Tag: Shivamoggaexpressnews

Post
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !

BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !

BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...

Post
ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ

ನರೇಂದ್ರಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಶಿವಮೊಗ್ಗದ ಶಿವಾಲಯ ದೇವಸ್ಥಾನದಲ್ಲಿ ಅತಿರುದ್ರಮಹಾಯಾಗ ಶಿವಮೊಗ್ಗ: ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು. ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ...

Post
ಶಿವಮೊಗ್ಗದಲ್ಲಿ  ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ

ಶಿವಮೊಗ್ಗದಲ್ಲಿ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆ ಯಶಸ್ವಿ  ಶಿವಮೊಗ್ಗ : ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಿಸ್ಟರ್, ಮಿಸ್ ಮತ್ತು ಮಿಸ್ಸಸ್ ಕರ್ನಾಟಕ 2024ರ ಬ್ಯೂಟಿ ಪೇಜೆಂಟ್‌ನ ಗ್ರಾಂಡ್ ಫಿನಾಲೆಯಲ್ಲಿ ವಿವಿಧ ವಿಭಾಗದಲ್ಲಿ ಸ್ಪರ್ದಿಗಳು ವಿಜೇತರಾಗಿದ್ದಾರೆ. ರೇವ ಇವೆಂಟ್ಸ್ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿದ್ದು ಮಿಸ್ಟರ್ ವಿಭಾಗದಲ್ಲಿ ಭರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದು, ಮಿಸ್ಟರ್ ಕರ್ನಾಟಕ ಟೈಟಲ್‌ ಅನ್ನು ಪಡೆದುಕೊಂಡಿರುತ್ತಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ ! ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ...

Post
ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !

ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !  ಸಾಗರ : ಮನೆಯ ಟೆರೇಸ್‌ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಸೂಡ ನೂತನ ಅಧ್ಯಕ್ಷ  ಎಚ್.ಎಸ್ ಸುಂದರೇಶ್  ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ.

ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್‌ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...

Post
ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್

ಸಾರ್ಥಕ ಐದು ದಶಕ ಪೂರೈಸಿದ ಪಿಯರ್‌ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್‌ಲೈಟ್ ಲೈರ‍್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್‌ಲೈಟ್ ಲೈನರ‍್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ...

Post
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !

ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !

ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !

ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ ! ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣ ಮಠದ ಸಮೀಪ ಇರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ, ಸ್ಫೋಟದ ತೀವ್ರತೆಗೆ ಮನೆಯಲಿದ್ದ ವಸ್ತುಗಳೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಹಾನಿಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...

Post
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !

ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...