು ತೆರವು ! ಶಿವಮೊಗ್ಗ : ಮಾ.18ರಂದು ಅಂದರೆ ನಾಳೆ ಸೋಮವಾರದಂದು ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶನಿವಾರ ಬೆಳಗ್ಗೆ ಕೇಸರಿಮಯ ಆಗಿದ್ದ ನಗರ ರಾತ್ರಿ ವೇಳೆಯೇ ಖಾಲಿ, ಖಾಲಿ ಎಂಬಂತಾಗಿತ್ತು. ನೀತಿ ಸಂಹಿತೆ ಜಾರಿಯಾದ ಬಳಿಕ ಚುನಾವಣೆ ಅಧಿಕಾರಿಗಳ ಸೂಚನೆಯಂತೆ ಎಲ್ಲ ಫೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ( ಫ್ರೀಡಂ ಪಾರ್ಕ್ ) ರಸ್ತೆಯಲ್ಲಿ ಬಿಜೆಪಿ...
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ?
ಶಿವಮೊಗ್ಗದಲ್ಲಿ ಪೊಲೀಸರ ರೂಟ್ ಮಾರ್ಚ್ ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಆರ್.ಎ.ಎಫ್ ವತಿಯಿಂದ ಶನಿವಾರ ಮಧ್ಯಾಹ್ನ ರೂಟ್ ಮಾರ್ಚ್ ನಡೆಸಲಾಗಿದೆ. 18ನೆಯ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮುಂಜಾಗ್ತಾ ಕ್ರಮವಾಗಿ ಶಿವಮೊಗ್ಗ ಪೊಲೀಸ್ ಇಲಾಖೆ 16/03/2024ರ ಶನಿವಾರ ಮಧ್ಯಾಹ್ನ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ಪಿಐ ರವಿ ಪಾಟೀಲ್ ಅವರ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ರೂಟ್ ಮಾರ್ಚ್ ನಡೆಸಿದ್ದಾರೆ. ಮಲೆನಾಡಿನ...
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು !
ಬಿಜೆಪಿ ನಾಯಕರ ಮನವೊಲಿಕೆಗೆ ಈಶ್ವರಪ್ಪ ಡೋಂಟ್ ಕೇರ್ ! ಈಶ್ವರಪ್ಪ ಸಂಧಾನ ಮತ್ತೆ ವಿಫಲ ! ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ ಹೋದ ಬಿಜೆಪಿ ನಾಯಕರು ! ಶಿವಮೊಗ್ಗ : ಪುತ್ರನಿಗೆ ತಪ್ಪಿದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನಿಂದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಂಡಾಯ ಬಾವುಟ ಹಾರಿಸಿದ್ದು, ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ನಾಯಕರು ಅವರ ಬಂಡಾಯ ಶಮನಕ್ಕೆ ಹರಸಾಹಸ ಪಡುತ್ತಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ...
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ !
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ ! ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಜನವರಿ ಸಾಲಿನಲ್ಲಿ ಯುಜಿಸಿಯ ಮಾನ್ಯತೆಯೊಂದಿಗೆ : 10.01.2024 ರಿಂದ ದಿನಾಂಕ:31.03.2024 ರ ವರೆಗೆ ಪ್ರಥಮ ವರ್ಷದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ ಬಿ.ಎಸ್ಸಿ/ಬಿ.ಎಸ್.ಡಬ್ಲ್ಯೂ/ಬಿ.ಲಿಬ್, ಪದವಿ ಹಾಗೂ ಎಂ.ಎ / ಎಂ.ಕಾಂ, / ಎಂ.ಸಿ.ಎ / ಎಂ.ಎಸ್.ಡಬ್ಲ್ಯೂ / ಎಂ.ಲಿಬ್ ಮತ್ತು ಎಂ,ಎಸ್ಸ್ಸಿ, ಮತ್ತು ಎಂ.ಬಿ.ಎ ಸ್ನಾತಕೋತ್ತರ ಪದವಿ ಹಾಗೂ...
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ !
ನಾಳೆ ಶಿವಮೊಗ್ಗದಲ್ಲಿ ಜೀ ಕನ್ನಡ ವಾಹಿನಿಯ ಮಹಾ ಆಡಿಷನ್ ! ಶಿವಮೊಗ್ಗ : ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋಗಳಿಗಾಗಿ ನಡೆಯಲಿದೆ ಮಹಾ ಆಡಿಶನ್. ಜೀ ಕನ್ನಡ ವಾಹಿನಿಯು, ಈಗ ತನ್ನ ಹಿಟ್ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳನ್ನ ಮತ್ತೆ ತೆರೆಗೆ ತರಲು ತಯಾರಿ ನಡೆಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...