Tag: Shivamoggaexpressnews

Post
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ  ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !

ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !

ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ...

Post
ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ

ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ

ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ ಶಿವಮೊಗ್ಗ: ಸೋಲು ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಖಿನ್ನತೆ ಹಾಗೂ ಒತ್ತಡ ಕಡಿಮೆ ಮಾಡಲು ಸಂಗೀತ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್‌ನಲ್ಲಿ ಕದಂಬ ಕರೋಕೆ ಗ್ರೂಪ್ ಉದ್ಘಾಟನೆ ಹಾಗೂ ಕರೋಕೆ ಚಿತ್ರಗೀತೆ, ಹಿಂದಿ ಗೀತೆಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸಂಗೀತಕ್ಕೆ ರಾಗ ತಾಳಗಳ ಅರಿವಿನ ಜತೆಯಲ್ಲಿ ನಿರಂತರ ಅಭ್ಯಾಸ ಮುಖ್ಯ....

Post
ಪ್ರೀತಿಸುವಂತೆ ಯುವಕನ ಕಿರುಕುಳ  ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !

ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !

ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !  ಶಿವಮೊಗ್ಗ : ಪ್ರೀತಿಸುವಂತೆ ಯುವಕನ ಕಿರುಕುಳ ನೀಡಿದ್ದಾನೆ ಈ ವೇಳೆ ಯುವಕನ ಕಿರುಕುಳ ತಾಳಲಾರದೆ 14 ವರ್ಷದ ಅಪ್ರಾಪ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳ...

Post
ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ

ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ

ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ ಶಿವಮೊಗ್ಗ ನಗರದ ವಾಕೀಲರಾಗಿದ್ದ ಎಸ್. ಚoದ್ರಶೇಖರ್ ಮತ್ತು ಪೂರ್ಣಿಮಾ ದoಪತಿಗಳ ಪುತ್ರಿಯಾದ ಸಾತ್ವಿಕ್. ಸಿ. ಸಿ. ರವರು ರಾಜೀವ್ ಗಾoದಿ ಯುನಿರ್ವಸಿಟಿ ಆಫ್ ಹೆಲ್ತ್ ಸ್ಯೆನ್ಸ್ ಕರ್ನಾಟಕ ನಡೆಸುವ ಮೂರನೇ ವರ್ಷದ ವ್ಯೆದ್ಯಕೀಯ ಪರೀಕ್ಷಯಲ್ಲಿ ಅತ್ಯುನ್ನತ ಸ್ಥಾನಗಳಿಸಿ ಚಿನ್ನದ ಪದಕವನ್ನು ತಮ್ಮ ಮೂಡಿಗೇರಿಸಿ ಕೊoಡಿದ್ದಾರೆ. ಇವರು ವಿಶ್ವವಿದ್ಯಾಲಯದ ಹತ್ತನೇ ಸ್ಥಾನವನ್ನು ಗಳಿಸಿದ್ದಾರೆ. ಇವರ ಸಾದನೆಯಿoದ ನಗರಕ್ಕೆಹೆಮ್ಮೆ ತoದಿದ್ದಾರೆ. ಇವರು ನಗರದ ಯೂತ್ ಹಾಸ್ಟೇಲ್ಸ್ ತರುಣೋದಯ ಘಟಕದ ಸಂಸ್ಥಾಪಕರಾದ ಚoದ್ರಶೇಖರ್ ರವರ ಸುಪುತ್ರಿ...

Post
ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ  ಅಪಘಾತ !  6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !

ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !

ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ ! ಹೊಸನಗರ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಎಂ ಗುಡ್ಡೆಕೊಪ್ಪ ಸಮೀಪ ಮಾರುತಿ ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖ ಮುಖಿ ಡಿಕ್ಕಿ ಆಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು. ಕಾರು ಚಾಲಕನನ್ನ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು....

Post
ಶಿವಮೊಗ್ಗ  : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್ಸಿ ಮತ್ತು...

Post
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ! ಶಿವಮೊಗ್ಗ : ಪತ್ನಿ ಜೊತೆ ಎದುರು ಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ಪತಿಯೊಬ್ಬ ಯುವಕರ ಮೇಲೆ ದಾಳಿ ಮಾಡಿದ್ದಾನೆ. ಕತ್ತಿ ಮತ್ತು ರಾಡ್‌ನಿಂದ ಮೊದಲು ಯುವಕನ ಕಾರಿನ ಮೇಲೆ ದಾಳಿ ಮಾಡಿದ ವ್ಯಕ್ತಿ, ಯುವಕ ಮನೆಯಿಂದ ಹೊರಬರುತ್ತಿದ್ದಂತೆಯೇ ಆತನ ಮೇಲೂ ಎರಗಿದ್ದಾನೆ.ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ...

Post
BREAKING NEWS  : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​...

Post
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.  ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...

Post
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...