Tag: Shivamoggaexpressnews

Post
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...

Post
ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಶಿವಮೊಗ್ಗ: ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾಗಿರುವ ಸಿಗಂದೂರಿಗೆ ಸಂಪರ್ಕ ಕಲ್ಪಿಸುತ್ತಿದ್ದ ಎರಡು ಲಾಂಚ್‌ಗಳು ಇನ್ನು ಮುಂದೆ ಪ್ರವಾಸಿಗರ ಆಕರ್ಷಣೀಯ ತಾಣಗಳಾಗಲಿವೆ! ಅವುಗಳನ್ನು ಬೋಟ್ ಹೋಟೆಲ್‌ಗಳಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??   ಸಿಗಂದೂರು ಸೇತುವೆ ಉದ್ಘಾಟನೆಯಾದ ಬಳಿಕ ಲಾಂಚ್‌ಗಳ ಅಗತ್ಯತೆ ಕಡಿಮೆಯಾಗಿದ್ದು, ಅವುಗಳನ್ನು ಹಾಗೆಯೇ ಬಿಡದೆ ಆಕರ್ಷಕ ಪ್ರವಾಸೋದ್ಯಮ ಕೇಂದ್ರಗಳಾಗಿ ರೂಪಾಂತರಿಸುವ ಮಹತ್ವದ...

Post
ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!

ರಾಯಚೂರು-ಯಾದಗಿರಿ ಸಂಸದ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕರಿಂದ ಮಹತ್ವದ ಮನವಿ: ‘ನಿಷ್ಕಾಮ ಸೇವಾ ಕಾಯಿದೆ’ಗೆ ತಿದ್ದುಪಡಿ ಕೋರಿ ಅಹವಾಲು!

ರಾಯಚೂರು: ರಾಯಚೂರು-ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ. ಕುಮಾರ್ ನಾಯಕ್ ಅವರಿಗೆ ಗೃಹ ರಕ್ಷಕ ಸಿಬ್ಬಂದಿಗಳು ತಮ್ಮ ಬಹುದಿನಗಳ ಬೇಡಿಕೆಯಾದ “ನಿಷ್ಕಾಮ ಸೇವಾ ಕಾಯಿದೆ” (Nishkama Seva Act) ಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದ್ದಾರೆ. ಗೃಹ ರಕ್ಷಕರ ಸೇವೆಯನ್ನು ನಿರಂತರಗೊಳಿಸಲು ಮತ್ತು ಸೇವಾ ಭದ್ರತೆ ಒದಗಿಸಲು ಈ ಕಾಯಿದೆ ಬದಲಾವಣೆ ಅನಿವಾರ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮಾನ್ವಿ...

Post
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮತ್ತು ಫೋನ್‌ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...

Post
ಪ್ರತಿದಿನ ರಾತ್ರಿ ಎರಡು ಎಸಳು ‘ಬೆಳ್ಳುಳ್ಳಿ’ ತಿಂದ್ರೆ 10 ದಿನಗಳಲ್ಲಿ ಈ ಎಲ್ಲಾ ರೋಗಗಳು ಮಾಯವಾಗುತ್ವೆ.!

ಪ್ರತಿದಿನ ರಾತ್ರಿ ಎರಡು ಎಸಳು ‘ಬೆಳ್ಳುಳ್ಳಿ’ ತಿಂದ್ರೆ 10 ದಿನಗಳಲ್ಲಿ ಈ ಎಲ್ಲಾ ರೋಗಗಳು ಮಾಯವಾಗುತ್ವೆ.!

ಮಳೆಗಾಲದಲ್ಲಿ ಸಾಮಾನ್ಯವಾದ ಅನೇಕ ಕಾಲೋಚಿತ ಕಾಯಿಲೆಗಳಿಂದ ಬಳಲುತ್ತಿದ್ದೀರಾ? ಹಾಗಿದ್ರೆ, ಪ್ರತಿದಿನ ರಾತ್ರಿ ಎರಡು ಎಸಳು ಬೆಳ್ಳುಳ್ಳಿ  ತಿನ್ನುವುದರಿಂದ ನಿಮ್ಮ ಆರೋಗ್ಯದಲ್ಲಿ ಆಗುವ ಅದ್ಭುತ ಬದಲಾವಣೆಗಳನ್ನು ತಿಳಿಯಿರಿ. ಬೆಳ್ಳುಳ್ಳಿ ಅನೇಕ ರೋಗಗಳನ್ನು ನಿಯಂತ್ರಿಸುವ ಗುಣಗಳಿಂದ ಸಮೃದ್ಧವಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಬೆಳ್ಳುಳ್ಳಿ ತಿನ್ನುವುದರಿಂದಾಗುವ ಪ್ರಮುಖ ಪ್ರಯೋಜನಗಳು: 1. ಚಯಾಪಚಯ ಸುಧಾರಣೆ ಮತ್ತು ಮಲಬದ್ಧತೆ ನಿವಾರಣೆ: ಪ್ರತಿದಿನ ರಾತ್ರಿ ಬೆಳ್ಳುಳ್ಳಿ ಎಸಳುಗಳನ್ನು ತಿನ್ನುವುದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ...

Post
ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝

ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝

ಶಿವಮೊಗ್ಗ:  ಸಮಾಜಮುಖಿ ಕಾರ್ಯಗಳಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲಾಗದು, ಇದು ಜೀವನದಲ್ಲಿ ಸಾರ್ಥಕ ಭಾವವನ್ನು ಮೂಡಿಸುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??   ನಗರದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಮತ್ತು ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ...

Post
ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಶಿವಮೊಗ್ಗ:  ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ  ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ!  ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ –...

Post
ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!

ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!

ಶಿವಮೊಗ್ಗ:  ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಜುಲೈ 19 ಮತ್ತು 20 ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ. ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳು ಜಂಟಿಯಾಗಿ ಈ ಉಪಯುಕ್ತ ಕಾರ್ಯಾಗಾರವನ್ನು ನಡೆಸುತ್ತಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಾರ್ಯಾಗಾರಕ್ಕೆ ಜೆಸಿಐ ಸಂಸ್ಥೆಯ ಖ್ಯಾತ ಡಾ. ಎಸ್.ವಿ. ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಲ್ಲದೆ, ಪ್ರವೀಣ್...

Post
ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??

ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??

ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ನಡೆದ ಆಘಾತಕಾರಿ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪ ನನ್ನು ಕೃಷ್ಣಾ ನದಿಗೆ ತಳ್ಳಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅದೃಷ್ಟವಶಾತ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಾತಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರು “2025 ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ” ಎಂದು ಗುರುತಿಸಲ್ಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ...

Post
ಪ್ರವಾಸಿ ತಾಣಗಳ ಬಗ್ಗೆ ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಮಹತ್ವದ ಹೆಜ್ಜೆ!

ಪ್ರವಾಸಿ ತಾಣಗಳ ಬಗ್ಗೆ ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ವತಿಯಿಂದ ಮಹತ್ವದ ಹೆಜ್ಜೆ!

ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ನೂರಾರು ಸುಂದರ ಪ್ರವಾಸಿ ಸ್ಥಳಗಳ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಿ.ಎಂ. ಶಂಕರಪ್ಪ ಅವರು ಹೇಳಿದ್ದಾರೆ.  ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವೇದಿಕೆ ಆಯೋಜಿಸಿದ್ದ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 12ನೇ ಶತಮಾನದ ಶರಣರ ನಾಡು ನಮ್ಮ ಶಿವಮೊಗ್ಗ ಜಿಲ್ಲೆ. ವಿಶೇಷವಾಗಿ ಶಿಕಾರಿಪುರ ತಾಲ್ಲೂಕಿನಲ್ಲಿ ಹಲವು ಶರಣರ...