ಶಿವಮೊಗ್ಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ವಕೀಲ ಕೆ.ಪಿ. ಶ್ರೀಪಾಲ್ ಸ್ವಾಗತಿಸಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? “ಧರ್ಮಸ್ಥಳದಲ್ಲಿ ಧರ್ಮವಿದೆ, ಕ್ಷೇತ್ರದ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ, ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಹಾಗೂ ನಂತರ ನ್ಯಾಯಾಲಯದಲ್ಲಿ ಹಲವಾರು ಶವಗಳನ್ನು ಹೂತಿರುವ ಬಗ್ಗೆ ನೀಡಿರುವ ಹೇಳಿಕೆಗೆ ನ್ಯಾಯ...
Tag: siddaramaiah
ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ
ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ?
ಮಾಸಿಕ ರೂ. 3000 ‘ಯುವನಿಧಿ’ ಗೆ ಇಂದಿನಿಂದ ನೋಂದಣಿ ಆರಂಭ ! ಅರ್ಜಿ ಸಲ್ಲಿಸುವುದು ಹೇಗೆ ? ಬೆಂಗಳೂರು : ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಯುವನಿಧಿ’ಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರ್ಹ ನಿರುದ್ಯೋಗಿ ಯುವಜನರು ಅರ್ಜಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಐದು ಗ್ಯಾರಂಟಿಗಳಲ್ಲಿ ಸರ್ಕಾರ ಈಗಾಗಲೇ ಅನ್ನಭಾಗ್ಯ, ಶಕ್ತಿ (ಉಚಿತ ಪ್ರಯಾಣ), ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳನ್ನು ಜಾರಿ ಮಾಡಿದೆ....