BIG NEWS : ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ : ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ! ಶಿವಮೊಗ್ಗ : ಕೋಲಾರ, ಬೆಂಗಳೂರು ಬಳಿಕ ಇದೀಗ ಶಿವಮೊಗ್ಗದಲ್ಲೂ ಅಮಾನವೀಯ ಕೃತ್ಯ ನಡೆದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಮಕ್ಕಳಿಂದ ಶಾಲೆಯ ಟಾಯ್ಲೆಟ್ ಕ್ಲೀನಿಂಗ್ ಮಾಡಿಸಲಾಗಿದೆ. ಗುಡ್ಡದ ನೆರಲೇಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳಿಂದ ಮುಖ್ಯ ಶಿಕ್ಷಕ ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಮಕ್ಕಳನ್ನ ದುರ್ಬಳಕೆ ಮಾಡಿದ...
Tag: shivamogggaexpressews
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು !
BREAKING NEWS : ಶಿಕ್ಷಣ ಸಚಿವ ಮಧು ಬಂಗಾರಪ್ಪ ನವರ ಕಾರು ಅಪಘಾತ ! ಪ್ರಾಣಾಪಾಯದಿಂದ ಪಾರಾದ ಸಚಿವರು ! ತುಮಕೂರು : ತಾಲೂಕಿನ ನಂದಿಹಳ್ಳಿ ಬಳಿ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಕಾರು ಲಘು ಅಪಘಾತ ಸಂಭವಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿ ಶಿವಮೊಗ್ಗ ಎಕ್ಸ್ ಪ್ರೆಸ್ ನ್ಯೂಸ್ ಗೆ ಲಭ್ಯವಾಗಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ನಡೆದಿದ್ದ ಲಘು ಕಾರು ಅಪಘಾತ ಎಂದು ತಿಳಿಯಲಾಗಿದೆ, ಚಲಿಸುತಿದ್ದ ರಾಜಸ್ಥಾನದ ಮೂಲದ ಲಾರಿಗೆ ಶಿಕ್ಷಣ ಸಚಿವ...
ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು
ಆಟೋ ಕಾಂಪ್ಲೆಕ್ಸ್ ನಲ್ಲಿ ಸ್ನೇಹಮಯಿ ಸಂಘದ ವತಿಯಿಂದ ಶ್ರೀ ಎಸ್.ಬಂಗಾರಪ್ಪ ಸವಿನೆನಪು ಶಿವಮೊಗ್ಗ : ದೀನದಲಿತರ ನಾಯಕ, ಬಡವರ ಆಶಾಕಿರಣ,ಹಲವಾರು ಸಮಾಜಮುಖಿ ಯೋಜನೆಗಳ ಹರಿಕಾರ ನಮ್ಮೆಲ್ಲರ ಅಭಿಮಾನದ ನಾಯಕರು ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಸ್.ಬಂಗಾರಪ್ಪನವರ ೧೨ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಇಂದು ನಗರದ ಆಟೋ ಕಾಂಪ್ಲೆಕ್ಸ್ನಲ್ಲಿ ಸ್ನೇಹಮಯಿ ಸಂಘ ಚೈತ್ರ ಶ್ವೇತಾ ಆಟೋ ವರ್ಕ್ಸ್ ಹಾಗೂ ಆಟೋ ಕಾಂಪ್ಲೆಕ್ಸ್ ಮಾಲೀಕರುಗಳು ಹಾಗೂ ಸಿಬ್ಬಂದಿವರ್ಗದವರು, ಮಾಲೀಕರು ಇಂದು ಬಂಗಾರಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ...
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು !
” ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಹಣ ಬರಲ್ಲ ” ಸುಳ್ಳು ವದಂತಿ ನಂಬಿ ಗ್ಯಾಸ್ ಏಜೆನ್ಸಿಗಳ ಮುಂದೆ ಸಾಲು ಗಟ್ಟಿ ನಿಂತ ಸಾರ್ವಜನಿಕರು ! ಶಿವಮೊಗ್ಗ : ಗೃಹೋಪಯೋಗಿ ಅನಿಲ ಸಂಪರ್ಕ ಹೊಂದಿರುವವರು ಕೆವೈಸಿ ಮಾಡಿಸದಿದ್ದರೆ ಕೇಂದ್ರ ಸರ್ಕಾರ ಸಬ್ಸಿಡಿ ನಿಲ್ಲಿಸುತ್ತದೆ ಎಂಬ ಸುಳ್ಳು ಸುದ್ದಿ ನಂಬಿದ ಗ್ರಾಹಕರು ಮಂಗಳವಾರದಿಂದ ನಗರದ ಗ್ಯಾಸ್ ಏಜೆನ್ಸಿಗಳ ಮುಂದೆ ಮುಗಿಬಿದ್ದಿದ್ದಾರೆ. ಬೆಳಗ್ಗೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಜನರ ದಂಡೇ ನೆರೆದಿತ್ತು. ಎಲ್ಲರೂ ಆಧಾರ್ಕಾರ್ಡ್ಗಳೊಂದಿಗೆ ಧಾವಿಸಿದ್ದರು. ಕೆವೈಸಿ ಮಾಡಿಸದಿದ್ದರೆ ಮುಂದಿನ...
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ !
ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಮಸಾಜಿಸ್ಟ್ ತರಬೇತಿ ಗೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಸಾಜಿಸ್ಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...