ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ! ಸಾಗರ : ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
Tag: Shivamoggaexpressnews
ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ.
ಸೂಡ ನೂತನ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಅಧಿಕಾರ ಸ್ವೀಕಾರ. ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಇಂದು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ಸಾರ್ಥಕ ಐದು ದಶಕ ಪೂರೈಸಿದ ಪಿಯರ್ಲೈಟ್
ಸಾರ್ಥಕ ಐದು ದಶಕ ಪೂರೈಸಿದ ಪಿಯರ್ಲೈಟ್ ಶಿವಮೊಗ್ಗ: ಫೌಂಡ್ರಿ ಕ್ಷೇತ್ರದಲ್ಲಿ ಐದು ದಶಕಗಳ ಸಾರ್ಥಕ ಸೇವೆ ಸಲ್ಲಿಸಿರುವ ಪಿಯರ್ಲೈಟ್ ಲೈರ್ಸ್ ಸಂಸ್ಥೆಯು ದೇಶಕ್ಕೆ ಆರ್ಥಿಕ ಕೊಡುಗೆ ನೀಡುವಲ್ಲಿಯೂ ಮಹತ್ತರ ಪಾತ್ರ ವಹಿಸಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರದ ಪಿಯರ್ಲೈಟ್ ಲೈನರ್ಸ್ ಸಂಸ್ಥೆ ಐದು ದಶಕ ಪೂರೈಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಮಾತನಾಡಿ, ಕೈಗಾರಿಕಾ ಕ್ಷೇತ್ರದಲ್ಲಿ ಉತ್ತಮ...
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ !
ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ ! ರಸ್ತೆ ಬದಿಯಲ್ಲಿ ಶವ ಪತ್ತೆ ! ಶಿವಮೊಗ್ಗ : ಸಾಗರ ತಾಲೂಕಿನ ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸೊರಬದ ಅನವಟ್ಟಿಯ ಸಮೀಪದ ಗ್ರಾಮವೊಂದರ ರಫೀಕ್ ( 38) ಎಂದು ಗುರುತಿಸಲಾಗಿದೆಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಶವ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !
ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ ! ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣ ಮಠದ ಸಮೀಪ ಇರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ, ಸ್ಫೋಟದ ತೀವ್ರತೆಗೆ ಮನೆಯಲಿದ್ದ ವಸ್ತುಗಳೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಹಾನಿಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ...
ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ
ಪ್ರತಿಭಾನ್ವಿತರಿಗೆ ಸೂಕ್ತ ವೇದಿಕೆ ಅವಶ್ಯಕ ಶಿವಮೊಗ್ಗ: ಸೋಲು ಗೆಲುವಿಗಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಖಿನ್ನತೆ ಹಾಗೂ ಒತ್ತಡ ಕಡಿಮೆ ಮಾಡಲು ಸಂಗೀತ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್ನಲ್ಲಿ ಕದಂಬ ಕರೋಕೆ ಗ್ರೂಪ್ ಉದ್ಘಾಟನೆ ಹಾಗೂ ಕರೋಕೆ ಚಿತ್ರಗೀತೆ, ಹಿಂದಿ ಗೀತೆಗಳ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸಂಗೀತಕ್ಕೆ ರಾಗ ತಾಳಗಳ ಅರಿವಿನ ಜತೆಯಲ್ಲಿ ನಿರಂತರ ಅಭ್ಯಾಸ ಮುಖ್ಯ....
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು !
ಪ್ರೀತಿಸುವಂತೆ ಯುವಕನ ಕಿರುಕುಳ ! ಕಿರುಕುಳ ತಾಳಲಾರದೆ ಅಪ್ರಪ್ತಾ ಬಾಲಕಿ ನೇಣಿಗೆ ಶರಣು ! ಶಿವಮೊಗ್ಗ : ಪ್ರೀತಿಸುವಂತೆ ಯುವಕನ ಕಿರುಕುಳ ನೀಡಿದ್ದಾನೆ ಈ ವೇಳೆ ಯುವಕನ ಕಿರುಕುಳ ತಾಳಲಾರದೆ 14 ವರ್ಷದ ಅಪ್ರಾಪ್ತ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ನಡೆದಿದೆ. ಯುವಕನೊಬ್ಬ 14 ವರ್ಷದ ಬಾಲಕಿಯ ಹಿಂದೆ ಬಿದ್ದು ಪ್ರೀತಿಸುವಂತೆ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವಕನ ಕಿರುಕುಳ ತಾಳಲಾರದೆ ಬಾಲಕಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳ...
ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ
ಸಾತ್ವಿಕಗೆ, ತರುಣೋದಯ ಘಟಕದಿoದ ಅಭಿನoದನೆ ಶಿವಮೊಗ್ಗ ನಗರದ ವಾಕೀಲರಾಗಿದ್ದ ಎಸ್. ಚoದ್ರಶೇಖರ್ ಮತ್ತು ಪೂರ್ಣಿಮಾ ದoಪತಿಗಳ ಪುತ್ರಿಯಾದ ಸಾತ್ವಿಕ್. ಸಿ. ಸಿ. ರವರು ರಾಜೀವ್ ಗಾoದಿ ಯುನಿರ್ವಸಿಟಿ ಆಫ್ ಹೆಲ್ತ್ ಸ್ಯೆನ್ಸ್ ಕರ್ನಾಟಕ ನಡೆಸುವ ಮೂರನೇ ವರ್ಷದ ವ್ಯೆದ್ಯಕೀಯ ಪರೀಕ್ಷಯಲ್ಲಿ ಅತ್ಯುನ್ನತ ಸ್ಥಾನಗಳಿಸಿ ಚಿನ್ನದ ಪದಕವನ್ನು ತಮ್ಮ ಮೂಡಿಗೇರಿಸಿ ಕೊoಡಿದ್ದಾರೆ. ಇವರು ವಿಶ್ವವಿದ್ಯಾಲಯದ ಹತ್ತನೇ ಸ್ಥಾನವನ್ನು ಗಳಿಸಿದ್ದಾರೆ. ಇವರ ಸಾದನೆಯಿoದ ನಗರಕ್ಕೆಹೆಮ್ಮೆ ತoದಿದ್ದಾರೆ. ಇವರು ನಗರದ ಯೂತ್ ಹಾಸ್ಟೇಲ್ಸ್ ತರುಣೋದಯ ಘಟಕದ ಸಂಸ್ಥಾಪಕರಾದ ಚoದ್ರಶೇಖರ್ ರವರ ಸುಪುತ್ರಿ...









