Tag: Shivamoggaexpressnews

Post
ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ  ಅಪಘಾತ !  6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !

ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ !

ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖಾ ಮುಖಿ ಡಿಕ್ಕಿ ! ಭೀಕರ ಅಪಘಾತ ! 6 ಮಕ್ಕಳು ಸೇರಿ 12 ಮಂದಿಗೆ ಗಂಭೀರ ಗಾಯ ! ಹೊಸನಗರ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಎಂ ಗುಡ್ಡೆಕೊಪ್ಪ ಸಮೀಪ ಮಾರುತಿ ಒಮಿನಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಮುಖ ಮುಖಿ ಡಿಕ್ಕಿ ಆಗಿರುವ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಓಮಿನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು. ಕಾರು ಚಾಲಕನನ್ನ ಹೊರ ತೆಗೆಯಲು ಹರಸಾಹಸ ಪಡಬೇಕಾಯಿತು....

Post
ಶಿವಮೊಗ್ಗ  : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್ಸಿ ಮತ್ತು...

Post
ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ !

ಹೆಂಡ್ತಿ ಜೊತೆ ಎದುರುಮನೆ ಯುವಕನ ಮಾತು ! ನನ್ನ ಹೆಂಡ್ತಿ ಜತೆ ನಿಂಗೇನೋ ಕೆಲ್ಸ ? ಎಂದು ಸಿಟ್ಟಿಗೆದ್ದ ಗಂಡನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ! ಶಿವಮೊಗ್ಗ : ಪತ್ನಿ ಜೊತೆ ಎದುರು ಮನೆ ಯುವಕ ಮಾತನಾಡಿಸುತ್ತಿದ್ದಾನೆ ಎಂಬ ಕಾರಣಕ್ಕೆ ಪತಿಯೊಬ್ಬ ಯುವಕರ ಮೇಲೆ ದಾಳಿ ಮಾಡಿದ್ದಾನೆ. ಕತ್ತಿ ಮತ್ತು ರಾಡ್‌ನಿಂದ ಮೊದಲು ಯುವಕನ ಕಾರಿನ ಮೇಲೆ ದಾಳಿ ಮಾಡಿದ ವ್ಯಕ್ತಿ, ಯುವಕ ಮನೆಯಿಂದ ಹೊರಬರುತ್ತಿದ್ದಂತೆಯೇ ಆತನ ಮೇಲೂ ಎರಗಿದ್ದಾನೆ.ಮಾರಣಾಂತಿಕವಾಗಿ ಇಬ್ಬರ ಮೇಲೆ ಹಲ್ಲೆ ನಡೆಸಿರುವ...

Post
BREAKING NEWS  : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ !

BREAKING NEWS : ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಪರೀಕ್ಷಾ ವೇಳಾಪಾಟ್ಟಿ ಬಿಡುಗಡೆ ! ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಕುರಿತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಕಾಸಸೌಧದಲ್ಲಿ ಪೂರ್ವಭಾವಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಎಸ್ಎಸ್ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​...

Post
ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು !

ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ! ಕಾರ್ ಶೆಡ್ ಗೆ ಬೆಂಕಿ ! ಸುಟ್ಟು ಕರಕಲಾದ ಸ್ವಿಫ್ಟ್ ಕಾರು ! ಶಿವಮೊಗ್ಗ : ನಗರದ ಶಂಕರ್ ಮಠ ರಸ್ತೆಯಲ್ಲಿರುವ ಪ್ರತಿಷ್ಠಿತ ರಾಹುಲ್ ಹೋಂಡಾ ಶೋರೂಮ್ ಅಗ್ನಿ ಅವಘಡ ಸಂಭವಿಸಿತ್ತು, ಕೋಟ್ಯಂತರ ರೂ ನಷ್ಟವಾಗಿತ್ತು. ಈಗ ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.  ತಾಲೂಕಿನ ಮತ್ತೂರು ಗ್ರಾಮದಲ್ಲಿ ನೆನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು. ಕಾರ್ ಶೆಡ್ ಗೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿ ಅಡಿಕೆ ಚೀಲ ತೆಂಗಿನಕಾಯಿಗಳು ಇದು...

Post
ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ !

ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಯುವಕ ಶವವಾಗಿ ಪತ್ತೆ ! ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ! ಶಿವಮೊಗ್ಗ : ಮೂರು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ. ತಾಲೂಕಿನ ಹಾಯ್ ಹೊಳೆ ಗ್ರಾಮದಲ್ಲಿ ತುಂಗಾ ನದಿಗೆ ಕಟ್ಟಲಾದ ಚೆಕ್ ಡ್ಯಾಮ್ ನಲ್ಲಿ ಯುವಕನ ಶವ ಪತ್ತೆಯಾಗಿದೆ. ಮೆಕಾನಿಕ್ ಕೆಲಸ ಮಾಡಿಕೊಂಡಿದ್ದ ಅಣ್ಣಾನಗರ ನಿವಾಸಿ ಮೊಹಮ್ಮದ್ ರಿಯಾಜ್ (18) ಎಂಬ ಯುವಕ ಮೂರು ದಿನದ ಹಿಂದೆ ಅಂದರೆ ಫೇ...

Post
ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !

ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು !

ತಡರಾತ್ರಿ ಸರಣಿ ಅಪಘಾತ ! ಆಟೋ, ಬಸ್ಸುಗಳಿಗೆ ಡಿಕ್ಕಿ ಹೊಡೆದ ಕಾರು ! ಭದ್ರಾವತಿ : ತಡರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರು ಚಾಲಕನೊಬ್ಬ ಅಡ್ಡಾ ದಿಡ್ಡಿ ಕಾರು ಚಲಾಯಿಸಿ ಎರಡು ಆಟೋ, ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ನಿನ್ನೆ ತಡ ರಾತ್ರಿ ಭದ್ರಾವತಿ ತಾಲೂಕಿನ ಖಾಸಗಿ ಬಸ್ ನಿಲ್ದಾಣದ ಬಳಿ ವೇಗವಾಗಿ ಬಂದ ಕಾರು ಆಟೋ ಬಸ್ ಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿದೆ. ಘಟನೆಯಲ್ಲಿ ಆಟೋ ದಲ್ಲಿ ಕುಳಿತಿದ್ದ...

Post
BIG NEWS  : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ !

BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ !

BIG NEWS : ಶಿವಮೊಗ್ಗದಲ್ಲಿ ನಿಗೂಢ ವಸ್ತು ಸ್ಫೋಟ – ಇಬ್ಬರಿಗೆ ಗಾಯ ! ಜಿಲ್ಲೆಯ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪದಲ್ಲಿ ನಿಗೂಢ ವಸ್ತು ಸ್ಪೋಟಗೊಂಡ ಪರಿಣಾಮ, ಇಬ್ಬರು ಗಾಯಗೊಂಡಿರೋ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಬಸ್ ನಿಲ್ದಾಣದ ಸಮೀಪ ಬ್ಯಾಗ್ ನಲ್ಲಿ ಇಟ್ಟಿದ್ದಂತ ವಸ್ತು ಸ್ಪೋಟಗೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !

BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು !

BREAKING NEWS : ಶಾಲಾ ಬಸ್ ಪಲ್ಟಿ ! ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರು ! ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೈಪಾಸ್ ರಸ್ತೆಯಲ್ಲಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ . ಭದ್ರಾವತಿ ಬೈಪಾಸ್ ರಸ್ತೆಯ ಬಿಳಕಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು . ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ . ಹೇಗಾಯ್ತು ಅಪಘಾತ ? ಖಾಸಗಿ ಶಾಲಾ ವಾಹನ ಮತ್ತು ಇನ್ನೊಂದು ಭಾರಿ ವಾಹನ...

Post
ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ : ಶಿವಮೊಗ್ಗ ಸೇರಿ ವಿವಿಧ ಜಿಲ್ಲೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ! ಹೀಗೆ ಚೆಕ್ ಮಾಡಿ ರಾಜ್ಯದ ವಿವಿಧ ಕಡೆ 310 ‘ಅರಣ್ಯ ವೀಕ್ಷಕ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಇದೀಗ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವವರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪಟ್ಟಿಯನ್ನು ಚೆಕ್ ಮಾಡುವುದು ಹೇಗೆ..? ಎಂಬ ಮಾಹಿತಿಯನ್ನು ಮುಂದೆ ಓದಿ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ,...