ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...
Tag: Shivamoggaexpressnews
ಶಿವಮೊಗ್ಗ | ಮೈಸೂರು “ಕುವೆಂಪು ಎಕ್ಸ್ಪ್ರೆಸ್” ರೈಲಿನಲ್ಲಿ ಬೆಂಕಿ: ನಿಖರ ಕಾರಣವೇನು? ದೊಡ್ಡ ಅನಾಹುತ ತಪ್ಪಿದ್ದೇಗೆ?
ಶಿವಮೊಗ್ಗ: ಶಿವಮೊಗ್ಗ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಘಟನೆ ವಿವರ: ತರೀಕೆರೆ ರೈಲ್ವೆ ನಿಲ್ದಾಣದ ಸಮೀಪ ರೈಲಿನ ಭೋಗಿಯೊಂದರ ಕೆಳಭಾಗದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ರೈಲು ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಭೋಗಿಯ...
ಶಿವಮೊಗ್ಗ: ಬೇಡರ ಹೊಸಹಳ್ಳಿ ಕ್ರಾಸ್ನಲ್ಲಿ ಹಿಟ್ ಅಂಡ್ ರನ್; ಮೆಡಿಕಲ್ ರೆಪ್ ಸಾವು!
ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಮೃತರನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ...
ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…?
ಶಿಕಾರಿಪುರ:ಸಿಂಟೆಕ್ಸ್ ನೀರಿನ ಟ್ಯಾಂಕ್ ರಿಪೇರಿ ನೆಪದಲ್ಲಿ ಮನೆಗೆ ನುಗ್ಗಿದ ಖತರ್ನಾಕ್ ಕಳ್ಳರ ಗ್ಯಾಂಗ್, ಮನೆಯಲ್ಲಿದ್ದ ವೃದ್ಧೆಯನ್ನು ದಾರಿ ತಪ್ಪಿಸಿ ಬರೋಬ್ಬರಿ 6 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶಿಕಾರಿಪುರ ತಾಲೂಕಿನ ಕಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಲ್ಲೇನಹಳ್ಳಿ ಗ್ರಾಮದ **ಶೀಲಮ್ಮ** ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮಾಂಗಲ್ಯ ಸರ ಸೇರಿದಂತೆ ಹಲವು ಚಿನ್ನಾಭರಣಗಳನ್ನು ಕಳ್ಳರು ದೋಚಿದ್ದಾರೆ. “ನೀರಿನ...
ಸಾಗರ ಜನತೆಗೆ ಗುಡ್ ನ್ಯೂಸ್ : 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ! ಸಂಪೂರ್ಣ ವಿವರ ಇಲ್ಲಿದೆ…
ಶಿವಮೊಗ್ಗ:ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಇದು ನಿಜಕ್ಕೂ ಸಿಹಿ ಸುದ್ದಿ! 2025-26ನೇ ಸಾಲಿನಿಂದ ಸಾಗರ ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ಕುರಿತು ಆದೇಶ ಹೊರಡಿಸಿದ್ದು, ರಾಜ್ಯದ 4134...
ತೀರ್ಥಹಳ್ಳಿಯಲ್ಲಿ ಬಿಇಓ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದೇಕೆ? ಶಾಸಕರ ಕುಮ್ಮಕ್ಕು, ಸರ್ಕಾರಿ ಕಾರ್ಯಕ್ರಮಗಳ ದುರ್ಬಳಕೆ ಆರೋಪ! ಸಂಪೂರ್ಣ ವಿವರ ಇಲ್ಲಿದೆ…
ಶಿವಮೊಗ್ಗ: ತೀರ್ಥಹಳ್ಳಿ ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ, ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು (ಜುಲೈ 21, 2025) ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, “ಶಾಸಕ...
ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್ ಭೇಟಿ; ರೋಗಿಗಳ ಸಮಸ್ಯೆ ಆಲಿಸಿ ಸಚಿವರು ಕೊಟ್ಟ ಸೂಚನೆಗಳೇನು?
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಇಂದು (ಸೋಮವಾರ, ಜುಲೈ 21, 2025) ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಚಿವರು ಆಸ್ಪತ್ರೆಯ ಹೊರರೋಗಿ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದರು. ಈ...
ಮನೋಚರಿತ್ರ – ಭಯದಿಂದ ಬುದ್ದಿ: ಯೋಗೇಶ್ ಮಾಸ್ಟರ್
ಭಯ ಇಲ್ಲಾಂದ್ರೆ ಮಕ್ಕಳು ಬುದ್ದಿ ಕಲಿಯುವುದು ಹೇಗೆ? ಅಂತ ಭಯ ಹಿಡಿಸುವುದರ ಮೂಲಕ ಅನೇಕ ಜನ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ನಾನಾ ರೀತಿಗಳಲ್ಲಿ ಹೆದರಿಸುತ್ತಾರೆ, ಬೆದರಿಸುತ್ತಾರೆ. ಮಕ್ಕಳಿಗೆ ಯಾವುದೇ ರೀತಿಯಲ್ಲಿ ಭಯದಿಂದ ಅವರಿಗೆ ಬುದ್ದಿ ಕಲಿಸಲು ಅಥವಾ ತಮ್ಮ ಅಧೀನಕ್ಕೆ ತಂದುಕೊಳ್ಳಲು ಯತ್ನಿಸಿದರೆ ಖಂಡಿತವಾಗಿ ಅದು ಅಲ್ಪ ಕಾಲದ ವಿಧೇಯತೆಯಷ್ಟೇ. ಆ ಹೊತ್ತಿಗೆy ಅವರು ಅಧೀನರಾಗುತ್ತಾರೆ, ಹೇಳಿದ ಮಾತು ಕೇಳುತ್ತಾರೆ. ಆದರೆ ಮಕ್ಕಳ ದೀರ್ಘಕಾಲದ ಬೆಳವಣಿಗೆಗೆ, ಮಾನಸಿಕ ಆರೋಗ್ಯಕ್ಕೆ ಸಮಸ್ಯೆಯಾಗುವುದು ಮಾತ್ರವಲ್ಲದೇ ಈ ವಯಸ್ಕರ ಪ್ರಪಂಚವನ್ನು...
ದೇವಪೂಜೆ ಆಚರಣೆಯಿಂದ ಆತ್ಮಬಲ ವೃದ್ಧಿ – ವಿದ್ವಾನ್ ಸಂತೋಷ್ ಎನ್.ಭಟ್
ಶಿವಮೊಗ್ಗ: ಹಿಂದೂ ಧರ್ಮದ ಸನಾತನ ಪರಂಪರೆಯಲ್ಲಿ ನಿತ್ಯ ಸಂಧ್ಯಾವಂದನೆ ಮತ್ತು ಗಾಯತ್ರಿ ಪಠಣ ಮಾಡುವುದರಿಂದ ಆತ್ಮಬಲ, ಮನೋಬಲ ವೃದ್ಧಿಯಾಗುತ್ತದೆ ಹಾಗೂ ಶರೀರದ ತೇಜಸ್ಸು ಹೆಚ್ಚುತ್ತದೆ ಎಂದು ವಿದ್ವಾನ್ ಸಂತೋಷ್ ಎನ್.ಭಟ್ ಅವರು ಅಭಿಪ್ರಾಯಪಟ್ಟರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದೇವಜ್ಞ ಕಲ್ಯಾಣ ಮಂದಿರದಲ್ಲಿ ಶ್ರೀ ದೈವಜ್ಞ ಗುರುಪೀಠ ಸೇವಾ ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 4 ದಿನಗಳ ಸಂಧ್ಯಾವಂದನೆ ಮತ್ತು ದೇವಪೂಜೆ ಕಲಿಕಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು...
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ: ಪ್ರಮುಖ ವಿಷಯಗಳ ಚರ್ಚೆಗೆ ಸರ್ಕಾರ ಸಿದ್ಧ
ನವದೆಹಲಿ: ಇಂದಿನಿಂದ (ಜುಲೈ 21, ಸೋಮವಾರ) ಸಂಸತ್ ಮುಂಗಾರು ಅಧಿವೇಶನ (Parliament Monsoon Session) ಆರಂಭಗೊಂಡಿದೆ. ಈ ಅಧಿವೇಶನವು ಆಗಸ್ಟ್ 12ರವರೆಗೆ ನಡೆಯಲಿದೆ. ಬಳಿಕ ಆಗಸ್ಟ್ 18ರಂದು ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಧಿವೇಶನಕ್ಕೂ ಮುನ್ನ ಭಾನುವಾರ ನಡೆದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಕಿರಣ್ ರಿಜಿಜು, ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ...









