ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...
Tag: Shivamoggaexpressnews
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ !
ಲೋಕಸಭೆ ಚುನಾವಣೆ : ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಗೀತಾ ಶಿವರಾಜಕುಮಾರ್ ಕಣಕ್ಕೆ ! ಶಿವಮೊಗ್ಗ : ಲೋಕಸಭಾ ಚುನಾವಣ ದಿನಾಂಕ ಘೋಷಣೆಗೆ ಕೆಲ ದಿನ ಮಾತ್ರ ಬಾಕಿ. ಚುನಾವಣೆ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂಡಿಯಾ ಮೈತ್ರಿಯ ಸೀಟು ಹಂಚಿಕೆ ಮಾತುಕತೆ ಅಂತಿಮಗೊಳಿಸಿರುವ ಕಾಂಗ್ರೆಸ್ ಇದೀಗ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಚುನಾವಣಾ ಸಮಿತಿಯ...
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ! ಶಿವಮೊಗ್ಗ : ಮಾರ್ಚ್ 8ರಂದು ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ !
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ ! ಬೆಂಗಳೂರು : ಸಾಕಷ್ಟು ವಿರೋಧಗಳ ಮಧ್ಯೆಯೇ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ...
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ !
ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ ! ಸೊರಬ : ಲಂಚ ಸ್ವೀಕರಿಸುತ್ತಿದ್ದಾಗ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಅವರು ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...
BIG BREAKING NEWS : ದೇಶದಾದ್ಯಂತ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !
BIG BREAKING NEWS : ದೇಶದಾದ್ಯಂತ ಫೇಸ್ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ ! ಸಾಮಾಜಿಕ ಮಾಧ್ಯಮ ದೈತ್ಯ ಫೇಸ್ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ ಮೊಬೈಲ್ ಹಾಗೂ ಕಂಪ್ಯೂಟರ್ನಲ್ಲಿ ಎರಡೂ ಖಾತೆಗಳು ಲಾಗ್ಔಟ್ ಆಗಿದ್ದು, ಮತ್ತೆ ಲಾಗ್ಇನ್ ಆಗುತ್ತಿಲ್ಲ. ಇದರಿಂದಾಗಿ ಸಾವಿರಾರು ಜನ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ...
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ...
ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್ನ ಗ್ರಾಂಡ್ ಫಿನಾಲೆ ಯಶಸ್ವಿ
ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್ನ ಗ್ರಾಂಡ್ ಫಿನಾಲೆ ಯಶಸ್ವಿ ಶಿವಮೊಗ್ಗ : ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್ನ ಗ್ರಾಂಡ್ ಫಿನಾಲೆಯಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ದಿಗಳು ವಿಜೇತರಾಗಿದ್ದಾರೆ. ರೇವ ಇವೆಂಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು ಮಿಸ್ಟರ್ ವಿಭಾಗದಲ್ಲಿ ಭರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಿಸ್ಟರ್ ಕರ್ನಾಟಕ ಟೈಟಲ್ ಅನ್ನು ಪಡೆದುಕೊಂಡಿರುತ್ತಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...









