ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ವಿಭಾಗದ ಹಾಸನ ಮತ್ತು ಮಾವಿನಕೆರೆ ನಿಲ್ದಾಣಗಳ ನಡುವೆ ಹಳಿ ನವೀಕರಣ ಕಾರ್ಯವನ್ನು ಕೈಗೊಂಡಿರುವುದರಿಂದ, ಜುಲೈ 16 ರಿಂದ ಆಗಸ್ಟ್ 8, 2025 ರವರೆಗೆ ವಿವಿಧ ದಿನಾಂಕಗಳಲ್ಲಿ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಯಂತ್ರಿಸಲು ನಿರ್ಧರಿಸಲಾಗಿದೆ ಎಂದು ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಯಾವ ರೈಲುಗಳು...
Tag: ಶಿವಮೊಗ್ಗ
”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!
ಶಿವಮೊಗ್ಗ: ‘ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಕ್ಕೆ ಮಾತ್ರ ಸೀಮಿತವಲ್ಲ, ಇದು ಜೀವಕ್ಕೆ ಯಾವುದೇ ರೀತಿಯ ಅಪಾಯವನ್ನು ತರುವುದಿಲ್ಲ. ಈ ಬಗ್ಗೆ ಇರುವ ತಪ್ಪು ಕಲ್ಪನೆ, ಭಯ, ಆತಂಕ ಬೇಡ’ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಅವರು ಜನರಿಗೆ ತಿಳಿಹೇಳಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಇಂದು...
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...
ಕುವೆಂಪು ವಿ.ವಿ.ಯಲ್ಲಿ ವಿದ್ಯಾರ್ಥಿಗಳ ಆಕ್ರೋಶ: ಕುಲಪತಿಗೆ ‘ಬೇಡಿಕೆಗಳ ಮನವಿ’ ಸಲ್ಲಿಕೆ, ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯ!
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ, ಕುಲಪತಿಗಳಿಗೆ ಸಮಗ್ರ ಬೇಡಿಕೆಗಳ ಮನವಿ ಪತ್ರ ಸಲ್ಲಿಸಿದ್ದಾರೆ. ಜ್ಞಾನ ಸಹ್ಯಾದ್ರಿ, ಶಂಕರಘಟ್ಟದಲ್ಲಿರುವ ವಿ.ವಿ. ಆವರಣದಲ್ಲಿರುವ ಕುಲಪತಿಗಳ ಕಚೇರಿಗೆ ವಿದ್ಯಾರ್ಥಿಗಳು ಖುದ್ದು ತೆರಳಿ ಈ ಮನವಿಯನ್ನು ಸಲ್ಲಿಕೆ ಮಾಡಿದ್ದು, ತಮ್ಮ ಬೇಡಿಕೆಗಳ ಬಗ್ಗೆ ವಿಶ್ವವಿದ್ಯಾಲಯವು ತಕ್ಷಣ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು ಮತ್ತು ಅದರ...
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!
ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್ವರ್ಕ್ ಸಮಸ್ಯೆ ಮತ್ತು ಫೋನ್ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...
ನಾಳೆಯ ‘ಸಿಗಂದೂರು ಸೇತುವೆ ಉದ್ಘಾಟನೆ’ ಕಾರ್ಯಕ್ರಮ ಮುಂದೂಡುವಂತೆ: ಗಡ್ಕರಿಗೆ ಸಿಎಂ ಸಿದ್ಧರಾಮಯ್ಯ ಪತ್ರ
ಶಿವಮೊಗ್ಗ ಜಿಲ್ಲೆಯ ಬಹುನಿರೀಕ್ಷಿತ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, ನಾಳೆ, ಜುಲೈ 14, 2025 ರಂದು ಉದ್ಘಾಟನೆಗೊಳ್ಳಲಿದೆ. ಆದರೆ, ಈ ಕಾರ್ಯಕ್ರಮದ ಕುರಿತು ಸಣ್ಣದೊಂದು ರಾಜಕೀಯ ಬಿರುಗಾಳಿ ಎದ್ದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದರು. ಜುಲೈ 11, 2025 ರಂದೇ ಈ...