Tag: shivamoggalatestnews

Post
ಯುವಜನತೆಯ ಕಣ್ಣಿಗೆ ಮಣ್ಣೆರುಚುವ ಕಾರ್ಯಕ್ರಮವನ್ನ ಕಾಂಗ್ರೆಸ್ ಮಾಡಿದೆ ! ಯುವನಿಧಿ ಯೋಜನೆಗೆ ಬಿ ವೈ ರಾಘವೇಂದ್ರ ಟೀಕೆ !

ಯುವಜನತೆಯ ಕಣ್ಣಿಗೆ ಮಣ್ಣೆರುಚುವ ಕಾರ್ಯಕ್ರಮವನ್ನ ಕಾಂಗ್ರೆಸ್ ಮಾಡಿದೆ ! ಯುವನಿಧಿ ಯೋಜನೆಗೆ ಬಿ ವೈ ರಾಘವೇಂದ್ರ ಟೀಕೆ !

ಯುವಜನತೆಯ ಕಣ್ಣಿಗೆ ಮಣ್ಣೆರುಚುವ ಕಾರ್ಯಕ್ರಮವನ್ನ ಕಾಂಗ್ರೆಸ್ ಮಾಡಿದೆ ! ಯುವನಿಧಿ ಯೋಜನೆಗೆ ಬಿ ವೈ ರಾಘವೇಂದ್ರ ಟೀಕೆ ! ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಕಾರ್ಯಕ್ರಮ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಶುಕ್ರವಾರ ನೆರವೇರಿದೆ. ಯುವನಿಧಿ ಕಾರ್ಯಕ್ರಮವು ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿತ್ತು. ಗ್ಯಾರಂಟಿ ಅಲೆಯ ಮೇಲೆ ಅಧಿಕಾರಕ್ಕೆ ಕಾಂಗ್ರೆಸ್ ಬಂದಿತ್ತು. ಈಗ ನಿಯಮಗಳನ್ನು ಹೇರುತ್ತಿದ್ದಾರೆ ಎಂದು ಸಂಸದ ಬಿ.ವೈ...

Post
ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್ !  ವಿದ್ಯಾರ್ಥಿಯ ಮೇಲೆ  ಹಲ್ಲೆ,  ಕೊಲೆ ಬೆದರಿಕೆ ! ಏನಿದು ಕಾಲೇಜು  ರೌಡಿಸಂ ! ಏನಿದು ಪ್ರಕರಣ ?

ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್ !  ವಿದ್ಯಾರ್ಥಿಯ ಮೇಲೆ  ಹಲ್ಲೆ,  ಕೊಲೆ ಬೆದರಿಕೆ ! ಏನಿದು ಕಾಲೇಜು  ರೌಡಿಸಂ ! ಏನಿದು ಪ್ರಕರಣ ?

ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್ ! ವಿದ್ಯಾರ್ಥಿಯ ಮೇಲೆ ಹಲ್ಲೆ, ಕೊಲೆ ಬೆದರಿಕೆ ! ಏನಿದು ಕಾಲೇಜು ರೌಡಿಸಂ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗದ ರೌಡಿಸಂ ಒಂದು ಕಾಲದಲ್ಲಿ ಇಡೀ ರಾಜ್ಯದಲ್ಲಿ ಸದ್ದು ಮಾಡಿತ್ತು. ಅಂತವರ ಹೆಡೆಮುರಿ ಕಟ್ಟಿ ಜೈಲಿನಲ್ಲಿ ಮುದ್ದೆ ಮುರಿಯಲು ಪೊಲೀಸರು ಕೂರಿಸಿದ್ದಾರೆ, ದೊಡ್ಡ ದೊಡ್ಡ ತಲೆಗಳೇ ಬಾಲಾಮುದರಿಕೊಂಡಿದ್ದರು, ಅಂತವರ ಹೆಸರು ಹೇಳಿಕೊಂಡು ಕಾಲೇಜು ವಿದ್ಯಾರ್ಥಿಗಳು ರೌಡಿಸಂ ಮಾಡಿರುವಂತಹ ಘಟನೆ ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. (ವಿದ್ಯಾರ್ಥಿಗಳಾದುದ್ದರಿಂದ ಹೆಸರು...

Post
ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ!

ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ!

ಶಿವಮೊಗ್ಗದ ʻಯುವನಿಧಿʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ʻ ಪ್ರಧಾನಿ ಮೋದಿʼ ಪರ ಘೋಷಣೆ! ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು , ಶಿವಮೊಗ್ಗದ ಫ್ರೀಡಂ ಪಾರ್ಕ್‌ ನಲ್ಲಿ ಕಾರ್ಯಕ್ರಮ ನಡೆದಿತ್ತು. ಶಿವಮೊಗ್ಗದಲ್ಲಿ ಇಂದು ನಡೆದ ಯುವನಿಧಿ ಚಾಲನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೆಲ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...

Post
ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್‌ !

ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್‌ !

ಕೇಸರಿ ಶಾಲು ಧರಸಿಯೇ ವೇದಿಕೆ ಮೇಲೆ ಕುಳಿತ ಶಾಸಕರು ಹಾಗೂ ಸಂಸದರು ! ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗದಲ್ಲಿ ‘ಯುವನಿಧಿ’ ಟಕ್ಕರ್‌ ! ಶಿವಮೊಗ್ಗ :ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ ಎನಿಸಿದ ಶಿವಮೊಗ್ಗದಲ್ಲಿ ರಾಜ್ಯ ಕಾಂಗ್ರೆಸ್ ಯುವನಿಧಿ ಮೂಲಕ ಟಕ್ಕರ್‌ ನೀಡಿದೆ.  ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

Post
ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ 

ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ 

ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ, ಇಂದಿನಿಂದಲೇ ನಿರುದ್ಯೋಗಿಗಳಿಗೆ ಸಿಗಲಿದೆ ‘ಯುವನಿಧಿ’ ಹಣ ಶಿವಮೊಗ್ಗ : ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ ಆಶ್ವಾಸನೆಯಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ತನ್ನ ಐದು ಗ್ಯಾರಂಟಿಗಳ ಪೈಕಿ ಐದನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ ಯೋಜನೆ’ಗೆ ಇಂದು ಅದ್ಧೂರಿ ಚಾಲನೆ ನೀಡಿದೆ. ಶಿವಮೊಗ್ಗದಲ್ಲಿ ನಡೆದ ಬೃಹತ್‌ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಇಡೀ ಸಚಿವ ಸಂಪುಟವೇ ನೆರೆದಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ

ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ

ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ ಶಿವಮೊಗ್ಗ : ಈ ನಾಡಿನಲ್ಲಿ ಹುಟ್ಟಿದ ವಚನಕಾರ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಇಡಬೇಕು ಎಂದು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಬೇಡಿಕೆ ಇಟ್ಟಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆದ ಯುವನಿಧಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಂದು ದೊಡ್ಡ ಇತಿಹಾಸ ಸೃಷ್ಟಿಯಾಗುತ್ತಿದೆ ಮಲೆನಾಡಿನ ಶೈಕ್ಷಣಿಕ,...

Post
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! 

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! 

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಿವಮೊಗ್ಗ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಕೀಲ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ವಕೀಲ ಸಂಘದಲ್ಲಿ ವಕೀಲ ವೃತ್ತಿ ಮುಂದುವರೆಸುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರಿಗೆ ಆರ್ಥಿಕ ಸಂಕಷ್ಟ ತಲೆದೋರಿತ್ತು.ಇದರಿಂದ ಹೊರಬರಲು ಹಳೆಯ ವೃತ್ತಿಗೆ ಮರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ

ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ

ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಭಾಗಿಯಾಗಲಿದ್ದಾರೆ. ಅಲ್ಲದೇ 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಭಾಗಿಯಾಗಿದ್ದಾರೆ.ಹೀಗಾಗಿ ನಾಳೆ(ಜನವರಿ 12) ಶಿವಮೊಗ್ಗ ನಗರದ ಶಾಲಾ ಸಮಯವನ್ನು ಬದಲಾವಣೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆಯಾಗಿರುವ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ...

Post
ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್

ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್

ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್ ಶಿವಮೊಗ್ಗ: ಇಂದಿನ ಮಕ್ಕಳು ಹಾಗೂ ಯುವಜನರಿಂದ ಭವಿಷ್ಯದ ಕ್ರೀಯಾತ್ಮಕ ಜಗತ್ತು ಸೃಷ್ಟಿ ಮಾಡಲು ಸಾಧ್ಯವಿದ್ದು, ಯುವಜನತೆ ಕಲ್ಪನೆಯ ಕನಸುಗಳನ್ನು ಕಾರ್ಯರೂಪಕ್ಕೆ ತರಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರ ಸಮೀಪವಿರುವ ಜಾವಳ್ಳಿಯ ಓಪನ್ ಮೈಂಡ್ ವರ್ಲ್ಡ್ ಸ್ಕೂಲ್‌ನಲ್ಲಿ ಡಯಟ್ ಶಿವಮೊಗ್ಗ, ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಮತ್ತು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಐಡಿಯಾಥಾನ್...